ಮುಂಗಾರುಮಳೆ ಸಿನಿಮಾದ ನಾಯಕನ ಪಾತ್ರ ಮೊದಲು ಯಾರು ಮಾಡಬೇಕಿತ್ತು ಗೊತ್ತೆ.? | Puneeth Rajkumar | Ganesh

Do you know who should have played the role of the hero of Monsoon movie first?

ಮುಂಗಾರು ಮಳೆ 2006ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಗಣೇಶ್, ಸಂಜನಾ ಗಾಂಧಿ ಮತ್ತು ಅನಂತ್ ನಾಗ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ 500 ದಿನಗಳ ನಂತರ ಗಲ್ಲಾಪೆಟ್ಟಿಗೆಯಲ್ಲಿ 125 ಕೋಟಿ ಗಳಿಕೆ ಚಿತ್ರವು ಎಲ್ಲಾ ಅಪೇಕ್ಷೆಗಳನ್ನೂ ಮೀರಿ ಯಶಸ್ಸು ಗಳಿಸಿದ್ದಕ್ಕೆ ಸಾಕ್ಷಿ. ಮುಂಗಾರು ಮಳೆ ಚಿತ್ರವು ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನಗೊಂಡು ದಾಖಲೆ ನಿರ್ಮಿಸಿದ್ದಲ್ಲದೇ ಶತದಿನೋತ್ಸವವನ್ನು ದಾಟಿ ರಜತಮಹೋತ್ಸವವನ್ನು ಆಚರಿಸಿಕೊಂಡಿದೆ. ಬೆಂಗಳೂರಿನ ಪಿವಿಆರ್ ಸಿನೆಮಾಸ್ ಚಿತ್ರಮಂದಿರದಲ್ಲಿ ಸತತವಾಗಿ ಒಂದು ವರ್ಷ ಪ್ರದರ್ಶಿಸಲ್ಪಟ್ಟಿದ್ದು ಭಾರತದಲ್ಲಿ ಒಂದು ದಾಖಲೆ. ಇದನ್ನೂ ಕೂಡ ಓದಿ : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ … Read more

ಇಲ್ಲಿದೆ ಸಲ್ಮಾನ್ ಖಾನ್ ತಂಗಿ ಅರ್ಪಿತಾ ಖಾನ್ ಜನ್ಮ ರಹಸ್ಯ.! ನಿಜವಾಗಿಯೂ ಯಾರೀಕೆ.? | Salman Khan | Arpitha Khan

Here is Salman Khan's sister Arpita Khan's birth secret! Who really?

Salman Khan : ಬಾಲಿವುಡ್ ಬಾಕ್ಸ್‌ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಮುದ್ದು ಹಾಗೂ ಪ್ರೀತಿಯ ತಂಗಿ ಅರ್ಪಿತಾ ಖಾನ್ . ಆದರೆ ಅರ್ಪಿತಾ ನಿಜವಾಗಿಯೂ ಸ್ವಂತ ತಂಗಿಯೇ ? ಇಲ್ಲಿದೆ ನೋಡಿ ಒಂದು ಸತ್ಯ ಘಟನೆ. ಅರ್ಪಿತಾ ಖಾನ್ ಯಾರು ? ಸಲ್ಮಾನ್ ನ ಮುದ್ದು ತಂಗಿಯ ನಿಜ ಜೀವನದ ಘಟನೆ ಇದು. ಬಹಳ ಇಂಟೆರೆಸ್ಟಿಂಗ್ ಸುದ್ಧಿ : ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa ಅರ್ಪಿತಾ … Read more

ಅಪ್ಪು ಸಮಾಧಿ ಮುಂದೆ ಆ ವಸ್ತು ತಂದಿಟ್ಟು ಕಣ್ಣೀರಿಟ್ಟ ಮಗಳು ಧೃತಿ.! ಪುಣ್ಯ ತಿಥಿ ವೇಳೆ ಸಮಾಧಿ ಮುಂದೆ ನಡೆದಿದ್ದೇನು.?

Daughter Dhruti brought that thing in front of Appu Samadhi and cried

ಇಂದು ಕನ್ನಡಿಗರ ಪಾಲಿಗೆ ಕರಾಳ ದಿನ ಅಂತ ಹೇಳಬಹುದು. ಪುನೀತ್ ರಾಜ್ ಕುಮಾರ್ ಅವರು ದೈಹಿಕವಾಗಿ ದೂರವಾಗಿ ಎರಡು ವರ್ಷವಾಗುತ್ತಿದೆ. ಇದೀಗ ತಮ್ಮ ತಂದೆ ಇಲ್ಲದ ಸಮಯದಲ್ಲಿ ಹಿರಿಯ ಮಗಳಾದ ಧೃತಿ, ತಂದೆಯ ಸಮಾಧಿ ಬಳಿ ಬಂದು ಎಂತಹ ಕೆಲಸ ಮಾಡಲಿದ್ದಾರೆ ಗೊತ್ತಾ.? ನಿಜಕ್ಕೂ ಕರುಳು ಕಿತ್ತು ಬರುತ್ತೆ. ಈ ಸಮಯದಲ್ಲಿ ಅಪ್ಪು ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರ ಪರಿಸ್ಥಿತಿ ಹೇಳತೀರದು. ಇಂದು ಅಭಿಮಾನಿಗಳೆಲ್ಲಾ ಪವರ್ ಸ್ಟಾರ್ ಪುಣ್ಯ ಸ್ಮರಣೆ ಮಾಡುತ್ತಿದ್ದಾರೆ. ನಮ್ಮ ಪವರ್ ಸ್ಟಾರ್ … Read more

Meghana Raj : ಅರ್ಜುನ್ ಸರ್ಜಾ ಮಗಳ ನಿಶ್ಚಿತಾರ್ಥಕ್ಕೆ ನಟಿ ಮೇಘನಾ ರಾಜ್ ಏಕೆ ಹೋಗಿಲ್ಲ ಗೊತ್ತಾ.?

Do you know why actress Meghana did not attend Arjun Sarja's daughter's engagement?

Meghana Raj : ನಟ ಅರ್ಜುನ್ ಸರ್ಜಾ(Arjun Sarja) ಅವರ ಎಂಗೇಜ್ ಮೆಂಟ್ ಚೆನ್ನೈನಲ್ಲಿ ಶುಕ್ರವಾರ ನೆರೆವೇರಿತ್ತು. ಎಂಗೇಜ್ ಮೆಂಟ್ ವಿಡಿಯೋ ಹಾಗು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಅರ್ಜುನ್ ಸರ್ಜಾ(Arjun Sarja) ಅವರ ಮಗಳ ಎಂಗೇಜ್ ಮೆಂಟ್ ಗೆ ನೀತಿ ಮೇಘನಾ ರಾಜ್(Meghana Raj) ಮಾತ್ರ ಬಂದಿಲ್ಲ. ಹಾಗಾದ್ರೆ ಅಷ್ಟಕ್ಕೂ ಮೇಘನಾ ರಾಜ್ ಅವರು ಯಾಕೆ ಬಂದಿಲ್ಲ ಗೊತ್ತಾ.? ಇದನ್ನೂ ಕೂಡ ಓದಿ : PM-Kisan Samman Nidhi : ದೀಪಾವಳಿಗೆ … Read more

Rachitha Ram : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ ಏನು ಗೊತ್ತಾ.?

rachitha ram

Rachitha Ram : ರಚಿತಾ ರಾಮ್ ಚಿತ್ರರಂಗದ ಹೆಸರಾಂತ ನಟಿ. ಇವರು ಅಕ್ಟೋಬರ್ 3, 1992 ರಲ್ಲಿ ಜನಿಸಿದರು. ಇವರ ನಿಜವಾದ ಹೆಸರು ಬಿಂದಿಯಾ ರಾಮ್ . ಚಿತ್ರರಂಗದಲ್ಲಿ ರಚಿತಾ ರಾಮ್ ಎಂಬ ಹೆಸರಿನಿಂದ ಜನಪ್ರಿಯರಾದರು. ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದು ಹೆಸರಾಗಿದ್ದ ರಚಿತಾ ರಾಮ್. ಇದನ್ನೂ ಕೂಡ ಓದಿ : ಪತ್ನಿ ವಿಜಯಲಕ್ಷ್ಮಿ ಜೊತೆ ಜಾಲಿ ಟ್ರಿಪ್ ಹೊರಟ ಡಿ ಬಾಸ್ ದರ್ಶನ್! ಎಲ್ಲಿಗೆ ಗೊತ್ತಾ.? | D Boss Darshan | Vijayalakshmi … Read more

Kiccha Sudeep : ಸುದೀಪ್ ಅಭಿನಯದ “ಹುಚ್ಚ” ಸಿನಿಮಾ ನೋಡಿ ಅಂದು ವಿಷ್ಣುದಾದಾ ಸುದೀಪ್ ಗೆ ಏನೆಂದು ಹೇಳಿದ್ರು ಗೊತ್ತಾ.?

Do you know what Vishnudada said to Sudeep after watching Sudeep's movie huccha"?

Kiccha Sudeep : ಸುದೀಪ್(Sudeep) ಅವರು ಬಾಲ್ಯದಿಂದಲೂ, ತಾನೊಬ್ಬ ಸಿನಿಮಾ ಹೀರೋ ಆಗಬೇಕು ಎಂದು ಕನಸು ಕಟ್ಟಿಕೊಂಡು ಅದಕ್ಕಾಗಿ ಮುಂಬೈ ಗೆ ಹೋಗಿ ತರಬೇತಿ ಪಡೆದುಕೊಂಡು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಆರಂಭದ ದಿನಗಳಲ್ಲಿ ಇವರನ್ನು ಆರಡಿ ಹೈಟು, ಐರನ್ ಲೆಗ್, ಎಮ್ಮೆ ತರಹ ಧ್ವನಿ ಇದೆ ಎಂದೆಲ್ಲಾ ಅವಮಾನ ಮಾಡಿ ಹೀಯಾಳಿಸಿದರು. ಆದರೆ ಇಂದು ಅದೇ ಬೇಸ್ ವಾಯ್ಸ್ ಗಾಗಿ, ಆರಡಿ ಹೀರೋಗಾಗಿ ಕನ್ನಡ ಸಿನಿಮಾ ರಂಗ ಮಾತ್ರವಲ್ಲದೆ ಭಾರತದ ಎಲ್ಲಾ ಚಿತ್ರರಂಗದವರು ಕೂಡ ಕರೆದು ಮಣೆ … Read more

ರಾತ್ರಿಪೂರ್ತಿ ಯಾರಿಗೂ ತಿಳಿಯದಂತೆ ರಸ್ತೆಯಲ್ಲೇ ಕೂತಿದ್ದ ಪುನೀತ್! ಅಷ್ಟಕ್ಕೂ ಅವತ್ತು ಏನಾಗಿತ್ತು ಗೊತ್ತಾ.? | Puneeth Rajkumar

Puneeth rajkumar was sitting on the road all night without anyone knowing

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅವರಿಗೆ ಪ್ರವಾಸಗಳು ಅಂದ್ರೆ ಎಷ್ಟು ಇಷ್ಟ ಅಂತ ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ದೇಶ-ವಿದೇಶಗಳನ್ನ ಸುತ್ತಾಡಬೇಕು, ಪ್ರವಾಸ ಹೋದ ಕಡೆಯಲ್ಲಿನ ಪರಿಸರ, ಸಂಸ್ಕೃತಿ ಹಾಗು ಅಲ್ಲಿನ ಆಹಾರ ಎಲ್ಲವನ್ನ ಆಸ್ವಾದಿಸಬೇಕು ಎನ್ನುವುದು ಅಪ್ಪು ಅವರ ಆಸೆ ಆಗಿತ್ತು. ಅದೇ ರೀತಿ ಎಷ್ಟೇ ಕೆಲಸ ಇದ್ದರೂ ಕೂಡ ಬಿಡುವು ಮಾಡಿಕೊಂಡು ತಪ್ಪದೇ ಪ್ರತಿವರ್ಷ ತಮ್ಮ ಕುಟುಂಬವನ್ನ ವಿದೇಶ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದರು. ಪುನೀತ್ ಅವರು ಪತ್ನಿ ಅಶ್ವಿನಿ, ಮಕ್ಕಳಾದ ದೃತಿ ಹಾಗು ವಂಧಿತ … Read more

Meghana Raj : ರಾಯನ್ ರಾಜ್ ಜೊತೆ ಸೇರಿ ಸಖತ್ ಡ್ಯಾನ್ಸ್ ಮಾಡಿದ ಮೇಘನಾ ರಾಜ್ / ಡ್ಯಾನ್ಸ್ ನೋಡಿ ಧ್ರುವ ಸರ್ಜಾ ಮಾಡಿದ್ದೇನು ಗೊತ್ತಾ.?

ಮೇಘನಾ ರಾಜ್ ರಾಯನ್ ರಾಜ್ ಜೊತೆ ಸಖತ್ ಡ್ಯಾನ್ಸ್ ಮಾಡಿದ್ದಾರೆ

Meghana Raj : ನಟಿ ಮೇಘನಾ ರಾಜ್ ಅವರು ಹಲವು ವರ್ಷಗಳ ಬಳಿಕ ಮತ್ತೆ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಅವರ ಮಗ ರಾಯನ್ ರಾಜ್ ಅಂದ್ರೆ ತಪ್ಪಾಗಲಾರದು. ಮಗ ರಾಯನ್ ನ ಖುಷಿಯಲ್ಲಿ ತಮ್ಮ ಖುಷಿಯನ್ನ ಕಾಣುತ್ತಿದ್ದಾರೆ ಮೇಘನಾ ರಾಜ್. ಮೊನ್ನೆ ತಾನೇ ಮಗ ರಾಯನ್ ರಾಜ್ ಮೂರನೇ ವರ್ಷದ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿದ್ದಾರೆ ಮೇಘನಾ. ಚಿರು ಇಲ್ಲದೇ ಇದ್ದರೂ ರಾಯನ್ ಗೆ ತಂದೆ ಇಲ್ಲವೆನ್ನುವ ಭಾವನೆ ಬಾರದಂತೆ ತುಂಬಾನೇ ಪ್ರೀತಿಯಿಂದ ಬೆಳೆಸಿದ್ದಾರೆ ಮೇಘನಾ. ನಟ ಧ್ರುವ … Read more

Darshan Thoogudeepa : ಅರಣ್ಯ ಅಧಿಕಾರಿಗಳ ಬಳಿ ನಕಲಿ ಹುಲಿ ಉಗುರು ಎಂದ ದರ್ಶನ್.! ಆದರೆ ದರ್ಶನ್ ವಕೀಲರು ಹೇಳಿದ್ದೇನು ಗೊತ್ತಾ.?

Darshan said fake tiger claw with forest officials

Darshan Thoogudeepa : ರಾಜ್ಯದಲ್ಲಿ ಹುಲಿಯ ಅಬ್ಬರ ಜೋರಾಗಿದೆ. ಎಲ್ಲಿ ನೋಡಿದರೂ ಹುಲಿಯ ಉಗುರಿ(Tiger Claw)ನದ್ದೇ ಮಾತು. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟರ ಮನೆಯಲ್ಲೆಲ್ಲಾ ಶೋಧವೂ ನಡೆಯಿತು. ಈ ಪೈಕಿ ನಟ ಡಿಬಾಸ್ ದರ್ಶನ್ ಅವರ ಮನೆಯಲ್ಲಿಯೂ ಸಹ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಹೌದು, ಬಿಗ್ ಬಾಸ್ ಮನೆಯಿಂದ ಆರಂಭವಾದ ಹುಲಿ ಉಗುರಿನ ಪ್ರಕರಣ ಇದೀಗ ಸ್ಯಾಂಡಲ್ ವುಡ್ ಅಂಗಳದಲ್ಲಿ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಬಳಿಯೂ ಹುಲಿ … Read more

Tiger Claw : ನಟ ದರ್ಶನ್ ಮನೆಯಲ್ಲಿ ಸಿಕ್ಕಿತಾ ಹುಲಿ ಉಗುರು.! ಈ ಬಗ್ಗೆ ಡಿಬಾಸ್ ದರ್ಶನ್ ಹೇಳಿದ್ದೇನು ಗೊತ್ತಾ.?

Tiger claw found in actor Darshan's house

Tiger Claw : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರಿಗೆ ಇದೀಗ ದೊಡ್ಡ ಕಂಟಕ ಎದುರಾಗಿದೆ. ನಟ ದರ್ಶನ್ ಅವರ ಮನೆಯಲ್ಲಿ ಅಧಿಕಾರಿಗಳಿಗೆ ಸಿಕ್ಕಿದ್ದೇನು.? ದರ್ಶನ್ ಅವರು ಇಂದು ಅರೆಸ್ಟ್ ಆಗುತ್ತಾರಾ.? ನಟ ದರ್ಶನ್ ಹೇಳಿದ್ದೇನು.? ನಿನ್ನೆ ಆರ್ ಆರ್ ನಗರದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿ ಮನೆಯ ಪರಿಶೀಲನೆ ನಡೆಸಿದ್ದರು. ಬೆಂಗಳೂರು ನಗರ ಆರ್ ಎಫ್ ಸೇರಿದಂತೆ ಇಬ್ಬರು ಅಧಿಕಾರಿಗಳು ಆಗಮಿಸಿದ್ದಾರೆ. ದರ್ಶನ್ ಅವರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ … Read more