Gruhalakshmi Scheme : ಗೃಹಲಕ್ಷ್ಮೀ ಯೋಜನೆಯ 11ನೇ ಕಂತಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 11 ನೇಯ ಕಂತಿನ ಹಣಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆಯನ್ನು ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಕೊಟ್ಟಿದ್ದಾರೆ. ಹಾಗಾದ್ರೆ ನೀವು ಈ ಎಚ್ಚರಿಕೆಯನ್ನು ಪಾಲನೆ ಮಾಡಿದರೆ ಮಾತ್ರ ನಿಮಗೆ ಈ ಹನ್ನೊಂದನೆಯ ಕಂತಿನ ಹಣ ಬರುತ್ತೆ ಇಲ್ಲ ಅಂದ್ರೆ ಯಾವುದೇ ಕಾರಣಕ್ಕೂ ಕೂಡ ನಿಮ್ಮ ಖಾತೆಗಳಿಗೆ ಈ ಹನ್ನೊಂದನೇ ಕಂತಿನ ಹಣ ಜಮೆಯಾಗುವುದಿಲ್ಲ. ಇದೀಗ ಕರ್ನಾಟಕ ಸರ್ಕಾರದಿಂದ ಕೆಲವೊಂದು ನಿಯಮಗಳು ಜಾರಿಗೆ … Read more

Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!

Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!

Bara Parihara : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷ ನೈಋತ್ಯ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕರ್ನಾಟಕದಲ್ಲಿ ಬರ ಆವರಿಸಿದೆ. 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಎಸ್‌ಡಿಆರ್‌ಎಫ್(SDRF) ಅಥವಾ ಎನ್‌ಡಿಆರ್‌ಎಫ್(NDRF) ಮಾರ್ಗಸೂಚಿಯಂತೆ ಅರ್ಹತೆಗೆ ಅನುಗುಣವಾಗಿ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿದೆ. ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಎಲ್ಲ ಅರ್ಹ ರೈತರಿಗೆ ಪಾವತಿಸಿರುವ ಬೆಳೆ ಹಾನಿ ಪರಿಹಾರ ಮೊತ್ತವನ್ನು … Read more

RTO Karnataka : ಎಲ್ಲಾ ವಾಹನ ಮಾಲೀಕರಿಗೆ ಬಿಗ್ ಶಾಕ್ | ಜೂನ್ 1 ಒಳಗಾಗಿ ಈ ಕೆಲಸ ಕಡ್ಡಾಯ | ಇಲ್ಲಾಂದ್ರೆ ದಂಡ ಫಿಕ್ಸ್

RTO Karnataka : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ಎಲ್ಲ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.! ಇದೇ ತಿಂಗಳು ಅಂದ್ರೆ ಮೇ 31 ರೊಳಗೆ ಈ ಕೆಲಸ ಕಡ್ಡಾಯ. ಸ್ವಂತ ವಾಹನ ಇರುವ ಎಲ್ಲ ವಾಹನ ಮಾಲೀಕರಿಗೂ ಈ ಹೊಸ ರೂಲ್ಸ್ ಅನ್ವಯ. ನಿಮ್ಮ ಬಳಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನ ಸೇರಿದಂತೆ ಯಾವುದೇ ವಾಹನ ಇರುವ ಎಲ್ಲ ವಾಹನ ಸವಾರರಿಗೂ ಕೂಡ ಈ ಹೊಸ ರೂಲ್ಸ್ … Read more

Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?

Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?

Crop Insurance : ನಮಸ್ಕಾರ ಸ್ನೇಹಿತರೇ, 35 ಕೋಟಿ ಬೆಳೆವಿಮೆ ಹಣ ಬಿಡುಗಡೆ ಆಗಿದೆ. ಹೌದು, ಯಾವ ರೈತರಿಗೆ ಎಷ್ಟು ಜಮಾ ಆಗಿದೆ ಎಂಬುದನ್ನ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ. ಯಾವ ರೈತರು ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ್ದಾರೋ, ಅಂತಹ ರೈತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ ರೈತರ ಖಾತೆಗೆ ಈಗ ಬೆಳೆಯ ಹಣ ಜಮೆಯಾಗಿದೆ. ಯಾವ ಯಾವ ರೈತರಿಗೆ ಬೆಳೆ … Read more

Driving Licence : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ನಲ್ಲಿ ದೊಡ್ಡ ಬದಲಾವಣೆ ಮಾಡಿ ಕೇಂದ್ರ ಮತ್ತು ರಾಜ್ಯ ರಸ್ತೆ ಸಾರಿಗೆ ಸಚಿವಾಲಯ ಹೊಸ ಬದಲಾವಣೆ ಜಾರಿಗೊಳಿಸಿದೆ. ಮುಂದಿನ ಜೂನ್ ಒಂದರಿಂದ ಕರ್ನಾಟಕ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಪ್ರತಿಯೊಂದು ವಾಹನಗಳಿಗೂ ಪರವಾನಗಿ ಅನ್ನುವುದು ತುಂಬಾನೇ ಮುಖ್ಯ. ವಾಹನ ಪರವಾನಿಗೆ ಇಲ್ಲದೇ ವಾಹನ ಚಲಾಯಿಸಿದರೆ ನೀವು ಚಲಾಯಿಸಿದ ಸಮಯಕ್ಕೆ ಪೊಲೀಸ್ ಕೈಗೆ ಸಿಕ್ಕಿಹಾಕಿಕೊಂಡರೆ ನೀವು ದೊಡ್ಡ ಮಟ್ಟದಲ್ಲಿ ದಂಡವನ್ನ ಕೂಡ ಕಟ್ಟಬೇಕಾಗುತ್ತದೆ. ಅದೇ ರೀತಿ ಡ್ರೈವಿಂಗ್ ಲೈಸನ್ಸ್ ಪಡೆಯಬೇಕಾದರೂ … Read more

Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್

Property Sale : ನಮಸ್ಕಾರ ಸ್ನೇಹಿತರೇ, ಆಸ್ತಿ, ಜಮೀನು ಅಥವಾ ಫ್ಲ್ಯಾಟ್ ಆಗಲಿ ಇನ್ನು ಮುಂದೆ ಮಾರಾಟ ಮಾಡುವುದಕ್ಕೆ ಅಥವಾ ಖರೀದಿ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್. ರಾಜ್ಯ ಸರ್ಕಾರದಿಂದ ಆಸ್ತಿ ಮಾರಾಟಕ್ಕೆ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ಆಸ್ತಿ ಖರೀದಿದಾರರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ಮಾಹಿತಿಯಾಗಿದೆ. ಆಸ್ತಿ ಮಾರಾಟಗಾರರಿಗೆ ಈ ಮಾಹಿತಿಯು ಕೂಡ ತುಂಬ ಅವಶ್ಯಕತೆಯಾಗಿದ್ದು, ಮಾರಾಟ ಅಥವಾ ಖರೀದಿಯಾಗಲಿ, ಯಾವುದೇ ವರ್ಗಾವಣೆ ಆಗಲೇ ಇನ್ನು ಮುಂದೆ ಮಾಡುವವರು ಅಥವಾ ಮಾಡಲು ಬಯಸುವವರು ಅಥವಾ ಸ್ವಂತ … Read more

Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.

Rain Alert

Rain Alert : ಮೇ 11 ನೇ ತಾರೀಖಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಅದರಂತೆ ಕೆಲವು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ. Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.? ಮೇ 11 ರವರೆಗೆ ಕೂಡ ಬಿಸಿಲಿನ ತಾಪ ಹೆಚ್ಚಾಗಿತ್ತು. … Read more

Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ

Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ

Bara Parihara Status : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರು ತಮ್ಮ ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರ(Bara Parihara)ದ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಇಲ್ಲವಾ.? ಅನ್ನುವ ಮಾಹಿತಿಯನ್ನು ಮೊಬೈಲ್ ಫೋನ್ ಮೂಲಕವೇ ಪಡೆದುಕೊಳ್ಳಬಹುದು. ಮೊಬೈಲ್ ನಲ್ಲಿ ಬರ ಪರಿಹಾರದ(Bara Parihara) ಮಾಹಿತಿಯನ್ನು ಹೇಗೆ ಚೆಕ್ ಮಾಡುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಇದನ್ನೂ ಕೂಡ ಓದಿ : SBI Bank Update : … Read more

Ration Card Update : ರೇಷನ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ | ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್

Ration Card Update : ರೇಷನ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ | ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್

Ration Card Update : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ಇಲ್ಲದವರಿಗೆ, ಹೊಸ ರೇಷನ್ ಕಾರ್ಡ್ ಮಾಡಿಸಿಕೊಳ್ಳಲು ಬಯಸುತ್ತಿರುವವರಿಗೆ, ರೇಷನ್ ಕಾರ್ಡ್‌ನಿಂದ ಹೆಸರು ತೆಗೆಸುವುದು ಇದ್ದರೆ ಅಥವಾ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ನೀಡಿದೆ. ಮತ್ತು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಬಹಳಷ್ಟು ದಿನಗಳಿಂದ ಕಾಯುತ್ತ ಕುಳಿತವರಿಗೆ ಹೊಸ ರೇಷನ್ ಕಾರ್ಡ್ ಗಳನ್ನು ಕೂಡ ನೀಡಲಾಗುತ್ತದೆ. ಇದಕ್ಕಾಗಿ ಬೇಕಾಗುವ ದಾಖಲೆಗಳೇನು.? ಎಲ್ಲಿ ಮತ್ತು ಹೇಗೆ ಮಾಡಿಸಬೇಕು.? ಎನ್ನುವ … Read more

Gold Rate :ರೆಕಾರ್ಡ್ ಬ್ರೇಕ್ ಮಾಡಿತಾ ಬಂಗಾರ.! ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate :ರೆಕಾರ್ಡ್ ಬ್ರೇಕ್ ಮಾಡಿತಾ ಬಂಗಾರ.! ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ದರದ ಜೊತೆಗೆ, ಬೆಲೆಯಲ್ಲಿ ಎಷ್ಟು ಏರಿಕೆ / ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಚಿನ್ನದ ಬೆಲೆ (Gold Rate) 22 ಕ್ಯಾರೆಟ್ ಚಿನ್ನದ ಬೆಲೆಯು, ಪ್ರತಿ ಒಂದು ಗ್ರಾಂ ಗೆ ₹6,725/- ರೂಪಾಯಿ. 10 ಗ್ರಾಂ ಗೆ ₹67,250/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more