ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!

ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ

ಎರಡು ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಹೊಸ ಘೋಷಣೆ. ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಬಾರಿ ರೈತರ ಪರವಾದಂತಹ ಹೊಸ ಯೋಜನೆಗಳನ್ನ ಜಾರಿಗೆ ತರುವ ಕೆಲಸವನ್ನು ಮಾಡಿಕೊಂಡು ಬರ್ತಾನೆ ಇದೆ. ಸರಿಯಾದ ರೀತಿಯಲ್ಲಿ ಮಳೆ ಬಂದಿಲ್ಲ ಹಾಗು ರೈತರಿಗೆ ಕೃಷಿ ಕೆಲಸವನ್ನ ಮಾಡುವುದಕ್ಕೆ ನೀರು ಕೂಡ ಸರಿಯಾಗಿ ಸಿಕ್ತಿಲ್ಲ. ಬೆಳೆಯನ್ನ ಬೆಳೆಯೋದಕ್ಕಾಗಿ ಹೆಚ್ಚು ಬಡ್ಡಿಗೆ ಸಾಲವನ್ನ ಪಡೆದುಕೊಂಡಿರುವಂತಹ ರೈತರು ಸರಿಯಾದ ಸಮಯಕ್ಕೆ ಸಾಲವನ್ನು ಮರುಪಾವತಿ ಮಾಡುವುದಕ್ಕೂ ಕೂಡ ಸಾಧ್ಯವಾಗುತ್ತಿಲ್ಲ. ಇದನ್ನೂ ಕೂಡ ಓದಿ : … Read more

eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ

eShram card benefits : ಕೇಂದ್ರ ಸರ್ಕಾರವು ದೇಶದಾದ್ಯಂತ ಇರುವ ಬಡವರನ್ನ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದಾಗಿ ಹೊಸ ಹೊಸ ಯೋಜನೆಯನ್ನ ಅನುಷ್ಠಾನಗೊಳಿಸಿದೆ. ಅದರಲ್ಲಿ ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳಿಗೆ 3000 ಸಾವಿರ ರೂಪಾಯಿ ಹಣ ನೀಡುವ ಹೊಸ ಯೋಜನೆ ಮೂಲಕ ಈ ಕಾರ್ಡ್ ಮಾಡಿಕೊಳ್ಳುವ ಪ್ರತಿಯೊಬ್ಬ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳು ಹಣ ದೊರೆಯುತ್ತದೆ. ಮತ್ತು 2 ಲಕ್ಷ ರೂಪಾಯಿಗಳ ಅಪಘಾತ ಪರಿಹಾರ ವಿಮೆಯು ಕೂಡ ಸಿಗುತ್ತದೆ. ಅಂದ್ರೆ ಈ ಕಾರ್ಡ್ … Read more

Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್

Property Sale : ನಮಸ್ಕಾರ ಸ್ನೇಹಿತರೇ, ಆಸ್ತಿ, ಜಮೀನು ಅಥವಾ ಫ್ಲ್ಯಾಟ್ ಆಗಲಿ ಇನ್ನು ಮುಂದೆ ಮಾರಾಟ ಮಾಡುವುದಕ್ಕೆ ಅಥವಾ ಖರೀದಿ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್. ರಾಜ್ಯ ಸರ್ಕಾರದಿಂದ ಆಸ್ತಿ ಮಾರಾಟಕ್ಕೆ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ಆಸ್ತಿ ಖರೀದಿದಾರರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ಮಾಹಿತಿಯಾಗಿದೆ. ಆಸ್ತಿ ಮಾರಾಟಗಾರರಿಗೆ ಈ ಮಾಹಿತಿಯು ಕೂಡ ತುಂಬ ಅವಶ್ಯಕತೆಯಾಗಿದ್ದು, ಮಾರಾಟ ಅಥವಾ ಖರೀದಿಯಾಗಲಿ, ಯಾವುದೇ ವರ್ಗಾವಣೆ ಆಗಲೇ ಇನ್ನು ಮುಂದೆ ಮಾಡುವವರು ಅಥವಾ ಮಾಡಲು ಬಯಸುವವರು ಅಥವಾ ಸ್ವಂತ … Read more

Jan Samarth Portal : ಸಾಲಕ್ಕಾಗಿ ಜನ್‌ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ

Jan Samarth Portal : ಈಗಂತೂ ಎಲ್ಲಾ ಕಡೆ ಸಾಲ ಪಡೆಯುವುದು ಎಂದರೆ ಕಡಲೇ ಕಾಯಿ ಸಿಪ್ಪೆ ಬಿಡಿಸಿದಷ್ಟು ಸುಲಭ. ಆದರೆ ಆ ಸಾಲವನ್ನು ಮರುಪಾವತಿ ಮಾಡುವಾಗ ವಿವಿಧ ರೀತಿಯ ಶಿಕ್ಷೆಗೆ ಜನ ಒಳಗಾಗುತ್ತಾರೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ನೀವು ಸರ್ಕಾರದ ಜನ ಸಮರ್ಥ ಪೋರ್ಟಲ್ ಮೂಲಕ ಸುಲಭ ರೀತಿಯ ಸಾಲ ಪಡೆಯಬಹುದು ಅನ್ನೋದು ಗೊತ್ತಾ.? Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, … Read more

Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ

Pedicure : ನಮಸ್ಕಾರ ಸ್ನೇಹಿತರೇ, ಸೌಂದರ್ಯ ಅಂದ್ರೆ ದೇಹದ ಎಲ್ಲಾ ಅಂಗಗಳು(full body) ಕೂಡ ಸುಂದರವಾಗಿ ಕಾಣಿಸಬೇಕು ಎಂದುಕೊಳ್ಳುತ್ತೇವೆ. ಆದ್ರೆ ನಾವು ಹೆಚ್ಚಾಗಿ ಮುಖದ ಸೌಂದರ್ಯಕ್ಕೆ ಒತ್ತು ನೀಡುತ್ತೇವೆ. ಮುಖಕ್ಕೆ ಸರಿ ಹೊಂದುವ ಕ್ರೀಮ್ ಹಚ್ಚುತ್ತೇವೆ. ಹಾಗೆ ಮುಖದ ಮೇಲೆ ಕಲೆಗಳು ಆಗದಂತೆ ನೋಡಿಕೊಳ್ಳುತ್ತೇವೆ. ಮುಖದ ಕಾಳಜಿ ಇನ್ನಿಲ್ಲದಂತೆ ಮಾಡುತ್ತೇವೆ.ಪಾರ್ಲರ್‌ಗೆ ತೆರಳುತ್ತೇವೆ. ಮಲಗುವಾಗ, ಬಿಸಿಲಿಗೆ ಹೋಗುವಾಗ, ಚಳಿಗಾಲಕ್ಕೆ, ಬೇಸಿಗೆಯಲ್ಲಿ ಮುಖದ ಕಾಂತಿಯ ಕುರಿತು ಎಚ್ಚರಿಕೆ ವಹಿಸುತ್ತೇವೆ. ಇನ್ನು ನಮ್ಮ ಮುಖದಂತೆ ಉಳಿದ ಅಂಗದ ಕಡೆಗೂ ನಾವು ಗಮನವಿಡಬೇಕಾಗುತ್ತದೆ. … Read more

Donkey Milk : ಕತ್ತೆ ಹಾಲು ಒಂದು ಲೀಟರ್‌ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?

Donkey Milk : ನಮಸ್ಕಾರ ಸ್ನೇಹಿತರೇ, ಕತ್ತೆ ಹಾಲಿನ ಜನಪ್ರಿಯತೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಜನರು ಹಸು, ಎಮ್ಮೆ ಮತ್ತು ಆಡಿನ ಹಾಲು ಕುಡಿಯಲು ಇಷ್ಟಪಡುತ್ತಾರೆ, ಆದರೆ ಕತ್ತೆ ಹಾಲು ಆರೋಗ್ಯ ಮತ್ತು ಸೌಂದರ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕತ್ತೆ ಹಾಲು ಏಕೆ ದುಬಾರಿ ಮತ್ತು ಭಾರತದ ಯಾವ ರಾಜ್ಯಗಳಲ್ಲಿ ಇದರ ವ್ಯಾಪಾರ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕತ್ತೆ ಹಾಲು, ಹಸು ಅಥವಾ ಎಮ್ಮೆ ಹಾಲಿಗಿಂತ … Read more

Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?

Gold Rate Today : ಇಳಿಕೆಯತ್ತ ಮುಖ ಮಾಡಿದ ಬಂಗಾರ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆಯು ಪ್ರತೀ 10 ಗ್ರಾಂ ಗೆ ₹860/- ರೂಪಾಯಿ. 100 ಗ್ರಾಂ ಗೆ ₹8,600/- ರೂಪಾಯಿ. 1 ಕೆಜಿ ಬೆಳ್ಳಿಗೆ ₹86,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹83,000/- ರೂಪಾಯಿ ಇತ್ತು. … Read more

MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!

MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!

MGNREGA : ನಮಸ್ಕಾರ ಸ್ನೇಹಿತರೇ, ನಿಮ್ಮ ಊರಿನ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಮೂಲಕ ರೈತರಿಗೆ ಸಿಗುತ್ತೆ ₹2 ಲಕ್ಷ ರೂಪಾಯಿ. ಹೌದು, ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯ ಅನುಷ್ಠಾನಕ್ಕೆ ತರಲಾಗಿತ್ತು. ಈ ಹಣವನ್ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA) ಮೂಲಕ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ನಿಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ನರೇಗಾ ಕೆಲಸ ಪ್ರತಿ ವರ್ಷವೂ ಮಾಡುತ್ತಿದ್ದರೆ, ಆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ರೈತರು ₹2 ಲಕ್ಷ … Read more

Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!

Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!

Electricity Meters : ನಮಸ್ಕಾರ ಸ್ನೇಹಿತರೇ, ನಿಮ್ಮ ಮನೆಯಲ್ಲಿರುವ ವಿದ್ಯುತ್ ಮೀಟರ್ ನಿಮ್ಮ ತಂದೆ, ತಾತ ಅಥವಾ ಮುತ್ತಾತನ ಹೆಸರಿನಲ್ಲಿ ಅಥವಾ ನಿಮ್ಮ ತಾಯಿಯ ಹೆಸರಿನಲ್ಲಿ ಇದ್ದರೆ ಈ ಲೇಖನವನ್ನ ಕೊನೆಯವರೆಗೂ ನೋಡಿ. ನೇರವಾಗಿ ನಿಮ್ಮ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬಹುದು. ಸಾಕಷ್ಟು ಮನೆಗಳಲ್ಲಿ ಹಿರಿಯರ ಹೆಸರಿನಲ್ಲಿಯೇ ವಿದ್ಯುತ್ ಮೀಟರ್ ಇರುವುದು ಸಹಜ. ಅದಕ್ಕೆ ನಾವು ಪ್ರತಿ ತಿಂಗಳು ವಿದ್ಯುತ್ ಬಿಲ್‌ ಕಟ್ಟುತ್ತ ಬಂದಿದೀವಿ. ಆದ್ರೆ ಆ ಮೀಟರ್ ಹಿರಿಯರ ಅಥವಾ ಪೂರ್ವಜರ ಹೆಸರಿನಲ್ಲಿಯೇ ಉಳಿದಿರುತ್ತದೆ. ಆದರೆ ಈಗ … Read more

Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ - ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ - ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!

Senior Citizens : ನಮಸ್ಕಾರ ಸ್ನೇಹಿತರೇ, ಹಿರಿಯ ನಾಗರಿಕರಿಗೆ ಹಾಗೂ 65 ವರ್ಷ ಮೇಲ್ಪಟ್ಟ ವಯಸ್ಸಾದವರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇತ್ತೀಚಿಗೆ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ವಯೋಸಹಜ ಕಾಯಿಲೆಗಳು ಬರುವುದು ಸಹಜವಾಗಿದೆ. ಅದಕ್ಕಾಗಿ ಪದೇ ಪದೇ ಮಕ್ಕಳು ಅಥವಾ ಯಾವುದೇ ಪೋಷಕರು ತಮ್ಮ ವಯಸ್ಸಾದ ವೃದ್ಧ ತಂದೆ, ತಾಯಿಗಳನ್ನ ಅಥವಾ ಆರೈಕೆ ಮಾಡುವುದು ಮತ್ತು ಪೋಷಣೆ ಮಾಡುವುದು ಇತ್ತೀಚಿಗೆ ತುಂಬಾ ಕಷ್ಟಕರವಾಗಿದೆ. ಇದನ್ನೂ ಕೂಡ ಓದಿ : … Read more