Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಗ್ರಾಹಕರಿಗೆ ಖುಷಿ ಸುದ್ಧಿ ಇದೆಯಾ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಇಂದಿನ ಚಿನ್ನದ ಬೆಲೆಯ ಸಂಪೂರ್ಣ ಮಾಹಿತಿಯನ್ನ ಈ ಲೇಖನದ ಮೂಲಕ ನಿಮಗೆ ಇಲ್ಲಿ ನೀಡಲಾಗಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿನ ಬೆಲೆಯ ವ್ಯತ್ಯಾಸವೆಷ್ಟು ಎನ್ನುವುದನ್ನ ನೀವು ತಿಳಿದುಕೊಳ್ಳಿ. ಚಿನ್ನದ ಬೆಲೆ (Gold Rate) :- ಇದನ್ನೂ ಕೂಡ ಓದಿ : Akrama Sakrama Scheme : ಸರ್ಕಾರಿ ಜಮೀನನಲ್ಲಿ ಮನೆ ಅಥವಾ ಬೇಸಾಯ ಮಾಡುತ್ತಿರುವವರಿಗೆ – ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ ಬೆಳ್ಳಿಯ ಬೆಲೆ (Silver Rate) :- … Read more

Adike Rate : ರಾಜ್ಯದ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಬೆಲೆ ಎಷ್ಟಾಗಿದೆ ನೋಡಿ

Arecanut Price : ಇಂದಿನ ಅಡಿಕೆ ಬೆಲೆ.? ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಾಗಿದೆ ಗೊತ್ತಾ.?

Adike Rate : ನಮಸ್ಕಾರ ಸ್ನೇಹಿತರೇ, ರಾಜ್ಯದ ಹಲವು ಪ್ರಮುಖ ಮಾರುಕಟ್ಟೆಯಲ್ಲಿ ಪ್ರತಿದಿನದ ಅಡಿಕೆ ಬೆಲೆಯು ವಿಭಿನ್ನವಾಗಿರುತ್ತದೆ. ಅದೂ ಅಲ್ಲದೇ ಪ್ರತಿದಿನದ ಮಾರುಕಟ್ಟೆ ಬೆಲೆಯಲ್ಲಿ ಏರಿಳಿತ ಕಾಣುತ್ತಿರುತ್ತವೆ. ಇಂದಿನ ಮಾರುಕಟ್ಟೆ ಬೆಲೆ ಎಷ್ಟಾಗಿದೆ ನೋಡಿ. ಶಿವಮೊಗ್ಗ ಮಾರುಕಟ್ಟೆ :- ಮಾರುಕಟ್ಟೆ ಕನಿಷ್ಠ ಗರಿಷ್ಟ ಗೊರಬಲು ₹16,309/- ₹33,289/- ಬೆಟ್ಟೆ ₹43,099/- ₹52,899/- ರಾಶಿ ಅಡಿಕೆ ₹20,000/- ₹48,259/- ಸರಕು ₹51,009/- ₹80,800/- ಸಾಗರ ಮಾರುಕಟ್ಟೆ :- ಮಾರುಕಟ್ಟೆ ಕನಿಷ್ಠ ಗರಿಷ್ಟ ಕೆಂಪುಗೋಟು ₹18,569/- ₹34,309/- ಕೋಕಾ ₹20,199/- … Read more

Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ (ಮಾರ್ಚ್ 04) ದಂದು ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದರಿಂದಾಗಿ ಮೂವರು ಕಾಲೇಜು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಆ್ಯಸಿಡ್ ಎರಚಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮೂವರು ಕಾಲೇಜು ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ. ತಾಜಾ ಮಾಹಿತಿ … Read more

Akrama Sakrama Scheme : ಸರ್ಕಾರಿ ಜಮೀನನಲ್ಲಿ ಮನೆ ಅಥವಾ ಬೇಸಾಯ ಮಾಡುತ್ತಿರುವವರಿಗೆ – ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ

Issuance of illegal title deeds

Akrama Sakrama Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಇದೀಗ ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಹಾಗು ಸರಕಾರಿ ಜಮೀನಿನಲ್ಲಿ ಉಳುಮೆ ಮಾಡಿ ವ್ಯವಸಾಯ ಮಾಡುತ್ತಿರುವ ಪ್ರತಿ ಎಲ್ಲ ರೈತರಿಗೆ ಸೇರಿದಂತೆ ಸರಕಾರಿ ಜಮೀನಿನಲ್ಲಿ ಬೇಸಾಯ ಮಾಡುತ್ತಿರುವ ಪ್ರತಿಯೊಬ್ಬರಿಗೂ ಬಂಪರ್ ಗುಡ್ ನ್ಯೂಸ್ ಅಂತಾನೇ ಹೇಳಬಹುದು.? ಶೀಘ್ರವೇ 50,000 ಅಕ್ರಮ ಸಕ್ರಮ ಅರ್ಜಿಯನ್ನ ಇತ್ಯರ್ಥ ಮಾಡುವುದಕ್ಕೆ ಇದೀಗ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಹೌದು, ಈ ಕುರಿತು ಅಧಿಕೃತ ಮಾಹಿತಿ ಬಂದಿದ್ದು, ಯಾರು … Read more

PM Kisan Samman Yojana : 17ನೇ ಕಂತಿನ ಹಣ ಬಿಡುಗಡೆ.! ರೈತರಿಗೆ ಬಂಪರ್ ಸುದ್ದಿ! ₹2000 ಹಣ ಬ್ಯಾಂಕ್ ಖಾತೆಗೆ ಜಮೆ.!

PM Kisan Samman Yojana

PM Kisan Samman Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Samman Yojana) ಅಡಿಯಲ್ಲಿ ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ 14 ರಿಂದ 15 ಕಂತುಗಳು ಬ್ಯಾಂಕ್ ಖಾತೆಗೆ ಜಮಾವಣೆ ಮಾಡಲಾಗಿದ್ದು, ₹2000 ರೂಪಾಯಿಯಂತೆ ವಾರ್ಷಿಕ ₹6000 ರೂಪಾಯಿಯನ್ನ ಎಲ್ಲ ರೈತ ಫಲಾನುಭವಿಗಳು ಪಡೆಯುತ್ತಿದ್ದಾರೆ. ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ 15 ಕಂತಿನವರೆಗೆ ಹಣ ಜಮಾ ಆಗಿದ್ದು, ಇದೀಗ ಹದಿನಾರನೆಯ … Read more

Annabhagya Scheme : ಜನವರಿ ಮತ್ತು ಫೆಬ್ರವರಿ ತಿಂಗಳ ಅಕ್ಕಿ ಹಣ ಬಂದಿಲ್ವಾ – ಈಗಲೇ ಈ ಕೆಲಸ ಮಾಡಿ ಹಣ ಜಮಾ ಆಗುತ್ತೆ ನೋಡಿ

Annabhagya Scheme

Annabhagya Scheme : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೂ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಈಗಾಗಲೇ ಐದು ಕೆಜಿ ಪಡಿತರ ಅಕ್ಕಿಯ ಬದಲಾಗಿ ಹಣವನ್ನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ(Direct Benefit Transfer) ಮೂಲಕ ನೇರ ವರ್ಗಾವಣೆ ಮಾಡಲಾಗುತ್ತಿದೆ. ಆದರೂ ಫೆಬ್ರವರಿ ತಿಂಗಳಿನ ಹಣ ಇನ್ನು ಕೂಡ ರಾಜ್ಯದ ಸಾಕಷ್ಟು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾವಣೆಯಾಗಿಲ್ಲ. ಆದರೆ ಈ ಒಂದು ಕೆಲಸ ಮಾಡುವ ಮೂಲಕ ನಿಮ್ಮ … Read more

Solar Pumpset : ಉಚಿತ ಸೋಲಾರ್ ಪಂಪ್ ಸೆಟ್.! 1.5 ಲಕ್ಷ ಸಬ್ಸಿಡಿ : ಮೊಬೈಲ್ ನಲ್ಲಿಯೇ ಸೋಲಾರ್ ಪಂಪ್ಸೆಟ್ ಗೆ ಅರ್ಜಿ ಸಲ್ಲಿಸಿ.!

Solar Pumpset

Solar Pumpset : ತೋಟಗಾರಿಕೆ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಹಾಗು ತೋಟಗಾರಿಕೆ ಇಲಾಖೆ ವತಿಯಿಂದ ವಿನೂತನ ತಂತ್ರಜ್ಞಾನ ಯಂತ್ರೋಪಕರಣಗಳ ಸಹಾಯಧನ ಯೋಜನೆಯ ಅಡಿಯಲ್ಲಿ ಸೋಲಾರ್ ಪಂಪ್ ಸೆಟ್(Solar Pumpset) ಅಳವಡಿಸಲು ರೈತರಿಗೆ ಸಹಾಯಧನವನ್ನು ನೀಡಲಾಗುತ್ತಿದೆ. ಬಡ ರೈತರಿಗೆ ಇದೊಂದು ಉತ್ತಮ ಅವಕಾಶ. ಹಾಗಾದರೆ ಅರ್ಹ ಫಲಾನುಭವಿ ರೈತರು ಈ ಸೋಲಾರ್ ಪಂಪ್ ಸೆಟ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು.? ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು. ಸೋಲಾರ್ ಪಂಪ್ ಸೆಟ್(Solar … Read more

Pm Kisan Samman Nidhi : ಪಿಎಂ ಕಿಸಾನ್ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3 ಗಂಟೆಗೆ ಹಣ ಜಮಾ – 16ನೇ ಕಂತಿನ ಹಣ ಬಿಡುಗಡೆ

Pm Kisan Samman Nidhi

Pm Kisan Samman Nidhi : ದೇಶದ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ರೈತ ಫಲಾನುಭವಿಗಳಿಗೆ ಹದಿನಾರನೇ ಕಂತಿನ ಹಣ ಇಂದು ಬಿಡುಗಡೆ ಮಾಡಿ ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ನಿಮ್ಮ ಖಾತೆಗೆ ಇನ್ನು ಕೂಡ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯ ಹಾಗು ಇಂದು ಮಧ್ಯಾಹ್ನ 3:00 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ ಆಗುತ್ತದೆ. ರಾಜ್ಯದ ಪ್ರತಿಯೊಬ್ಬ ರೈತರಿಗೂ ಈಗಲೇ … Read more

BPL APL AAY : ರೇಷನ್ ಕಾರ್ಡ್ ವಿತರಣೆ – ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಆರಂಭ.!

BPL APL AAY

BPL APL AAY : ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಹಾಗು ಈಗಾಗಲೇ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಯಾವಾಗ ಬರುತ್ತೆ ಅಂತ ಕಾಯುತ್ತಿರುವ ಪ್ರತಿಯೊಬ್ಬರಿಗೂ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಆಹಾರ ಮತ್ತು ನಾಗರಿಕ ವ್ಯವಹಾರಗಳ ಸರಬರಾಜು ಇಲಾಖೆಯು ಹೊಸ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿರುವವರಿಗೆ ಹಾಗು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಯಾವಾಗ ಅವಕಾಶ ಮಾಡಿಕೊಡುತ್ತಾರೆ ಎಂದು ಕಾಯುತ್ತಿರುವ … Read more