Gold Rate Today : ಚಿನ್ನ ಪ್ರಿಯರಿಗೆ ಖುಷಿ ಸುದ್ಧಿ ಇದೆಯಾ? ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ? | 22 & 24 Carret Gold Rate Today

gold rate

Gold Rate Today: ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ :- … Read more

Darshan Thoogudeepa: ಡಿ ಬಾಸ್ ದರ್ಶನ್ ಅಭಿನಯದ ಕಾಟೇರ ಚಿತ್ರದ ದಾಖಲೆಯನ್ನ ಕೇವಲ 2 ಗಂಟೆಯಲ್ಲೇ ಧೂಳಿಪಟ ಮಾಡಿದೆಯಂತೆ ಯುವ ಸಿನಿಮಾದ ಟೀಸರ್.!

Darshan Thoogudeepa: ನಟ ಸಾರ್ವಭೌಮ ಡಾ| ರಾಜ್ ಕುಮಾರ್ ಕುಟುಂಬದ(ದೊಡ್ಮನೆ) ಮೂರನೇ ತಲೆಮಾರಿನ ಕುಡಿ ಆಗಿರುವಂತಹ ಯುವರಾಜ್ ಕುಮಾರ್(ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ) ಅವರು ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡುವುದು ಕನ್ಫರ್ಮ್ ಆಗಿದೆ. ಯುವರಾಜ್ ಕುಮಾರ್ ಅವರ ಮೊದಲ ಚಿತ್ರ ‘ಯುವ’ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನೂ ಕೂಡ ಓದಿ : ಪವಿತ್ರ ಗೌಡ ಕಂಡರೆ ದರ್ಶನ್ ಅವರಿಗೆ ಏಕೆ ಅಷ್ಟೊಂದು ಇಷ್ಟ ಗೊತ್ತಾ.? | ಈ ಪವಿತ್ರ ಗೌಡ ಯಾರು.? ಕನ್ನಡ … Read more

ಸದ್ದಿಲ್ಲದೇ ಇಷ್ಟೊಂದು ಶೂಟಿಂಗ್ ಆಗೋಯ್ತಾ.? D56 ನಲ್ಲಿ ಯಾವೆಲ್ಲಾ ಕಲಾವಿದರು ಇದ್ದಾರೆ ಗೊತ್ತಾ.? | D Boss Darshan

ಸದ್ದಿಲ್ಲದೇ ಇಷ್ಟೊಂದು ಶೂಟಿಂಗ್ ಆಗೋಯ್ತಾ.? D56 ನಲ್ಲಿ ಯಾವೆಲ್ಲಾ ಕಲಾವಿದರು ಇದ್ದಾರೆ ಗೊತ್ತಾ.? | D Boss Darshan

ಕನ್ನಡ ಚಿತ್ರರಂಗದಲ್ಲಿ ಬಾರಿ ಸದ್ದು ಮಾಡುತ್ತಿರುವ ಚಿತ್ರಗಳ ಪೈಕಿ ಡಿ56 ಚಿತ್ರ ಕೂಡ ಒಂದು. ಈ ಚಿತ್ರದ ಹೆಸರು ಡಿ56 ಅಲ್ಲ. ಬದಲಾಗಿ ದರ್ಶನ್ ಅವರ 56ನೇ ಚಿತ್ರ ಇದಾಗಿರುವುದರಿಂದಾಗಿ ಡಿ56 ಎಂದು ಕರೆಯುತ್ತಾ ಇದ್ದಾರೆ. ಈ ಚಿತ್ರದ ಟೈಟಲ್ ರಿವೀಲ್ ಆಗಿದೆ ಕಾಟೇರ ಅಂತ ಹೆಸರಿಡಲಾಗಿದೆ. ಈ ಸಿನಿಮಾದ ಬಗ್ಗೆ ಹೇಳುವುದಾದರೆ ರಾಬರ್ಟ್ ಸಿನಿಮಾದಲ್ಲಿ ಯಾರೆಲ್ಲ ಕಲಾವಿದರು ತಂತ್ರಜ್ಞರು ಇದ್ದರೋ ಬಹುತೇಕ ಅದೇ ತಂಡವನ್ನ ಇಟ್ಟುಕೊಂಡು ಈ ಸಿನಿಮಾವನ್ನ ನಿರ್ಮಾಣ ಮಾಡಲಾಗುತ್ತ ಇದೆ. ಈಗಾಗಲೇ 3ನೇ … Read more

ಬಾಕ್ಸ್ ಆಫೀಸ್ ಧೂಳೆಬ್ಬಿಸಿರುವ D-ಬಾಸ್ ಟಾಪ್ 10 ಸಿನಿಮಾಗಳು | Darshan Top Movies

ಬಾಕ್ಸ್ ಆಫೀಸ್ ಧೂಳೆಬ್ಬಿಸಿರುವ D-ಬಾಸ್ ಟಾಪ್ 10 ಸಿನಿಮಾಗಳು | Darshan Top Movies

Darshan Top Movies: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಟಾಪ್ 10 ಕಲೆಕ್ಷನ್ ಸಿನಿಮಾಗಳು ಅಂದರೆ ಕನ್ನಡ ಬಾಕ್ಸ್ ಆಫೀಸಿನಲ್ಲಿ ಧೂಳಿಪಟ ಮಾಡಿದಂತಹ ಕನ್ನಡ ಸಿನಿಮಾಗಳು ಯಾವುವು ಅಂತ ನೋಡೋಣ. ನಂಬರ್ 10 : ಅಂಬರೀಶ, ಈ ಸಿನಿಮಾ 2014 ರಲ್ಲಿ ರಿಲೀಸ್ ಆಗುತ್ತೆ. ಈ ಸಿನಿಮಾದಲ್ಲಿ ರಚಿತಾ ರಾಮ್, ದರ್ಶನ್ ಹಾಗೂ ಮುಖ್ಯಪಾತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಂಡರು. ಈ ಸಿನಿಮಾದ ಟೋಟಲ್ ಕಲೆಕ್ಷನ್ 34 ಕೋಟಿ ಆಗಿದೆ. ನಂಬರ್ 9 : ಚಕ್ರವರ್ತಿ, ಈ ಸಿನಿಮಾ 2017 … Read more

ಪತ್ನಿ ವಿಜಯಲಕ್ಷ್ಮಿ ಜೊತೆ ಜಾಲಿ ಟ್ರಿಪ್ ಹೊರಟ ಡಿ ಬಾಸ್ ದರ್ಶನ್! ಎಲ್ಲಿಗೆ ಗೊತ್ತಾ.? | D Boss Darshan | Vijayalakshmi #Darshan

D Boss Darshan went on a jolly trip with his wife Vijayalakshmi

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇದೀಗ ಕಾಟೇರ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಸಖತ್ತಾಗಿ ಜಿಮ್ ಮಾಡಿ ದೇಹವನ್ನು ರೆಡಿ ಮಾಡುತ್ತಿದ್ದಾರೆ ದರ್ಶನ್. ಸಧ್ಯಕ್ಕೆ ಶೂಟಿಂಗ್ ಶುರುವಾಗದ ಕಾರಣ ಕುಟುಂಬದಲ್ಲಿ ಪತ್ನಿ ಹಾಗು ಮಗ ವಿನೀಶ್ ಜೊತೆ ಜಾಲಿಯಾಗಿ ಕಾಲ ಕಳೆಯುತ್ತಿದ್ದಾರೆ. ಇದನ್ನೂ ಕೂಡ ಓದಿ : ನಟಿ ಲೀಲಾವತಿ ಪರಿಸ್ಥಿತಿ ಕಂಡು ಓಡೋಡಿ ಬಂದ ನಟ ಡಿ ಬಾಸ್ ದರ್ಶನ್ | D Boss Darshan | Leelavthi #Darshan ಇದೀಗ ದರ್ಶನ್ ಹಾಗು ವಿಜಯಲಕ್ಷ್ಮಿ … Read more

Gold Rate Today Bangalore: ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರವಾದ ಬೆಲೆ (04-03-2023)

Gold Rate Today

Gold Rate Today Bangalore: ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ಬೆಲೆ … Read more

ನಟಿ ಲೀಲಾವತಿ ಪರಿಸ್ಥಿತಿ ಕಂಡು ಓಡೋಡಿ ಬಂದ ನಟ ಡಿ ಬಾಸ್ ದರ್ಶನ್ | D Boss Darshan | Leelavthi #Darshan

Actor D Boss Darshan came running after seeing the situation of actress Leelavati

ಕನ್ನಡ ಚಿತ್ರರಂಗದ ಮೇರು ನಟಿ ಅಂದರೆ, ಅದು ನಮ್ಮ ಲೀಲಾವತಿ ಅಮ್ಮನವರು. ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಸೇವೆ ಮಾತಿನಲ್ಲಿ ಹೇಳಲಾಗದು. ಇನ್ನು ಸಧ್ಯ ಲೀಲಾವತಿಯವರು ಹಾಗು ಮಗ ವಿನೋದ್ ರಾಜ್ ಅವರು ಚಿತ್ರರಂಗದಿಂದ ಸಂಪೂರ್ಣ ದೂರವುಳಿದು ಬಿಟ್ಟಿದ್ದಾರೆ. ತಮ್ಮ ಮಗ ವಿನೋದ್ ಜೊತೆಗೆ ತಮ್ಮ ಹಳ್ಳಿಯಲ್ಲಿ ವ್ಯವಸಾಯ ಮಾಡುತ್ತಾ ಜೀವನವನ್ನ ನಡೆಸುತ್ತಾ ಇದ್ದಾರೆ. ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು … Read more

ನಿತ್ಯಾನಂದ ಹಾಗು ಆತನ ಶಿಷ್ಯೆಯಂದಿರಿಗೆ ಬಿಗ್ ಶಾಕ್ !

ಲೈಂಗಿಕ ಶೋಷಣೆ ಮತ್ತು ಅತ್ಯಾಚಾರದ ಆರೋಪ ಹೊತ್ತು ಭಾರತದಿಂದ ಪರಾರಿಯಾಗಿ ‘ಕೈಲಾಸ’ ಎಂಬ ಕಾಲ್ಪನಿಕ ದೇಶವನ್ನು ಕಟ್ಟಿಕೊಂಡಿರುವ ನಿತ್ಯಾನಂದನಿಗೆ ವಿಶ್ವಸಂಸ್ಥೆ ಬಿಗ್ ಶಾಕ್ ನೀಡಿದೆ.  ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ ಫೆಬ್ರವರಿ 24 ರಂದು ವಿಶ್ವಸಂಸ್ಥೆಯಲ್ಲಿ ಆಯೋಜಿಸಿದ್ದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಭೆಯಲ್ಲಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿಯಾಗಿ ಶಿಷ್ಯೆ ವಿಜಯಪ್ರಿಯಾ ಅನ್ನೋರು ಭಾಗಿಯಾಗಿದ್ದರು. ಈ ಸಭೆಯಲ್ಲಿ … Read more

‘ವೀಕೆಂಡ್ ವಿತ್ ರಮೇಶ್ʼ ಸೀಸನ್ 5 ರಲ್ಲಿ ಮೊದಲನೇ ಅತಿಥಿ ಇವರೇ! ಪಡೆದ ಸಂಭಾವನೆ ಎಷ್ಟು ಗೊತ್ತೆ ?

ʼವೀಕೆಂಡ್ ವಿತ್ ರಮೇಶ್ʼ ಶೋ ಇದೀಗ ನಾಲ್ಕು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಿರುತೆರೆ ಲೋಕದಲ್ಲಿ ಸಾಧಕರನ್ನು ಪರಿಚಯಿಸುವ ರಾಯಭಾರಿ ಇದೀಗ ಜೀ ವಾಹಿನಿಯಲ್ಲಿ ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5ರ ಶೋವನ್ನ ಮತ್ತೆ ಪ್ರಾರಂಭಿಸಲಿದೆ. ಈ ಕುರಿತು ಈಗಾಗಲೇ ಪ್ರಮೋ ಬಿಡುಗಡೆ ಮಾಡಲಾಗಿದೆ. ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ ವೀಕೆಂಡ್ ವಿತ್ ರಮೇಶ್ ಮೊದಲ ಸೀಸನ್ ನಲ್ಲಿ ಪವರ್ … Read more

ಅಪ್ಪುಮಾಲೆಯ ಬಗ್ಗೆ ಪ್ರಥಮ್ ಹೇಳಿದ ಮಾತಿಗೆ ಗರಂ ಆದ ಅಭಿಮಾನಿಗಳು

ಪುನೀತ್ ರಾಜ್ಕುಮಾರ್ ಅವರನ್ನು ಫ್ಯಾನ್ಸ್ ಆರಾಧಿಸುವುದು ಎಲ್ಲರಿಗೂ ಗೊತ್ತು. ನಟನ ಫೋಟೋ ಇಟ್ಟು ಪೂಜೆ ಮಾಡಿದ ಘಟನೆಯೂ ನಡೆದಿದೆ. ಆದರೆ ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಟ್ರೋಲ್ ಆಗಿದೆ. ಇದನ್ನೂ ಓದಿ : ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.? ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ … Read more