Kotak scholership : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ₹50,000 ದಿಂದ 1 ಲಕ್ಷವರೆಗೂ ಶೈಕ್ಷಣಿಕ ಸಹಾಯಧನ.! ಬೇಗ ಅರ್ಜಿ ಸಲ್ಲಿಸಿ

Kotak scholership : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ₹50,000 ದಿಂದ 1 ಲಕ್ಷವರೆಗೂ ಶೈಕ್ಷಣಿಕ ಸಹಾಯಧನ.! ಬೇಗ ಅರ್ಜಿ ಸಲ್ಲಿಸಿ

Kotak scholership :- ನಮಸ್ಕಾರ ಸ್ನೇಹಿತರೇ, ವಿದ್ಯಾರ್ಥಿಗಳಿಗೆ ₹50,000 ಸಾವಿರದಿಂದ 1 ಲಕ್ಷದವರೆಗೆ ಶೈಕ್ಷಣಿಕ ಸಹಾಯಧನ ವಿದ್ಯಾರ್ಥಿವೇತನದ ಮೂಲಕ ನೀಡುತ್ತಿದ್ದಾರೆ, ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ ಹಾಗು ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕೋಟಕ್ ವಿದ್ಯಾರ್ಥಿವೇತನ (Kotak scholership 2024) ಕೋಟಕ್ ವಿದ್ಯಾರ್ಥಿವೇತನಕ್ಕೆ (kotak scholership 2024) ಅರ್ಜಿ ಸಲ್ಲಿಸಬೇಕೆ? ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು? ಹಾಗೂ ಶೈಕ್ಷಣಿಕ ಅರ್ಹತೆ … Read more

Ration Card Apply : ಹೊಸ ರೇಷನ್ ಕಾರ್ಡ್ ಗೆ ಹೇಗೆ ಅರ್ಜಿ ಸಲ್ಲಿಸುವುದು.? ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ನೋಡಿ

Ration Card Apply : ಹೊಸ ರೇಷನ್ ಕಾರ್ಡ್ ಗೆ ಹೇಗೆ ಅರ್ಜಿ ಸಲ್ಲಿಸುವುದು.? ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ನೋಡಿ

Ration Card Apply : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಯಾವಾಗ ಬಿಡುತ್ತಾರೆ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲೆಗಳೇನು.? ಹಾಗೂ ರೇಷನ್ ಕಾರ್ಡ್(Ration Card) ತಿದ್ದುಪಡಿ ಮಾಡಬಹುದೇ.? ಹಾಗಾದರೆ ತಿದ್ದುಪಡಿಯಲ್ಲಿ ಏನೇನೋ ಮಾಡಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರೇಷನ್ ಕಾರ್ಡ್(Ration Card) ಇವತ್ತು ಕರ್ನಾಟಕದಲ್ಲಿ ಮುಖ್ಯ ಆಧಾರವಾಗಿ … Read more

Gruhalakshmi Updates : ಗೃಹಲಕ್ಷ್ಮಿ 10ನೇ ಕಂತಿನ ಹಣದಲ್ಲಿ 3 ಬದಲಾವಣೆಗಳು – ₹2,000 ಹಣ ಪಡೆಯುತ್ತಿರುವವರು ತಪ್ಪದೇ ನೋಡಿ

Gruhalakshmi Updates : ಗೃಹಲಕ್ಷ್ಮಿ 10ನೇ ಕಂತಿನ ಹಣದಲ್ಲಿ 3 ಬದಲಾವಣೆಗಳು - ₹2,000 ಹಣ ಪಡೆಯುತ್ತಿರುವವರು ತಪ್ಪದೆ ನೋಡಿ

Gruhalakshmi Updates : ನಮಸ್ಕಾರ ಸ್ನೇಹಿತರೇ, 10ನೇ ಕಂತಿನ ಹಣ ಯಾವಾಗ ಬರುತ್ತೆ ಅಂತ ಕಾಯುತ್ತಿದ್ದೀರಾ.? ಆದರೆ 10ನೇ ಕಂತಿನ ಹಣದಲ್ಲಿ ಸರ್ಕಾರ ಕೆಲವು ಬದಲಾವಣೆಗಳನ್ನ ಮಾಡುತ್ತಿದೆ. ನೀವು 10ನೇ ಕಂತಿನ ಹಣ ಪಡ್ಕೋಬೇಕು ಅಂದ್ರೆ ನಿಮಗೆಲ್ಲರಿಗೂ ಕೂಡ ಗೊತ್ತಿರಬೇಕಾಗುತ್ತೆ. ಹಾಗಾದ್ರೆ ಏನು ಬದಲಾವಣೆಯಾಗಿದೆ.? ಅದರ ಬಗ್ಗೆನೇ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. 10ನೇ ಕಂತಿನ ಹಣ ಯಾವಾಗ ಬರುತ್ತೆ.? ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಅರ್ಹ ಫಲಾನುಭವಿ ಮಹಿಳೆಯರಿಗೆ 9ನೇ … Read more

Gold Rate Today : ಚಿನ್ನದ ಹಾಗು ಬೆಳ್ಳಿಯ ಬೆಲೆಯಲ್ಲಿ ಏರಿಳಿತ ಕಂಡಿದ್ಯಾ.? ಎಷ್ಟಿದೆ ನೋಡಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate Today : ಚಿನ್ನದ ಹಾಗು ಬೆಳ್ಳಿಯ ಬೆಲೆಯಲ್ಲಿ ಏರಿಳಿತ ಕಂಡಿದ್ಯಾ.? ಎಷ್ಟಿದೆ ನೋಡಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Rate) ಇಂದಿನ ಬೆಳ್ಳಿಯ ಬೆಲೆಯು, ಪ್ರತೀ 10 ಗ್ರಾಂ ಗೆ ₹833/- ರೂಪಾಯಿ. 100 ಗ್ರಾಂ ಗೆ ₹8,330/- ರೂಪಾಯಿ. 1 ಕೆಜಿ ಬೆಳ್ಳಿಗೆ ₹83,300/- ರೂಪಾಯಿಯಾಗಿದೆ. ನಿನ್ನೆ … Read more

Gruhalakshmi Scheme : ಗೃಹಲಕ್ಷ್ಮೀ ಬಿಗ್ ಆಫರ್ : ಈ ಬಾರಿ ಒಂದೇ ತಿಂಗಳಿನಲ್ಲಿ 4 ಸಾವಿರ ಜಮಾ.! ಖುಷಿಯಲ್ಲಿ ಮಹಿಳೆಯರು

Gruhalakshmi Scheme : ಗೃಹಲಕ್ಷ್ಮೀ ಬಿಗ್ ಆಫರ್ : ಈ ಬಾರಿ ಒಂದೇ ತಿಂಗಳಿನಲ್ಲಿ 4 ಸಾವಿರ ಜಮಾ.! ಖುಷಿಯಲ್ಲಿ ಮಹಿಳೆಯರು

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತೀ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಂತಹ (Gruhalakshmi Scheme) ದೊಡ್ಡ ಕೊಡುಗೆಯನ್ನು ನೀಡಿದೆ. ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ(DBT) ಮೂಲಕ ಜಮಾ ಮಾಡಲಾಗುತ್ತದೆ. ಈಗಾಗಲೇ 8ನೇ ಕಂತಿನ ಹಣ ನೀಡಲಾಗಿದ್ದು, ಈಗ 9ನೇ ಕಂತಿನ ಸರದಿ. ಈ ಬಾರಿ ₹4,000 ಸಾವಿರ ರೂಪಾಯಿ ಹಣ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಲಾಗಿದೆ. … Read more

PM Vishwakarma Scheme : ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಹೊಸ ಅಳವಡಿಕೆ – ಉಚಿತ ಹೊಲಿಗೆ ಯಂತ್ರ ಪಡೆಯಲು ಇಲ್ಲಿದೆ ಡೈರೆಕ್ಟ್ ಲಿಂಕ್

PM Vishwakarma Scheme : ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಹೊಸ ಅಳವಡಿಕೆ - ಉಚಿತ ಹೊಲಿಗೆ ಯಂತ್ರ ಪಡೆಯಲು ಇಲ್ಲಿದೆ ಡೈರೆಕ್ಟ್ ಲಿಂಕ್

PM Vishwakarma Scheme : ನಮಸ್ಕಾರ ಸ್ನೇಹಿತರೇ, ನಮಗೆಲ್ಲ ತಿಳಿದಿರುವಂತೆ ದೇಶದ ಹೆಚ್ಚಿನ ಭಾಗದಷ್ಟು ಜನ ಅಸಂಘಟಿತ ಕಾರ್ಯಗಳಲ್ಲಿ ಶ್ರಮವನ್ನು ಮಾಡುತ್ತಾರೆ. ಅಂದರೆ ಕುಶಲಕರ್ಮಿಗಳು ಮಾಡುವ ಕೆಲಸವು ಸಂಘಟಿತವಾಗದೇ ಅದಕ್ಕೆ ಬೇಡಿಕೆಯೂ ಏರುವುದಿಲ್ಲ. ಹೀಗಾಗಿ ಪ್ರಧಾನ ಮಂತ್ರಿ ಅವರು ಅವರ ಸರ್ವಾಂಗೀಣ ಕಲ್ಯಾಣಕ್ಕಾಗಿ ಪಿ‌ಎಮ್ ವಿಶ್ವಕರ್ಮ ಯೋಜನೆಯನ್ನು(PM Vishwakarma Scheme) ಜಾರಿಗೆ ತಂದರು. ಈ ಪಿ‌ಎಮ್ ವಿಶ್ವಕರ್ಮ ಯೋಜನೆಯು(PM Vishwakarma Scheme) ಹಲವು ವರ್ಗದ ಕುಶಲ ಕರ್ಮಿಗಳಿಗೆ ವಿವಿಧ ಸೌಲಭ್ಯವನ್ನು ನೀಡುತ್ತದೆ. ಇದರಲ್ಲಿ ಹೊಲಿಗೆ ಯಂತ್ರವು ಸೇರಿದೆ. … Read more

Crop Insurance : ಬರ ಪರಿಹಾರ ಜಮಾವಣೆ ಆಗಿಲ್ಲವೇ.? ಇಲ್ಲಿಗೆ ಭೇಟಿ ನೀಡಿ, ಮಾಹಿತಿ ಸಲ್ಲಿಸಿ – ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಿ

Crop Insurance : ಬೆಳೆ ನಷ್ಟ ಪರಿಹಾರ ಹೀಗೆ ಮಾಡಿ

Crop Insurance : ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಆರ್ಥಿಕವಾಗಿ ನೆರವಾಗಲು ರಾಜ್ಯ ಸರ್ಕಾರ ಬರ ಪರಿಹಾರವಾಗಿ ಮೊದಲ ಹಂತದಲ್ಲಿ 2000 ರೂಪಾಯಿಯನ್ನು ಈಗಾಗಲೇ ಜಿಲ್ಲಾವಾರು ಪ್ರತಿ ತಾಲ್ಲೂಕಿನ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಎಫ್ಐಡಿ ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾವಣೆ ಮಾಡಲಾಗಿದೆ. ಇದನ್ನೂ ಕೂಡ ಓದಿ : Crop Insurance : … Read more

SSLC Result 2024 : ರಾಜ್ಯದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಯಾವ ದಿನಾಂಕ ಗೊತ್ತಾ.? ಡೈರೆಕ್ಟ್ ಲಿಂಕ್

SSLC Result 2024 : ರಾಜ್ಯದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಯಾವ ದಿನಾಂಕ ಗೊತ್ತಾ.? ಡೈರೆಕ್ಟ್ ಲಿಂಕ್

SSLC Result 2024 : ನಮಸ್ಕಾರ ಸ್ನೇಹಿತರೇ, ಇಂದು ಈ ಲೇಖನದಲ್ಲಿ ನಾವು ಎಸ್ಎಸ್ಎಲ್ ಸಿ ಪರೀಕ್ಷೆ (SSLC Result 2024) ಫಲಿತಾಂಶದ ಕುರಿತು ಒಂದಿಷ್ಟು ಮಾಹಿತಿಯನ್ನ ವಿದ್ಯಾರ್ಥಿಗಳಿಗಾಗಿ ಇಲ್ಲಿ ನೀಡಲಾಗಿದೆ. 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ತರಗತಿಯ ಪರೀಕ್ಷಾ ಫಲಿತಾಂಶ(SSLC Result 2024) ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಎಲ್ಲಾ ಪೋಷಕರು ಪಾಲಕರು ಮತ್ತು ವಿದ್ಯಾರ್ಥಿನಿಯರು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಇದನ್ನೂ ಕೂಡ ಓದಿ : Scholarship : ದ್ವಿತೀಯ ಪಿಯುಸಿ … Read more

Gruhalakshmi Installment : ಗೃಹ ಲಕ್ಷ್ಮಿ 9ನೇ ಕಂತಿನ ಹಣ ಜಮಾ, ಖಾತೆಗೆ ಬರಲು ಈ ಕೆಲಸ ಮಾಡಿ

Gruhalakshmi Installment : ಗೃಹ ಲಕ್ಷ್ಮಿ 9ನೇ ಕಂತಿನ ಹಣ ಜಮಾ, ಖಾತೆಗೆ ಬರಲು ಈ ಕೆಲಸ ಮಾಡಿ

Gruhalakshmi Installment : ನಮಸ್ಕಾರ ಸ್ನೇಹಿತರೇ, ನಿಮಗೆಲ್ಲ ಮತ್ತೊಮ್ಮೆ ನಮ್ಮ ಜಸ್ಟ್ ಕನ್ನಡ(Just Kannada) ವೆಬ್ ಸೈಟ್ ಗೆ ಸ್ವಾಗತ. ಇಂದು ಈ ಲೇಖನದಲ್ಲಿ ನಾವು ಗೃಹಲಕ್ಷ್ಮಿ ಯೋಜನೆಯ (Gruhalakshmi installment) 9ನೇ ಕಂತಿನ ಕುರಿತು ಮಾಹಿತಿ ತಿಳಿಯೋಣ. ರಾಜ್ಯದಲ್ಲಿ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗೃಹಲಕ್ಷ್ಮಿ ಯೋಜನೆಯು(Gruhalakshmi installment) ರಾಜ್ಯಾದ್ಯಂತ 1.20 ಕೋಟಿ ಮಹಿಳೆಯರು ಮಾಸಿಕ 2000 ಗಳನ್ನು ನೇರವಾಗಿ ಡಿಬಿಟಿ ಮೂಲಕ ಬ್ಯಾಂಕ್‌ ಖಾತೆಗೆ ಹಣವನ್ನ ಪಡೆಯುತ್ತಿದ್ದಾರೆ. ಇದನ್ನೂ ಕೂಡ ಓದಿ : … Read more