PM Matru Vandana Yojana : ಮಗು ಹುಟ್ಟಿದ ತಕ್ಷಣ ₹5,000/- ಆರ್ಥಿಕ ನೆರವು – ಗರ್ಭಿಣಿಯರಿಗೆ ಸಿಹಿಸುದ್ದಿ.!

PM Matru Vandana Yojana : ಮಗು ಹುಟ್ಟಿದ ತಕ್ಷಣ ₹5,000/- ಆರ್ಥಿಕ ನೆರವು - ಗರ್ಭಿಣಿಯರಿಗೆ ಸಿಹಿಸುದ್ದಿ

PM Matru Vandana Yojana : ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯು ದೇಶದ ಸಾಮಾಜಿಕವಾಗಿ ಹಾಗು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಗರ್ಭಿಣಿ ತಾಯಂದಿರ ಆರೋಗ್ಯ ರಕ್ಷಣೆಗಾಗಿ ನರೇಂದ್ರ ಮೋದಿ ನೇತ್ವತ್ವದ ಕೇಂದ್ರ ಸರ್ಕಾರವು ಈ ಯೋಜನೆಯನ್ನ ಜಾರಿಗೊಳಿಸಿದೆ. ದೇಶದ ಹಿಂದುಳಿದ ವರ್ಗಗಳ ಬಡ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಅಗತ್ಯ ಹೆರಿಗೆ ಮತ್ತು ಪ್ರಸವೋತ್ತರ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಪ್ರಾರಂಭಿಸಿದೆ. ಕೇಂದ್ರ ಸರ್ಕಾರದ ಉಪಕ್ರಮದಡಿ ಮೊದಲ ಬಾರಿಗೆ ತಾಯಂದಿರಿಗೆ … Read more

Ration Card : ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ನಾಳೆಯಿಂದಲೇ ಹೊಸ ಪಡಿತರ ಚೀಟಿಗಾಗಿ ಅರ್ಜಿ ಆಹ್ವಾನ.! ಎರಡು ದಿನ ಮಾತ್ರ ಅವಕಾಶ.!

Ration Card : ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ನಾಳೆಯಿಂದಲೇ ಹೊಸ ಪಡಿತರ ಚೀಟಿಗಾಗಿ ಅರ್ಜಿ ಆಹ್ವಾನ.!

Ration Card : ನಮಸ್ಕಾರ ಸ್ನೇಹಿತರೇ, 2024ರ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಸಿಹಿಸುದ್ದಿ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಆಹ್ವಾನ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎರಡು ದಿನಗಳ ಮಟ್ಟಿಗೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆಯಂತೆ. ಇದನ್ನೂ ಕೂಡ … Read more

Veterinary Department : ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಸಾವಿಗೆ ₹10,000/- ಗಳಷ್ಟು ಸಹಾಯಧನ – ಅನುಗ್ರಹ ಯೋಜನೆ ಜಾರಿಗೆ.!

Veterinary Department : ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಸಾವಿಗೆ ₹10,000/- ಗಳಷ್ಟು ಸಹಾಯಧನ - ಅನುಗ್ರಹ ಯೋಜನೆ ಜಾರಿಗೆ.!

Veterinary Department : ನಮಸ್ಕಾರ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಅಡಿಯಲ್ಲಿ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯ ಸರ್ಕಾರವು 2023 ರಿಂದ ಇಲ್ಲಿಯವರೆಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಮುಖ್ಯವಾಗಿ ಕೃಷಿಕರಿಗೆ ಹಾಗು ಕೃಷಿಯೇತರ ಚಟುವಟಿಕೆಗಳನ್ನು ನಿರ್ವಹಿಸುವಂತಹ ರೈತರಿಗೆ ಮತ್ತು ರೈತ ಕಾರ್ಮಿಕರಿಗೆ … Read more

Loan Facility : ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ 2 ಲಕ್ಷ ಸಾಲ ನೀಡುತ್ತಂತೆ.? ನೀವೂ ಕೂಡ ಅರ್ಜಿ ಸಲ್ಲಿಸಬಹುದು

Loan Facility

Loan Facility : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಒಂದು ಮಹತ್ತರ ಸಾಲ ಯೋಜನೆಯ ಬಗ್ಗೆ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸಧ್ಯದಲ್ಲಿಯೇ ಲೋಕಸಭಾ ಚುನಾವಣೆ ನಡೆಯಲಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ದೇಶದ ರೈತರಿಗೆ ಹಾಗು ಬಡ ಕೂಲಿ ಕಾರ್ಮಿಕರಿಗೆ ಆರ್ಥಿಕವಾಗಿ ಸದೃಢಗೊಳ್ಳಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅಂತಹ ಮಹತ್ವದ ಯೋಜನೆಗಳಲ್ಲಿ ಈ ಯೋಜನೆಯು ಒಂದಾಗಿದೆ. ಕುಶಲಕರ್ಮಿಗಳಿಗೆ ಸಾಲ ಸೌಲಭ್ಯ :- ಕೇಂದ್ರ ಸರ್ಕಾರವು … Read more

Marriage Certificate : ಮದುವೆ ಪ್ರಮಾಣ ಪತ್ರ – ಮ್ಯಾರೇಜ್ ಸರ್ಟಿಫಿಕೇಟ್ ಮನೆಯಲ್ಲಿ ಕುಳಿತು ಅರ್ಜಿ ಸಲ್ಲಿಸಿ

Marriage Certificate

Marriage Certificate : ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯನವರು ಹೊಸದಾಗಿ ಮದುವೆ ಆಗುವವರಿಗೆ ಹಾಗೂ ಈಗಾಗಲೇ ಮದುವೆ ಆದವರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ನಾವು ಯಾವುದೇ ಒಂದು ಕೆಲಸಕ್ಕಾಗಿ ನಮ್ಮ ಮದುವೆ ಪ್ರಮಾಣ ಪತ್ರದ ಅವಶ್ಯಕತೆ ಇದ್ದೇ ಇರುತ್ತೆ ಹಾಗು ನಾವು ಇನ್ನಿತರ ಯಾವುದೇ ಒಂದು ಕೆಲಸಕ್ಕಾಗಿ ನಮಗೆ ನಮ್ಮ ಮ್ಯಾರೇಜ್ ಸರ್ಟಿಫಿಕೇಟ್ ಅವಶ್ಯಕತೆ ಇರುತ್ತದೆ. ಈ ಮದುವೆ ಸರ್ಟಿಫಿಕೇಟ್ ಪಡೆದುಕೊಳ್ಳಲು ಇದಕ್ಕೆ ತನ್ನದೇ ಆದ ಸಾಕಷ್ಟು ಪ್ರೊಸೀಜರ್ ಇದೆ. ಆದರೆ ಇದನ್ನ. ಇನ್ನಷ್ಟು ಸರಳೀಕರಣಗೊಳಿಸಿ ರಾಜ್ಯದ … Read more

Crop loan : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ರೈತರ ಸಾಲ ಮನ್ನಾ ಘೋಷಣೆ – ರೈತರು ಇದೇ ಮಾರ್ಚ್ 31ರೊಳಗೆ ಈ ಕೆಲಸ ಕಡ್ಡಾಯ

Crop loan

Crop loan : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ರೈತರ ಸಾಲ ಮನ್ನಾ ಮಾಡಿ ರಾಜ್ಯ ಸರ್ಕಾರದಿಂದಲೇ ಅಧಿಕೃತ ಘೋಷಣೆ ಮಾಡಿದೆ. ಆದರೆ ರೈತರು ಇದೆ ಮಾರ್ಚ್ 31 ರ ಒಳಗಾಗಿ ಕೆಲಸ ಮಾಡುವುದು ಕಡ್ಡಾಯ. ಕೇಂದ್ರದಲ್ಲಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯ ಸರ್ಕಾರವು ಕೂಡ ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗುವಂತೆ ರೈತರ ಸಾಲ ಮನ್ನಾ ಘೋಷಣೆ ಮಾಡಿ … Read more

ಮೂತ್ರ ವಿಸರ್ಜನೆ ಮಾಡುವಾಗ ಈ ರೀತಿಯಾದರೆ ಎಚ್ಚರವಿರಲಿ.! – ಹೆಲ್ತ್ ಟಿಪ್ಸ್

ಮೂತ್ರ ವಿಸರ್ಜನೆ ಮಾಡುವಾಗ ನೊರೆಯಂತೆ ಬರುವುದನ್ನು ನೀವು ಹಲವಾರು ಬಾರಿ ಗಮನಿಸಿರಬಹುದು. ನಾವು ಇದನ್ನು ಸಾಮಾನ್ಯ ಎಂದು ಇಗ್ನೋರ್‌ ಮಾಡುತ್ತೇವೆ. ಆದರೆ ಈ ರೀತಿ ಗುಳ್ಳೆ ಗುಳ್ಳೆ ಏಳುವುದು ಸಾಮಾನ್ಯ ಅಲ್ಲ. ಇದರ ಹಿಂದೆ ಬಹು ದೊಡ್ಡ ಕಾರಣ ಇದೆ. ಅದನ್ನು ನೀವು ತಿಳಿದುಕೊಂಡು ಆರೋಗ್ಯ ಕಾಪಾಡಿಕೊಂಡರೆ ನೀವು ಹೆಲ್ತಿಯಾಗಿರಲು ಸಾಧ್ಯ. ಇಲ್ಲವಾದರೆ ಗಂಭೀರ ಕಾಯಿಲೆ ಉಂಟಾಗೋದು ಖಂಡಿತಾ. ಗರ್ಭಾವಸ್ಥೆಯ ದಿನಗಳಲ್ಲಿ : ಸಾಮಾನ್ಯವಾಗಿ ಮಹಿಳೆಯರು ಗರ್ಭಿಣಿಯಾಗುತ್ತಿದ್ದಂತೆ ಅವರ ಕಿಡ್ನಿಯ ಆಕಾರ ಹೆಚ್ಚಾಗುತ್ತದೆ. ವೈದ್ಯರು ತಿಳಿಸುವಂತೆ ಪ್ರೆಗ್ನೆನ್ಸಿಯ ದಿನಗಳಲ್ಲಿ … Read more

Adike Rate : ಇಂದಿನ ಅಡಿಕೆ ಬೆಲೆ.? ಇವತ್ತಿನ ಅಡಿಕೆಯ ಮಾರುಕಟ್ಟೆ ದರ ಎಷ್ಟಾಗಿದೆ ನೋಡಿ.?

Adike Rate

Adike Rate : ತುಮಕೂರು, ಅರಸೀಕೆರೆ, ಕಾರ್ಕಳ, ಕುಂದಾಪುರ, ಕುಮುಟಾ, ಕೆ.ಆರ್.ನಗರ, ಕೆ.ಆರ್.ಪೇಟೆ, ಗುಬ್ಬಿ, ಕೊಪ್ಪ, ಗೋಣಿಕೊಪ್ಪಲ್ ಸೇರಿದಂತೆ ಪ್ರಮುಖ ಅಡಿಕೆ ಮಾರುಕಟ್ಟೆಯಲ್ಲಿನ ಇಂದಿನ ಅಡಿಕೆ ಬೆಲೆ ಎಷ್ಟಾಗಿದೆ ನೋಡಿ. ತುಮಕೂರು ಅಡಿಕೆ ಬೆಲೆ :- ರಾಶಿ ₹44,000/-(ಕನಿಷ್ಠ) ₹48,250/-(ಗರಿಷ್ಟ) ಅರಸೀಕೆರೆ ಅಡಿಕೆ ಬೆಲೆ :- ಇತರೆ ₹16,000/-(ಕನಿಷ್ಠ) ₹22,000/-(ಗರಿಷ್ಟ) ಕಾರ್ಕಳ ಅಡಿಕೆ ಬೆಲೆ :- ನ್ಯೂ ವೆರೈಟಿ ₹25,000/-(ಕನಿಷ್ಠ) ₹35,000/-(ಗರಿಷ್ಟ) ಓಲ್ಡ್ ವೆರೈಟಿ ₹30,000/-(ಕನಿಷ್ಠ) ₹44,000/-(ಗರಿಷ್ಟ) ಕುಂದಾಪುರ ಅಡಿಕೆ ಬೆಲೆ :- ಹಳೆ ಚಾಲಿ ₹35,000/-(ಕನಿಷ್ಠ) … Read more

Gold Rate : ಬಿತ್ತಾ ಬಂಗಾರದ ಬೆಲೆ.? ಇನ್ನೂ ಕೆಳಗೆ ಇಳಿಯುತ್ತಾ ಚಿನ್ನ.?

gold rate

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ವಿಡಿಯೋದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. 22 ಕ್ಯಾರೆಟ್ ಚಿನ್ನದ ಬೆಲೆ :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,060/- ರೂಪಾಯಿ ಆಗಿದೆ. 10 ಗ್ರಾಂ ಗೆ ₹60,600/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Loksabha Election 2024 : ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ 5 ಗ್ಯಾರಂಟಿ ಘೋಷಣೆ – ಮಹಿಳೆಯರಿಗೆ ಬಂಪರ್ ಗಿಫ್ಟ್

Loksabha Election 2024

Loksabha Election 2024 : ಕೇಂದ್ರದಲ್ಲಿ ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಸರ್ಕಾರ ಹೂಡಿರುವ ತಂತ್ರಗಳನ್ನು ದೇಶದಾದ್ಯಂತ ಹೂಡಲು ಸಜ್ಜಾಗಿದೆ. ಆದರೆ ಕರ್ನಾಟಕದಲ್ಲಿ ನೀಡಿರುವ ಐದು ಗ್ಯಾರಂಟಿ ಯೋಜನೆಗಳಂತಹ ಯೋಜನೆಗಳನ್ನ ಇಡೀ ದೇಶಕ್ಕೆ ಮತ್ತೊಂದು ಐದು ಹೊಸ ಗ್ಯಾರಂಟಿ ಯೋಜನೆಗಳನ್ನ ನೀಡುವುದಕ್ಕೆ ಕಾಂಗ್ರೆಸ್ ತನ್ನ ಅಧಿಕೃತವಾಗಿ ಚುನಾವಣಾ ಪ್ರಣಾಳಿಕೆ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ. ಈಗಾಗಲೇ ನಮ್ಮ … Read more