PM Kisan Samman Nidhi : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ರೈತರು ವಾರ್ಷಿಕ 6,000/- ರೂಪಾಯಿಯನ್ನ ಮೂರು ಕಂತಾಗಿ ಪಡೆಯುವುದು ನಿಮಗೆಲ್ಲಾ ಗೊತ್ತಿರುವ ಸಂಗತಿ. ನೀವು ಅಥವಾ ನಿಮ್ಮ ಮನೆಯಲ್ಲಿ ಈಗಾಗಲೇ ಫಲಾನುಭವಿಯಾಗಿ ಈ ಯೋಜನೆಯ ಲಾಭವನ್ನ ಪಡೆಯುತ್ತಿರಬಹುದು. ಆದರೆ, ಇದೀಗ ಈ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ನೀವು ಈ ಚಿಕ್ಕ ಕೆಲಸ ಮಾಡಿ ಸಂಪೂರ್ಣವಾಗಿ 11,000/- ಹಾಗು 5,000/- ರೂಪಾಯಿಯನ್ನ ಪಡೆದುಕೊಳ್ಳಬಹುದಾಗಿದೆ. ಏನಿದು ಮಾಹಿತಿ.? ಪಿಎಂ ಕಿಸಾನ್ ಯೋಜನೆಯಡಿಯಲ್ಲಿ 11,000/- ರೂಪಾಯಿ ಒಟ್ಟಿಗೆ ಹೇಗೆ ಪಡೆದುಕೊಳ್ಳಬೇಕು ಎನ್ನುವುದರ ಕುರಿತು ಕಂಪ್ಲೀಟ್ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Kisan Pension Scheme : ರೈತ ಹಾಗು ರೈತನ ಪತ್ನಿಗೆ ತಿಂಗಳಿಗೆ ₹3000/- ಪೆನ್ಶನ್
ಕೇಂದ್ರ ಸರ್ಕಾರ ನೀಡುತ್ತಿರುವ ಈ ಯೋಜನೆಯಡಿಯಲ್ಲಿ ಪ್ರತೀ 4 ತಿಂಗಳಿಗೊಮ್ಮೆ 2,000/- ರೂಪಾಯಿಯಂತೆ ಮೂರು ಕಂತುಗಳಲ್ಲಿ 6,000/-ರೂಪಾಯಿ ಪ್ರತೀ ವರ್ಷಕ್ಕೆ ನಿಮ್ಮ ಖಾತೆಗೆ ಜಮಾವಣೆಯಾಗುತ್ತೆ. ಈಗಾಗಲೇ ರೈತರು 12 ರಿಂದ 13 ಕಂತುಗಳು ತಮ್ಮ ಖಾತೆಗೆ ಪಡೆದುಕೊಂಡಿದ್ದಾರೆ. ಇನ್ನು 14ನೇಯ ಕಂತಿನ ಹಣ ಕೂಡ ಮುಂದಿನ ವಾರದಲ್ಲಿ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಜಮಾವಣೆಯಾಗಲಿದೆ. ಆದರೆ ಮತ್ತೊಂದೆಡೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಪ್ರಮುಖ ಘೋಷಣೆ ಮಾಡಿದ್ದು, ಸ್ಪರ್ಧೆಯೊಂದನ್ನ ನಡೆಸುತ್ತಿದೆ.
ಇದನ್ನೂ ಕೂಡ ಓದಿ : Pan Card Rules : ಪಾನ್ ಕಾರ್ಡ್ ಇದ್ದವರಿಗೆ ಹೊಸ ನಿಯಮ 2023 ಎಲ್ಲರಿಗೂ ಅನ್ವಯ
ಹೌದು, ಈ ಸ್ಪರ್ಧೆಯಲ್ಲಿ ಭಾಗವಹಿಸಿ ನೀವೇನಾದರೂ ವಿಜೇತರಾದರೆ ನಿಮಗೆ 11,000/- ರೂಪಾಯಿ ದೊರೆಯಲಿದೆ. ಮೈ ಗವರ್ನಮೆಂಟ್ ವೆಬ್ಸೈಟ್ ನಲ್ಲಿ ಅಧೀಕೃತವಾಗಿ ಪ್ರಕಟವಾಗಿರುವ ಹಾಗೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ನೂತನ ಪಿಎಂ ಕಿಸಾನ್ ಯೋಜನೆ ಲೋಗೋ ವಿನ್ಯಾಸ ಸ್ಫರ್ದೆಯನ್ನ ಆಯೋಜಿಸಲಾಗಿದೆ. ಹೌದು, ಪಿಎಂ ಕಿಸಾನ್ ಯೋಜನೆಗಾಗಿ ನೀವು ಲೋಗೋವನ್ನ ವಿನ್ಯಾಸ ಮಾಡಬೇಕಾಗಿದೆ. ಈ ಸ್ಪರ್ಧೆಯು ಜೂನ್ ೩೦ ರವರೆಗೆ ಲಭ್ಯವಿದ್ದು, ನೀವು ಸ್ಪರ್ಧೆಯಲ್ಲಿ ಭಾಗವಹಿಸಿ ಮನೆಯಲ್ಲಿಯೇ ಕುಳಿತು ಲೋಗೋವನ್ನ ವಿನ್ಯಾಸ ಮಾಡಿ. ನೀವು ಮೈ ಗವರ್ನಮೆಂಟ್ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಲೋಗೋ ಅಪ್ಲೋಡ್ ಮಾಡುವ ವೆಬ್ ಸೈಟ್ ಲಿಂಕ್ :- https://www.mygov.in/ ನಿಮ್ಮ ಲೋಗೋ ಏನಾದರೂ ಆಯ್ಕೆಯಾಗಿದ್ದಲ್ಲಿ ನಿಮಗೆ ಸಂಪೂರ್ಣವಾಗಿ 11,000/- ರೂಪಾಯಿ ಹಾಗು ಒಂದು ವೇಳೆ ಆಯ್ಕೆಯಾಗಿಲ್ಲವಾದಲ್ಲಿ 5,000/- ರೂಪಾಯಿ ಸಮಾಧಾನಕರ ಬಹುಮಾನ ಕೂಡ ಸಿಗಲಿದೆ. ಹಾಗಾಗಿ ಆದಷ್ಟು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?