Pahani RTC : ನಮಸ್ಕಾರ ಸ್ನೇಹಿತರೇ, ನಿಮ್ಮ ಜಮೀನಿನ ಪಹಣಿಯು ತಂದೆ, ತಾತ ಅಥವಾ ಮುತ್ತಾತನ ಹೆಸರಿನಲ್ಲಿದ್ದು, ಪ್ರಸ್ತುತ ಹೆಸರಲ್ಲಿ ಜಮೀನು ಪಹಣಿಯನ್ನ ವರ್ಗಾವಣೆ ಮಾಡಿಕೊಳ್ಳುವಲ್ಲಿ ನಿಮಗೆ ಸಾಕಷ್ಟು ತೊಂದರೆಗಳು ಇದ್ದರೆ ರಾಜ್ಯ ಸರ್ಕಾರ ಇಂತಹ ರೈತರಿಗಾಗಿ ಸಿಹಿಸುದ್ಧಿ ನೀಡಿದೆ.
ನಿಮ್ಮ ಜಮೀನಿನ ಪಹಣಿಯಲ್ಲಿ ಪೂರ್ವಜರ ಹೆಸರು ಇದ್ರೆ ಅದನ್ನ ನೇರವಾಗಿ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ, ಸರಳ ವಿಧಾನಗಳನ್ನು ಅನುಸರಿಸುವ ಮೂಲಕ ರೈತನು ತನ್ನ ಹೆಸರಿಗೆ ಮಾಡಿಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಸಾಕಷ್ಟು ರೈತರ ಜಮೀನುಗಳು ಪೂರ್ವಜರ ಹೆಸರಿನಲ್ಲಿ ಇರುವ ಕಾರಣಕ್ಕಾಗಿ ಸರ್ಕಾರದಿಂದ ನೀಡಲಾಗುತ್ತಿರುವ ಸಾಕಷ್ಟು ಯೋಜನೆಗಳು ರೈತರಿಗೆ ದೊರೆಯುತ್ತಿಲ್ಲ ಎನ್ನುವ ಕಾರಣಕ್ಕಾಗಿ ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ರೈತರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ನೀವು ಕೂಡ ರೈತರಾಗಿದ್ದಾರೆ ಅಥವಾ ನಿಮ್ಮ ಜಮೀನು ಕೂಡ ತಂದೆ, ತಾತ-ಮುತ್ತಾತನ ಹೆಸರಿನಲ್ಲಿ ಹೀಗೆ ಪೂರ್ವಜರ ಹೆಸರಿನಲ್ಲಿ ಇದ್ದರೆ ಅದನ್ನು ನಿಮ್ಮ ಹೆಸರಿಗೆ ಹೇಗೆ ಸರಳ ವಿಧಾನಗಳ ಮೂಲಕ ವರ್ಗಾವಣೆ ಮಾಡಿಕೊಳ್ಳಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹಿಂದಿನ ಪೂರ್ವಜರ ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ ಸೇರಿದಂತೆ ಆಸ್ತಿ ಖರೀದಿ ಪತ್ರ ಹೀಗೆ ಸಾಕಷ್ಟು ದಾಖಲೆ ಪತ್ರಗಳು ಈಗ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರಿಗೆ ದೊರೆಯದಿರುವ ಕಾರಣಕ್ಕಾಗಿ ಹಾಗೂ ಸಾಕಷ್ಟು ತೊಂದರೆಗಳು ಇರುವ ಕಾರಣಕ್ಕಾಗಿ ರೈತರ ಹೆಸರುಗಳಿಗೆ ಆಸ್ತಿ ವರ್ಗಾವಣೆಯಾಗುವಲ್ಲಿ ವಿಫಲವಾಗಿದೆ. ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಎಲ್ಲ ರೈತರಿಗೂ ಬಂಪರ್ ಕೊಡುಗೆಯನ್ನು ನೀಡಿದ್ದಾರೆ.
ರೈತರ ಜಮೀನಿನ ಆಸುಪಾಸು ಇರುವ ರಸ್ತೆ, ನೀರು ಹೋಗುವ ಕಾವಲು, ಹಳ್ಳ, ಬೇಲಿ ಮತ್ತು ಜಮೀನಿನಲ್ಲಿ ಇರುವಂತಹ ಮರಗಳು ತನ್ನ ಜಮೀನಿಗೆ ಬರುವಂತೆ ಇದು ನನ್ನ ಪಾಲು ಎಂದು ಹಲವು ಬಾರಿ ರೈತರು ಜಗಳಕ್ಕಿಳಿಯುವ ಪ್ರಕರಣಗಳು ದಾಖಲಾಗುತ್ತೆ. ಈ ಸಮಸ್ಯೆಯನ್ನ ಬಗೆಹರಿಸುವ ನಿಟ್ಟಿನಲ್ಲಿ ಕಂದಾಯ ಸಚಿವರು ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ಜಮೀನಿನ ದಾಖಲೆ ಪತ್ರಗಳನ್ನ ಡಿಜಿಟಲೀಕರಣ ಮಾಡಲು ಮುಂದಾಗಿದ್ದಾರೆ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಜಮೀನು ದಾನದ ರೀತಿ, ಕ್ರಯದ ರೀತಿ ವಿಭಾಗ ರೂಪದಲ್ಲಿ ಪಿತ್ರಾರ್ಜಿತ ಅಥವಾ ಪೌತಿ ಖಾತೆಯ ರೂಪದಲ್ಲಿ ಒಂದು ರೈತನಿಂದ ಮತ್ತೊಂದು ರೈತನಿಗೆ ಆಸ್ತಿಯ ಬದಲಾವಣೆ ಉಂಟಾಗುತ್ತದೆ. ಹಿಂದೆಲ್ಲ ಎಲ್ಲ ಈ ಮಾಹಿತಿಗಳನ್ನು ಕಾಗದ ರೂಪದಲ್ಲಿರಿಸಿಕೊಳ್ಳುತ್ತಿದ್ದರು, ಆದರೆ ಅದರ ರೀತಿಯಲ್ಲಿ ಸರಿಯಾಗಿ ಯಾರಿಗೆ ಎಷ್ಟು ಭಾಗದ ಜಮೀನು ಸೇರ್ಪಡೆಯಾಗುತ್ತೆ ಎಂಬುದನ್ನ ನಮೂದಿಸುತ್ತಿರಲಿಲ್ಲ. ಹೀಗಾಗಿ ಈ ಎಲ್ಲ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಹಣಿಯನ್ನ ಡಿಜಿಟಲೀಕರಣ ಮಾಡಲು ಮುಂದಾಗಿದ್ದಾರೆ.
ಈ ದಾಖಲಾತಿಗಳನ್ನ ನೀಡಿ ಸುಲಭವಾಗಿ ಪಹಣಿ ವರ್ಗಾವಣೆ ಮಾಡಿಕೊಳ್ಳಿ. ಜಮೀನಿನ ಮಾಲೀಕರು ತಮ್ಮ ಜಮೀನ ಕುರಿತಾದ ಎಲ್ಲ ಮಾಹಿತಿಯನ್ನ ಮೊಬೈಲ್ನಲ್ಲಿ ತಿಳಿಯಬಹುದಾದಂತಹ ಸೇವೆಯನ್ನ ರಾಜ್ಯ ಸರ್ಕಾರ ರೈತರಿಗೆ ಒದಗಿಸಿಕೊಡುತ್ತಿದೆ. ಹೀಗಾಗಿ ರಾಜ್ಯದ ರೈತರ ಜಮೀನಿನ ಮಾಹಿತಿಯನ್ನ ಹಾಗು ಅಳತೆಯನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿಡಲು ಯೋಜನೆ ರೂಪಿಸುತ್ತಿದ್ದಾರೆ. ಹಾಗು ಈ ಪ್ರಕ್ರಿಯೆಯನ್ನು 2024 ರೊಳಗೆ ಪೂರ್ಣಗೊಳಿಸುವ ಉದ್ದೇಶವನ್ನ ಕಂದಾಯ ಇಲಾಖೆ ಹೊಂದಿದೆ.
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇನ್ಮುಂದೆ ರಾಜ್ಯದ ಎಲ್ಲ ರೈತರ ಜಮೀನಿನ ಮಾಹಿತಿ ಡಿಜಿಟಲ್ ರೂಪದಲ್ಲಿ ಲಭ್ಯವಿರಲಿದೆ. ರಾಜ್ಯದ ಹಲವು ಕಡೆಗಳಲ್ಲಿ ಈ ಕಾರ್ಯ ಜಾರಿಗೆ ಬಂದಿದ್ದು, ಡಿಜಿಟಲ್ ರೂಪದಲ್ಲಿ ರೈತರ ಜಮೀನನ್ನ ಸ್ಕ್ಯಾನ್ ಮಾಡಿ ಅದರ ದಾಖಲೆ ಸಂಗ್ರಹಣೆ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ರೈತರು ತಮ್ಮ ಮೊಬೈಲ್ಗಳಲ್ಲಿಯೇ ಜಮೀನಿನ ಕುರಿತಾದ ಎಲ್ಲ ವಿವರಗಳನ್ನು ತಿಳಿಯಬಹುದು ಹಾಗು ಪಹಣಿ ನಿಮ್ಮ ತಂದೆ ಅಥವಾ ತಾತನ ಹೆಸರಿನಲ್ಲಿನದ್ದು, ಅವರು ಮರಣ ಹೊಂದಿದರೆ ಪ್ರಕರಣ ಪತ್ರವನ್ನು ಒದಗಿಸಿ ಸುಲಭವಾಗಿ ನಿಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ