Drought Relief Payment : ಅರ್ಹ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ – ನೀವು ಲಿಸ್ಟ್ ಚೆಕ್ ಮಾಡಿಕೊಳ್ಳಿ

Drought Relief Payment : ಅರ್ಹ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ - ನೀವು ಲಿಸ್ಟ್ ಚೆಕ್ ಮಾಡಿಕೊಳ್ಳಿ

Drought Relief Payment : ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮೆ ಆಗಿದೆ. ಯಾವ ಯಾವ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ.? ಎಷ್ಟು ಜಮೆ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ., ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಕಳೆದ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರದ ಹಣ ಕೈಸೇರಲಿದೆ. ಕೇಂದ್ರದಿಂದ ಬಂದಿರುವ ₹3,454 ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ … Read more

Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ನಲ್ಲಿ ದೊಡ್ಡ ಬದಲಾವಣೆ ಮಾಡಿ ಕೇಂದ್ರ ಮತ್ತು ರಾಜ್ಯ ರಸ್ತೆ ಸಾರಿಗೆ ಸಚಿವಾಲಯ ಭಾರಿ ದೊಡ್ಡ ಹೊಸ ಬದಲಾವಣೆ ಜಾರಿಗೊಳಿಸಿದೆ. ಇದೇ ಮುಂದಿನ ಜೂನ್ ಒಂದರಿಂದ ಕರ್ನಾಟಕ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರತಿಯೊಂದು ವಾಹನಗಳಿಗೂ ಪರವಾನಗಿ ಅನ್ನುವುದು ತುಂಬಾನೇ ಮುಖ್ಯ. ವಾಹನ ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೆ, ನೀವು ಚಲಾಯಿಸಿದ ಸಮಯಕ್ಕೆ ಪೊಲೀಸ್ ಕೈಲಿ ಸಿಕ್ಕಿ ಹಾಕಿಕೊಂಡರೆ ನೀವು ದೊಡ್ಡ ಮಟ್ಟದಲ್ಲಿ ದಂಡವನ್ನ ಕೂಡ ಕಟ್ಟಬೇಕಾಗುತ್ತೆ. … Read more

Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ – ಹೊಸ ರೂಲ್ಸ್ ಜಾರಿಗೆ – ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ

Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ - ಹೊಸ ರೂಲ್ಸ್ ಜಾರಿಗೆ - ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ

Pan Card Updates : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ಇದ್ದವರಿಗೆ ಕೇಂದ್ರದ ಆದಾಯ ತೆರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿಗೆ. ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ. ಭಾರತದಾದ್ಯಂತ ಎಲ್ಲಾ ಅಭ್ಯರ್ಥಿಗಳು ಕೂಡ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗಳನ್ನ ಕೂಡ ಹೊಂದಿದ್ದಾರೆ. ಅಂತಹ ಅಭ್ಯರ್ಥಿಗಳು ಕೂಡ ಪಾನ್ ಕಾರ್ಡ್ ಗಳನ್ನ ಕೂಡ ಕಡ್ಡಾಯವಾಗಿ ಹೊಂದಿರುತ್ತಾರೆ. ಕೆಲವೊಮ್ಮೆ ಬ್ಯಾಂಕ್ ಕೆಲಸಗಳಿಗೂ ಕೂಡ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಬೇಕಾಗುತ್ತದೆ. ಈ ಎರಡು ದಾಖಲಾತಿಗಳು … Read more

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!

Rain Alert : ಶುಕ್ರವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಶುಕ್ರವಾರ ಹವಾಮಾನ ಇಲಾಖೆ(India Meteorological Department) ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ … Read more

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನಮಸ್ಕಾರ ಸ್ನೇಹಿತರೇ, ನಿಮ್ಮೆಲ್ಲರಿಗೂ ಒಂದು ಹೊಸ ಗುಡ್ ನ್ಯೂಸ್ ಬಂದಿದೆ. ನಿಮಗೆ ಗೊತ್ತಿರಬಹುದು ನಮ್ಮ ಕರ್ನಾಟಕ ರಾಜ್ಯ ಸರ್ಕಾರ, ಆಗಾಗಲೇ ನಮ್ಮ ರೈತರಿಗೆ ಸಾಕಷ್ಟು ಯಶಸ್ವೀ ಯೋಜನೆಗಳನ್ನು ಹಾಗೂ ಸಬ್ಸಿಡಿಗಳನ್ನು ಜಾರಿಗೊಳಿಸಿ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ಅದರ ಜೊತೆಗೆ ಸರ್ಕಾರವು ಇನ್ನೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಮನೆಯಲ್ಲಿ ಮೂರುಕ್ಕಿಂತ ಹೆಚ್ಚು ಕುರಿ, ದನ, ಅಥವಾ ಕೋಳಿ ಸಾಕುತಿದ್ದರೆ ನಿಮಗೆ ಇದು ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಇದನ್ನೂ ಕೂಡ … Read more

PM Kisan Samman Nidhi : ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ ದಿನಾಂಕ – ಈ ಬಾರಿ ₹4,000 ಜಮಾ – Pm Kisan 17th Installment Date

PM Kisan Samman Nidhi : ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ ದಿನಾಂಕ - ಈ ಬಾರಿ ₹4,000 ಜಮಾ - Pm Kisan 17th Installment Date

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಹೌದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತು ಯಾವಾಗ ಬರಲಿದೆ.? ಹಾಗೆಯೇ 17ನೇ ಕಂತಿನ ಹೊಸ ಪಟ್ಟಿ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ 17ನೇ ಕಂತಿನ ಹಣ ಜಮೆ ಆಗಲಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಪಿಎಂ ಕಿಸಾನ್ … Read more

Gold Rate Today : ಚಿನ್ನ ಖರೀದಿಗೆ ಇದೇ ಒಳ್ಳೆ ಅವಕಾಶನಾ.? ಇಳಿಕೆ ಕಂಡಿದೆಯಾ ಗೋಲ್ಡ್.? ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ.?

Gold Rate Today : ಚಿನ್ನ ಖರೀದಿಗೆ ಇದೇ ಒಳ್ಳೆ ಅವಕಾಶನಾ.? ಇಳಿಕೆ ಕಂಡಿದೆಯಾ ಗೋಲ್ಡ್.? ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಚಿನ್ನದ ಬೆಲೆ (Gold Rate) :- 22 ಕ್ಯಾರೆಟ್ ಚಿನ್ನದ ಬೆಲೆಯು, ಪ್ರತಿ ಒಂದು ಗ್ರಾಂ ಗೆ ₹6,624/- ರೂಪಾಯಿ. 10 ಗ್ರಾಂ ಗೆ ₹64,240/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹66,250/- ರೂಪಾಯಿ ಇತ್ತು. ನಿನ್ನೆಗೆ … Read more

Anna Bhagya Scheme : ಇವತ್ತು ಮೇ ತಿಂಗಳಿನ ಅಕ್ಕಿ ಹಣ ಜಮ ಆಗಲಿದೆ ಈ 18 ಜಿಲ್ಲೆಗಳಿಗೆ ಇವತ್ತು ಅನ್ನಭಾಗ್ಯ ಹಣ ಜಮಾ ಪ್ರಾರಂಭ 18 ಜಿಲ್ಲೆಗಳಿಗೆ

Anna Bhagya Scheme : ಇವತ್ತು ಮೇ ತಿಂಗಳಿನ ಅಕ್ಕಿ ಹಣ ಜಮ ಆಗಲಿದೆ ಈ 18 ಜಿಲ್ಲೆಗಳಿಗೆ ಇವತ್ತು ಅನ್ನಭಾಗ್ಯ ಹಣ ಜಮಾ ಪ್ರಾರಂಭ 18 ಜಿಲ್ಲೆಗಳಿಗೆ

Anna Bhagya Scheme : ನಮಸ್ಕಾರ ಸ್ನೇಹಿತರೇ, ಮೇ ತಿಂಗಳಿನ ಉಚಿತ ಅಕ್ಕಿ ಹಣ ಜಮೆ ಪ್ರಾರಂಭ. ಇದು ಸುಮಾರು 18 ಜಿಲ್ಲೆಗಳಿಗೆ ಈ ಮೇ ತಿಂಗಳಿನ ಉಚಿತ ಅಕ್ಕಿ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿದೆ. ಹೌದು, ಇವತ್ತು ಹಾಗು ನಾಳೆ ನಿಮ್ಮ ಖಾತೆಗೆ ಜಮೆಯಾಗುತ್ತದೆ. ಈ 18 ಜಿಲ್ಲೆಗಳಿಗೂ ಕೂಡ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹತ್ತನೇ ಕಂತಿನ ಹಣ ನಿಮಗೆ ಯಾವ ರೀತಿ ಎಷ್ಟು ಬೇಗ ಜಮೆ ಆಗಿದೆಯೋ.. ಅದೇ ರೀತಿ ನಿಮ್ಮ ಮೇ ತಿಂಗಳಿನ … Read more

Pension Scheme Updates : ಮುಂದಿನ 2 ದಿನದಲ್ಲಿ ಎಲ್ಲಾ ಪಿಂಚಣಿ ಬಂದ್.! ಕಾರಣವೇನು ಗೊತ್ತಾ.?

Pension Scheme Updates : ಮುಂದಿನ 2 ದಿನದಲ್ಲಿ ಎಲ್ಲಾ ಪಿಂಚಣಿ ಬಂದ್ ಗೆ ಸಿಎಂ ಆದೇಶ!

Pension Scheme Updates : ನಮಸ್ಕಾರ ಸ್ನೇಹಿತರೇ, ವೃದ್ಧಾಪ್ಯ ವಿಧವಾ ಹಾಗೂ ಅಂಗವಿಕಲರ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇದೀಗ ಬಂದಿರುವ ಪ್ರಮುಖವಾದಂತಹ ಮಾಹಿತಿಯಾಗಿದೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಅಡಿಯಲ್ಲಿ ಒಂಬತ್ತು ರೀತಿಯ ಪಿಂಚಣಿಯನ್ನ ಫಲಾನುಭವಿಗಳ ಖಾತೆಗೆ ಪಾವತಿಸಲಾಗುತ್ತಿದೆ. ವೃದ್ಯಾಪ್ಯ ವೇತನ, ಅಂಗವಿಕಲರ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿ ವಿತರಣೆಯನ್ನ ಖಜಾನೆಗೆ ಎರಡು ತಂತ್ರಾಂಶದ ಮೂಲಕ ಆಧಾರ್ ಆಧಾರಿತ ನೇರ ಹಣ … Read more

Drought Relief : 636 ಕೋಟಿ ಬರ ಪರಿಹಾರ ಬಿಡುಗಡೆ – ಈ ಕೆಲಸ ಬೇಗನೆ ಮಾಡಿ ಮುಗಿಸಿ – ಯಾವ ಜಿಲ್ಲೆಗೆ ಜಮಾ ಆಗಿದೆ ನೋಡಿ

Drought Relief : 636 ಕೋಟಿ ಬರ ಪರಿಹಾರ ಬಿಡುಗಡೆ - ಈ ಕೆಲಸ ಬೇಗನೆ ಮಾಡಿ ಮುಗಿಸಿ - ಯಾವ ಜಿಲ್ಲೆಗೆ ಜಮಾ ಆಗಿದೆ ನೋಡಿ

Drought Relief : ರಾಜ್ಯದ 33.55 ಲಕ್ಷ ರೈತರಿಗೆ 636.44 ಕೋಟಿ ಬೆಳೆ ಹಾನಿ ಪರಿಹಾರ ಜಮಾ ಆಗಿದೆ. ನಿಮ್ಮ ಖಾತೆಗೆ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬು ದಿನ ಚೆಕ್ ಮಾಡುವುದು ಹೇಗೆ ಎಂಬುದನ್ನು ಈಲೇಖನದಲ್ಲಿ ತಿಳಿದುಕೊಳ್ಳೋಣ. ರಾಜ್ಯದ 33.55 ಲಕ್ಷ ರೈತರಿಗೆ 636.44 ಕೋಟಿ ಬೆಳೆ ಹಾನಿ ಪರಿಹಾರ ಜಮಾ ಆಗಿದೆ. ಹೌದು. ರಾಜ್ಯದಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಿಸಿರುವ 223 ತಾಲೂಕುಗಳಲ್ಲಿ ನಿಯಮಾನುಸಾರ 33.55 ಕೋಟಿ ಫಲಾನುಭವಿ ರೈತರಿಗೆ ಮಳೆಕೊರತೆಯಿಂದ ರೈತಾಪಿ ವರ್ಗಕ್ಕೆ ತೀವ್ರ … Read more