ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು ಯಾರು? । Who designed the national flag?

ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು ಯಾರು?

ದೇಶಾದ್ಯಂತ ಇಂದು ರಾರಾಜಿಸುತ್ತಿರುವ ದೇಶದ ರಾಷ್ಟ್ರದ ಧ್ವಜದ ವಿನ್ಯಾಸ ಮಾಡಿದವರು ಸ್ವಾತಂತ್ರ್ಯ ಹೋರಾಟಗಾರ “ಪಿಂಗಾಳಿ ವೆಂಕಯ್ಯ”. 1876ರ ಆಗಸ್ಟ್ 2ರಂದು ಆಂಧ್ರಪ್ರದೇಶದ(ಈಗಿನ) ಮಚಿಲಿಪಟ್ಟಣಂ ಸಮೀಪದ ಭಟ್ಲಾಪೆನುಮರ್ರು ಎಂಬಲ್ಲಿ ಪಿಂಗಾಳಿ ಜನಿಸಿದ್ದರು. ಹಿಂದೂ ಪತ್ರಿಕೆಯಲ್ಲಿ ಅಂದು ಪ್ರಕಟವಾದ ವರದಿ ಪ್ರಕಾರ, ಪಿಂಗಾಳಿ ವೆಂಕಯ್ಯ ಅವರೊಬ್ಬ ಭೂ ತಜ್ಞರಾಗಿದ್ದರು, ಕೃಷಿಕ ಹಾಗೂ ಶಿಕ್ಷಣ ಪ್ರೇಮಿಯಾಗಿದ್ದರು. ಆದರೆ 1963ರಲ್ಲಿ ಪಿಂಗಾಳಿ ಬಡತನದಲ್ಲಿಯೇ ಇಹಲೋಕ ತ್ಯಜಿಸಿದ್ದರು. 2009ರಲ್ಲಿ ಕೇಂದ್ರ ಸರ್ಕಾರ ಗೌರವಾರ್ಥವಾಗಿ ಅಂಚೆಚೀಟಿ ಬಿಡುಗಡೆಗೊಳಿಸಿತ್ತು! ಇದನ್ನೂ ಕೂಡ ಓದಿ : Ramya | ರಮ್ಯಾ … Read more

Darshan Thoogudeepa : ಪವಿತ್ರ ಗೌಡ ಮಗಳ ಜೊತೆ ದರ್ಶನ್ ಸಖತ್ ಡಾನ್ಸ್.! ಪತ್ನಿ ವಿಜಯಲಕ್ಷ್ಮಿ ರಿಯಾಕ್ಷನ್ ಏನು.?

Darshan Dance with Pavitra Gowda daughter

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಸದಾ ಒಂದಲ್ಲ ಒಂದು ಸುದ್ದಿಯಲ್ಲಿರುತ್ತಾರೆ. ಈಗ ದರ್ಶನ್ ಹಾಗು ನಟಿ ಪವಿತ್ರ ಗೌಡ ಅವರ ಮಗಳ ಜೊತೆಗಿನ ವಿಡಿಯೋ ಒಂದು ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಬಗ್ಗೆ ಪವಿತ್ರ ಗೌಡ ಹೇಳಿದ್ದೇನು.? ಅದರ ಬಗ್ಗೆ ಸಂಪೂರ್ಣವಾಗಿ ನೋಡೋಣ. ಇದನ್ನೂ ಕೂಡ ಓದಿ : Marriage Life : ಮದುವೆಯಲ್ಲಿ ಹೆಂಡತಿಗಿಂತ ಗಂಡನ ವಯಸ್ಸು ಯಾಕೆ ಹೆಚ್ಚಿರಬೇಕು? ಕನ್ನಡ ಚಿತ್ರರಂಗದ … Read more

Marriage Life : ಮದುವೆಯಲ್ಲಿ ಹೆಂಡತಿಗಿಂತ ಗಂಡನ ವಯಸ್ಸು ಯಾಕೆ ಹೆಚ್ಚಿರಬೇಕು?

Marriage Life : ಗಂಡ ಹೆಂಡರಲ್ಲಿ ಗಂಡನ ವಯಸ್ಸು ಹೆಚ್ಚಾಗಿ ಹೆಂಡತಿಯ ವಯಸ್ಸು ಕಡಿಮೆ ಇರಬೇಕು ಎನ್ನುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತ್ತಿ. ಹುಡುಗಿಯರ ವಯಸ್ಸು ಹುಡುಗನ ವಯಸ್ಸಿಗಿಂತ ಎರಡರಿಂದ ಏಳು ವರ್ಷ ಅಂತರ ಇದ್ದು ಚಿಕ್ಕವಳಾಗಿರಬೇಕು ಅದೇ ಒಳ್ಳೆಯದು ಎನ್ನುತ್ತಾರೆ ಹಿರಿಯರು  ಇದು ಏಕೆ ಗೊತ್ತೆ.? ಇದನ್ನೂ ಕೂಡ ಓದಿ : ಹೆಣ್ಣುಮಕ್ಕಳು ರಾತ್ರಿ ನೈಟಿ ಧರಿಸಿದರೆ ಇಷ್ಟೆಲ್ಲ ಪ್ರಯೋಜನವಿದೆ.! ಮೊದಲನೆಯದು ತಿಳುವಳಿಕೆ ಅಥವಾ ಬುದ್ದಿವಂತಿಕೆ ಸಹಜವಾಗಿ ಮಹಿಳೆಯರಿಗೆ ಬುದ್ದಿ ಜಾಸ್ತಿಯಾಗಿರುತ್ತೆ . ಇವರು … Read more

Health Tips : ಊಟವಾದ ತಕ್ಷಣ ಈ ಎರಡು ಕೆಲಸ ಮಾಡಲೇಬೇಡಿ.! ಯಾಕೆ ಗೊತ್ತಾ.? – ಆರೋಗ್ಯ ಮಾಹಿತಿ

Health Tips : ಊಟವಾದ ತಕ್ಷಣ ಹಣ್ಣು ಸೇವಿಸುವುದು ಅಥವಾ ಹಾಯಾಗಿ ಮಲಗಿ ನಿದ್ರೆ ಮಾಡುವುದನ್ನು ಹಲವರು ರೂಢಿಸಿಕೊಂಡಿದ್ದಾರೆ. ಆದರೆ ಇವೆರಡೂ ನಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹೇಗೆ? ನೋಡೋಣ. ಹಣ್ಣು ಸೇವನೆ :- ಊಟವಾದ ಬಳಿಕ ಹಣ್ಣು ಸೇವಿಸುವುದು ನಾವೆಲ್ಲರೂ ಮಾಡುವ ತಪ್ಪು. ಹೊಟ್ಟೆ ತುಂಬಾ ಊಟ ಮಾಡಿದ ಮೇಲೆ ಹಣ್ಣು ಸೇವಿಸಿದರೆ ಅದೊಂಥರಾ ಕಲಸು ಮೇಲೋಗರದಂತೆ. ಊಟ ಮತ್ತು ಹಣ್ಣು ಎರಡೂ ಸರಿಯಾಗಿ ಜೀರ್ಣವಾಗದೇ ಅಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರಬಹುದು. ಅಸಿಡಿಟಿಗೂ ಕಾರಣವಾಗಬಹುದು. ಹಾಗಾಗಿ … Read more

Health Tips : ವೀರ್ಯಾಣುಗಳ ಸಂಖ್ಯೆಯನ್ನು ನೈಸರ್ಗಿಕವಾಗಿ ಹೆಚ್ಚಿಸುವ ಆಹಾರ ಪದಾರ್ಥಗಳು

Health Tips

Health Tips : ನಮಸ್ಕಾರ ಸ್ನೇಹಿತರೇ, ಫಲವತ್ತತೆ ಸಮಸ್ಯೆಯನ್ನು ಕೇವಲ ಮಹಿಳೆಯರಲ್ಲಿ ಮಾತ್ರ ಕಂಡು ಬರುವುದಲ್ಲದೇ, ಇದು ಪುರುಷರಲ್ಲಿಯೂ ಕೂಡ ಕಂಡು ಬರುವ ಒಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆಲ್ಲಾ ಕಾರಣ ನಾವು ಅಳವಡಿಸಿಕೊಳ್ಳುವ ಜೀವನಶೈಲಿ ಹಾಗು ಆಹಾರ ಪದ್ಧತಿ. ಇದು ಪುರುಷರ ವೀರ್ಯಾಣುಗಳ ಸಂಖ್ಯೆಯಾ ಮೇಲೆ ಬಹಳ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೇ ಧೂಮಪಾನ, ಮಧ್ಯಪಾನ ಸ್ನಾಯುಗಳನ್ನು ಬಲಪಡಿಸಲು ತೆಗೆದುಕೊಳ್ಳುವ ಸ್ಟೀರಾಯ್ಡ್ ಗಳು ಇದಕ್ಕೆ ಮುಖ್ಯ ಕಾರಣಗಳಾಗಿವೆ. ಇದನ್ನೂ ಕೂಡ ಓದಿ : Health Tips : … Read more

ಶೃಂಗಾರದಲ್ಲಿ ಸಮಸ್ಯೆ ಅಂತ ಹೋದ ಆಕೆಗೆ ಡಾಕ್ಟರ್ ಎಂತಹ ಕೆಲಸ ಮಾಡಿದ ಗೊತ್ತಾ.?

ಕೊಚ್ಚಿನ್ ಗೆ ಸೇರಿದ ಅನುಪಮಾಗೆ 6 ತಿಂಗಳ ಹಿಂದೆ ಮದುವೆಯಾಗಿದೆ, ಎಂದಿನಂತೆ ಫಸ್ಟ್ ನೈಟ್ ಕೂಡ ಮುಗಿದಿದೆ. ಅನಂತರ ಅನುಪಮಾ ಯಾವಾಗ ಶೃಂಗಾರದಲ್ಲಿ ತೊಡಗಿದರೂ ತುಂಬಾ ನೋವು ಬರೋದು, ಇದನ್ನು ಗಂಡನ ಬಳಿ ಹೇಳಿಕೊಳ್ಳಲಾಗದೆ ತನ್ನ ಸ್ನೇಹಿತೆಗೆ ಹೇಳಿದ್ದಾಳೆ. ಅನುಪಮಾ ಸಮಸ್ಯೆಯನ್ನು ಕೇಳಿದ ಸ್ನೇಹಿತೆ, ಒಬ್ಬ ಲೈಂಗಿಕ ನಿಪುಣ ಡಾಕ್ಟರ್ ಬಳಿ ಕರೆದುಕೊಂಡು ಹೋದಳು. ಡಾಕ್ಟರ್ ಕೌನ್ಸಲಿಂಗ್ ಮಾಡಿ, ಆಕೆಯಲ್ಲಿರುವ ಭಯ ಮತ್ತು ವೀಕ್ನೆಸ್ಸ್ ನ್ನು ಗಮನಿಸಿದ ಡಾಕ್ಟರ್, ಕೆಟ್ಟ ಆಲೋಚನೆಯನ್ನು ಮನಸಲ್ಲಿ ಇಟ್ಟುಕೊಂಡ. Puneeth Rajkumar … Read more

Shivarajkumar : ಶಿವಣ್ಣ ಮತ್ತೆ ಆಸ್ಪತ್ರೆಗೆ ದಾಖಲು / ಶಿವಣ್ಣನಿಗೆ ಏನಾಯ್ತು ಗೊತ್ತಾ.? ಆತಂಕದಲ್ಲಿ ಅಭಿಮಾನಿಗಳು

Shivanna was admitted to the hospital again

Shivarajkumar : ಕೆಲದಿನಗಳ ಹಿಂದಷ್ಟೇ ಅಪ್ಪು ಅವ್ರ ಎರಡನೇ ವರ್ಷದ ಪುಣ್ಯತಿಥಿಯನ್ನ ಮಾಡಿದ್ದ ಶಿವಣ್ಣ ಅವರು ಇದೀಗ ಇದ್ದಕ್ಕಿಂದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದು, ಕುಟುಂಬದವರು ಹಾಗು ಅಭಿಮಾನಿಗಳು ತುಂಬಾನೇ ಆತಂಕದಲ್ಲಿದ್ದಾರೆ. ಶಿವಣ್ಣ ಅವರಿಗೆ ಈ ರೀತಿ ಆಗಿದ್ದು, ಕೇಳಿ ಅಪ್ಪು ಹಿರಿಯ ಮಗಳಾದ ಧೃತಿ ಏನು ಹೇಳಿದ್ದಾರೆ ಗೊತ್ತಾ.? ಶಿವಣ್ಣ ಅವರಿಗೆ ಆಗಿರುವುದಾದರೂ ಏನು.? ಈಗ ಅವರ ಪರಿಸ್ಥಿತಿ ಹೇಗಿದೆ.? ನೋಡೋಣ. ಇದನ್ನು ಕೂಡ ಓದಿ : ಲುಂಗಿ ಹಾಕಿಕೊಂಡು 5 ಸ್ಟಾರ್ ಹೋಟೆಲ್ ಗೆ ಹೋದ ರೈತನಿಗೆ … Read more

Darshan Thoogudeepa : ತನ್ನ ತಂದೆ ತೀರಿಕೊಂಡಾಗ ಅಂತ್ಯಕ್ರಿಯೆಗೆ ಹೋಗಲು ಬಸ್ ಟಿಕೆಟ್ ಗೂ ದುಡ್ಡಿಲ್ಲದೆ ಪರದಾಡಿದ ಹುಡುಗ ಈಗ ಕನ್ನಡದ ಟಾಪ್ ನಟ

A boy who struggled to afford a bus ticket for his father's funeral is now a top Kannada actor.

Darshan Thoogudeepa : ಆರೋಗ್ಯ ಸಮಸ್ಯೆಯಿಂದ ಶ್ರೀನಿವಾಸ್ ತೂಗುದೀಪ್ ಅವರು ನಟನೆಯನ್ನು ಮಾಡಲು ಸಾಧ್ಯವಾಗಲಿಲ್ಲ, ಆಗ ಒಂದು ಲೀಟರ್ ಹಾಲು ಕೊಂಡುಕೊಳ್ಳಲು ಕಷ್ಟ ಪಡುವ ಸ್ಥಿತಿ ನಿರ್ಮಾಣವಾಯಿತು ಮನೆಯಲ್ಲಿ, ದರ್ಶನ್ ನಟನೆಗೆ ಹೆಚ್ಚು ಒಲವು ತೋರಿಸಿದರು. ತಂದೆಯ ಮಾತಿನಂತೆ ನೀನಾಸಂ ನಲ್ಲಿ ನಟನೆಯನ್ನು ಕಲಿಯಲು ಹೊರಟರು ದರ್ಶನ್, ಕೈಯಲ್ಲಿ ದುಡ್ಡಿಲ್ಲದಿದ್ದರೂ ಹೇಗೋ ಕಾಲ ಕಳೆಯುತ್ತಿದ್ದಾಗ, ಜೀರ್ಣಿಸಿಕೊಳ್ಳಲಾಗದ ಸುದ್ದಿಯೊಂದು ದರ್ಶನ್ ಗೆ ಬಂತು, ಅದೇ ಅವರ ಮರಣ. ನೀನಾಸಂ ನಿಂದ ತಂದೆಯ ಅಂತಿಮ ದರ್ಶನಕ್ಕೆ ಮೈಸೂರಿಗೆ ಬರಬೇಕು, ಆದ್ರೆ … Read more

Baby Shamilee : ನಟರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಬೇಬಿ ಶಾಮಿಲಿಗೆ ಈ ಕೆಟ್ಟ ಸ್ಥಿತಿ ಯಾಕೆ.?

Baby Shamilee : ಬೇಬಿ ಶಾಮಿಲಿ ಅಂದ್ರೆ ಆ ಮುದ್ದಾದ ಮುಖ ಮತ್ತು ಮಾತು ನೆನಪಿಗೆ ಬರುತ್ತೆ. ಬಾಲ ನಟಿಯಾಗಿ ತುಂಬಾ ಪ್ರಸಿದ್ದಿಯಾದ ಶಾಮಿಲಿ, ಕೆಲವೊಂದು ನಟರಿಗಿಂತ ಹೆಚ್ಚಾಗಿ ಸಂಭಾವನೆ ಪಡೆಯುತ್ತಿದ್ದರು. ಆದ್ರೆ ನಟಿಯಾಗಿ.?

ತೆಲುಗು ಚಿತ್ರ ‘ಓಯ್’ ಮೂಲಕ ನಟಿಯಾದ ಶಾಮಿಲಿಗೆ, ಆ ಚಿತ್ರ ಬೇಸರ ತರಿಸಿತ್ತು. ಕಾರಣ ಚಿತ್ರದ ಸೋಲು. ಹಾಗೆ ಶಾಮಿಲಿ ಲುಕ್ ಬಗ್ಗೆ ತುಂಬಾ ಜನ ನೆಗೆಟಿವ್ ಕಾಮೆಂಟ್ ಮಾಡಿದರು.

ನಂತರ, ತಮಿಳಿನ ಕೆಲವೊಂದು ಚಿತ್ರಗಳಲ್ಲಿ ಅಭಿನಯಿಸಿದರೂ ಯಾವ ಚಿತ್ರವೂ ಹಿಟ್ ಆಗಲಿಲ್ಲ. ಹಾಗೆ ಆಕೆಯ ನಡವಳಿಕೆ ನೋಡಿ ಯಾರು ಅವಕಾಶಗಳನ್ನು ಕೊಡುತ್ತಿಲ್ಲ. ಕಾರಣ ಅವರು ಸರಿಯಾದ ಸಮಯಕ್ಕೆ ಶೂಟಿಂಗ್ ಗೆ ಬರಲ್ಲ, ಸರಿಯಾಗಿ ಪ್ರತಿಕ್ರಿಯೆ ಕೊಡಲ್ಲ ಎಂದು.

ಎಷ್ಟೇ ಫೇಮ್ ಮತ್ತು ನೇಮ್ ಇದ್ದರೂ ಅವರ ನಡವಳಿಕೆ ತುಂಬಾ ಮುಖ್ಯ.  ನಡವಳಿಕೆ ಮತ್ತು ತಾನು ಮಾಡುವ ಡಿಮಾಂಡ್ ಗಳಿಂದಾಗಿ ಒಳ್ಳೆಯ ಚಿತ್ರಗಳು ಕೈ ಜಾರಿ ಹೋದವು. ಈಗ ಖಾಲಿ ಕೂತಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Lemon Juice : ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿದ್ರೆ ಏನು ಲಾಭ ಗೊತ್ತಾ? – ಹೆಲ್ತ್ ಟಿಪ್ಸ್

Lemon Juice : ಬೇಸಿಗೆಯಲ್ಲಿ ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಈವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. ಹೃದಯ ಸಂಬಂಧಿ … Read more