ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ

” ಕನ್ನಡ ಟಿಪ್ಸ್ ” ಪೇಜ್ ಲೈಕ್ ಮತ್ತು ಶೇರ್ ಮಾಡಿ ಜೀವನ ಏರಿಳಿತಗಳ ಮಿಶ್ರಣ, ಜೀವನ ಯಾವಾಗ ಎಲ್ಲಿಂದ ಹೇಗೆ ಪೆಟ್ಟು ಕೊಡುತ್ತದೆ ಎಂದು ಊಹಿಸಲಿಕ್ಕೂ ಸಾಧ್ಯವಿಲ್ಲ. ಅಂತಹ ಸ್ಥಿತಿಗೆ ತಲುಪಿದ್ದಾರೆ ಒಂದು ಕಾಲದ ಟಾಪ್ ನಟನ ಹೆಂಡತಿ. ಆಂಧ್ರದ ಪಶ್ಚಿಮ ಗೋಧಾವರಿ ಜಿಲ್ಲೆಯ ಭೀಮವರಂ ನ ರೋಡ್ ಪಕ್ಕದಲ್ಲಿ ಒಬ್ಬ ಮಹಿಳೆ ಬಿರು ಬಿಸಿಲಿನಲ್ಲಿ ತರಕಾರಿ ಮಾರುತ್ತಿದ್ದಾರೆ. ಆಕೆ ಮತ್ಯಾರು ಅಲ್ಲ, 70-80 ರ ದಶಕದಲ್ಲಿ ದಕ್ಷಿಣ ಭಾರತದ ಟಾಪ್ ನಟನಾಗಿ 200 ಚಿತ್ರಗಳಲ್ಲಿ … Read more

ಬೆಳಗಿನ ಉಪಾಹಾರಕ್ಕೆ ಮೊಟ್ಟೆ ಸೇವಿಸಬೇಕು ಯಾಕೆ ಗೊತ್ತಾ? – ಹೆಲ್ತ್ ಟಿಪ್ಸ್

ಬೆಳಗಿನ ಉಪಾಹಾರಕ್ಕೆ ಯಾವುದು ಆರೋಗ್ಯಕರ ಉಪಾಹಾರ? ಮೊಟ್ಟೆ ಬೆಳಗ್ಗೆ ತಿನ್ನುವುದು ಅತ್ಯುತ್ತಮ ಎನ್ನಲಾಗುತ್ತದೆ. ಅದಕ್ಕೆ ಕಾರಣ ಏನು ಗೊತ್ತಾ? ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ದೀರ್ಘಕಾಲ ಚೈತನ್ಯ ನೀಡುತ್ತದೆ. ಹೀಗಾಗಿ ತುಂಬಾ ಸಮಯದವರೆಗೆ ನೀವು ಉಲ್ಲಾಸದಿಂದ ಇರಲು ಸಾಧ್ಯ. ಅಷ್ಟೇ ಅಲ್ಲ, ದೇಹ ತೂಕ ಕಳೆದುಕೊಳ್ಳಲು ಬಯಸುವವರೂ ಮೊಟ್ಟೆ ಸೇವಿಸುವುದು ಒಳ್ಳೆಯದು.  ಮೊಟ್ಟೆಯಲ್ಲಿ ಕೊಬ್ಬಿನಂಶ ಹೆಚ್ಚಿಲ್ಲ. ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಪೋಷಕಾಂಶಗಳೂ ಇದರಲ್ಲಿವೆ. ಮೆದುಳು, ಸ್ಮರಣ ಶಕ್ತಿ ಹೆಚ್ಚಿಸಲು, ಕಣ್ಣಿನ ಆರೋಗ್ಯಕ್ಕೆ ಹೀಗೇ ಪ್ರತಿಯೊಂದಕ್ಕೂ ಮೊಟ್ಟೆ … Read more

ಚ್ಯುಯಿಂಗ್ ಗಮ್ ತಿನ್ನುತ್ತೀರಾ? ಹಾಗಿದ್ದರೆ ಇದನ್ನು ಓದಿ

ಚ್ಯುಯಿಂಗ್ ಗಮ್ ತಿನ್ನುತ್ತೀರಾ? ಹಾಗಿದ್ದರೆ ಇದನ್ನು ಓದಿ ಕೆಲವರಿಗೆ ಸದಾ ಬಾಯಿಗೆ ಚ್ಯುಯಿಂಗ್ ಹಾಕಿ ಜಗಿಯುತ್ತಾ ಇರುವುದು ಚಟ. ಇದು ನಿಜವಾಗಿ ನಮ್ಮ ಆರೋಗ್ಯಕ್ಕೆ ಮಾಡುವ ಹಾನಿ ಏನು? ದವಡೆ ನೋವು ಚ್ಯುಯಿಂಗ್ ಗಮ್ ಜಗಿಯುವುದರಿಂದ ದವಡೆಗೆ ವ್ಯಾಯಾಮ ಸಿಗುತ್ತದೆ ಎಂಬ ತಪ್ಪು ಕಲ್ಪನೆ ನಮಗಿದೆ. ಆದರೆ ಇದು ತಪ್ಪು. ಇದು ನಮ್ಮ ದವಡೆಗೆ ಹೆಚ್ಚಿನ ಕೆಲಸ ನೀಡಿ ನೋವಾಗುವಂತೆ ಮಾಡುತ್ತದೆ. ಹೊಟ್ಟೆ ನೋವು ಚ್ಯುಯಿಂಗ್ ಗಮ್ ಜಗಿಯುವುದರಿಂದ ನಮ್ಮ ಆಹಾರ ನಾಳದ ಮೂಲಕ ಅಗತ್ಯಕ್ಕಿಂತ ಹೆಚ್ಚು … Read more

ಕಣ್ಣಿನ ಸುತ್ತ ಕಪ್ಪು ವರ್ತುಲವೇ? ಹೀಗೆ ಮಾಡಿ

ಕಣ್ಣಿನ ಕೆಳಗೆ ಕಪ್ಪು- ವರ್ತುಲ ಬಂದರೆ ಮುಖದ ಅಂದವೇ ಹಾಳಾಗುತ್ತದೆ. ಎಷ್ಟು ಕ್ರೀಂ ಹಚ್ಚಿದರೂ ಅದನ್ನು ಮುಚ್ಚಲು ಸಾಧ್ಯವಿಲ್ಲ. ಹಾಗಿದ್ದರೆ ಕಪ್ಪು- ವರ್ತುಲ ನಿವಾರಿಸಲು ಮನೆ ಮದ್ದು ಏನು? ಸೌತೆಕಾಯಿ   ಸೌತೇಕಾಯಿಯನ್ನು ತೆಳುವಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟು ತಂಪು ಮಾಡಿ. ನಂತರ ಇದನ್ನು ದಿನಕ್ಕೆ ಒಂದು ಅಥವಾ ಎರಡು ಬಾರಿ ಕಪ್ಪು ವರ್ತುಲ ಇರುವಲ್ಲಿ ಇಟ್ಟುಕೊಂಡು ಕೂಲ್ ಆಗಿ.    ಆಲೂಗಡ್ಡೆ  ಆಲೂಗಡ್ಡೆಯನ್ನು ಕತ್ತರಿಸಿಕೊಂಡು ರಸ ತೆಗೆದುಕೊಳ್ಳಿ. ಒಂದು ಹತ್ತಿ ಅಥವಾ ಶುದ್ಧವಾದ ಬಟ್ಟೆ ಬಳಸಿಕೊಂಡು ಆಲೂಗಡ್ಡೆ ರಸಕ್ಕೆ ಅದ್ದಿಕೊಂಡು ಕಪ್ಪು ವರ್ತುಲ … Read more

‘ಪಪ್ಪು’ ಪದ ಬಳಸಬಾರದಂತೆ – ಬಿಜೆಪಿಗೆ ಸೂಚನೆ

ಗುಜರಾತ್ ವಿಧಾನಸಭಾ ಚುನಾವಣಾ ಜಾಹೀರಾತಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಅವಮಾನಿಸುವ ರೀತಿಯಲ್ಲಿ ‘ಪಪ್ಪು’ ಪದ ಬಳಕೆಗೆ ಮುಂದಾದ ಗುಜರಾತ್ ಬಿಜೆಪಿಗೆ ಮುಖಭಂಗವಾಗಿದೆ. ಚುನಾವಣೆ ಆಯೋಗವು ಚುನಾವಣಾ ಜಾಹೀರಾತಿನಲ್ಲಿ ‘ಪಪ್ಪು’ ಪದ ಬಳಸದಂತೆ ತಾಕೀತು ಮಾಡಿದೆ. ರಾಹುಲ್ ಗಾಂಧಿಯನ್ನು ಗೇಲಿ ಮಾಡಲು ಭಾರತೀಯ ಜನತಾ ಪಾರ್ಟಿ ‘ಪಪ್ಪು’ ಎಂಬ ಪದವನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಥೇಚ್ಛವಾಗಿ ಬಳಸುತ್ತಾ ಬಂದಿದೆ. ಮುಂದಿನ ತಿಂಗಳು ಗುಜರಾತ್‌ನಲ್ಲಿ ಅಸೆಂಬ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯನ್ನು ಹಣಿಯಲು ಎಲೆಕ್ಟ್ರಾನಿಕ್ ಜಾಹೀರಾತಿನಲ್ಲಿ ‘ಪಪ್ಪು’ ಪದ … Read more