PM Kisan Scheme : ಕೇಂದ್ರ ಸರ್ಕಾರದಿಂದ 1 ಎಕರೆ ಗಿಂತ ಹೆಚ್ಚು ಜಮೀನು ಭೂ ಪ್ರದೇಶವನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರಿಗೆ ಬಂಪರ್ ಸುದ್ದಿ. ಪಿಎಂ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಉಚಿತವಾಗಿ ರೈತರಿಗೆ ಟ್ಯಾಕ್ಟರ್ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಉಚಿತ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಾಗೂ ಬಡ ವರ್ಗದವರಿಗೆ ಸೇರಿದ ಎಲ್ಲಾ ರೈತರಿಗೆ ಉಚಿತವಾಗಿ ಟ್ಯಾಕ್ಟರ್ ವಿತರಣೆ ಮಾಡುವುದಕ್ಕೆಇದೀಗ ಅರ್ಜಿಗಳನ್ನ ಕರೆಯಲಾಗಿದೆ. ರೈತರಿಗೆ ಕೃಷಿ ಕ್ಷೇತ್ರದಲ್ಲಿ ಅತಿ ಹೆಚ್ಚು ಯಶಸ್ಸು ಕಾಣಲು ಹಾಗೂ ಆರ್ಥಿಕವಾಗಿ ಸದೃಢ ಹೊಂದಲು, ಈಗಾಗಲೇ ಕೃಷಿ ಇಲಾಖೆಯ ವತಿಯಿಂದ ವಿವಿಧ ಕೃಷಿ ಯಂತ್ರೋಪಗಳನ್ನು ಸಬ್ಸಿಡಿ ರೂಪದಲ್ಲಿ ವಿತರಣೆ ಮಾಡಲಾಗುತ್ತಿದೆ. ಹಾಗೂ ಇಂದಿನ ದಿನಗಳಲ್ಲಿ ರೈತರ ಜಮೀನಿನ ಎಲ್ಲಾ ಕೆಲಸಗಳು ಟ್ಯಾಕ್ಟರ್ ಯಂತ್ರಗಳಿಂದ ಆಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಉಚಿತ ಟ್ರಾಕ್ಟರ್ ವಿತರಣೆ ಮಾಡುವುದಕ್ಕೆಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಇದನ್ನೂ ಕೂಡ ಓದಿ : Upendra : ನಟ ಉಪೇಂದ್ರ ಅವರನ್ನು ಚಿತ್ರರಂಗದಿಂದ 5 ವರ್ಷ ಬ್ಯಾನ್ ಮಾಡಿ.. ಇದಕ್ಕೆ ಉಪೇಂದ್ರ ಹೇಳಿದ್ದೇನು ಗೊತ್ತಾ.?
ಇದರಿಂದ ರೈತರಿಗೆ ಬಹಳ ಅನುಕೂಲವಾಗಲಿದ್ದು ರೈತರ ಅರ್ಧ ದಷ್ಟು ಕೆಲಸ ಕಾರ್ಯಗಳು ಇನ್ನು ಮುಂದೆ ಸುಲಭವಾಗಿ ಆಗಲಿದೆ. ಈ ಉಚಿತ ಟ್ಯಾಕ್ಟರ್ ಯೋಜನೆ ಲಾಭ ಹೇಗೆ ಪಡೆದುಕೊಳ್ಳಬೇಕು? ಎಲ್ಲಿ ಅರ್ಜಿ ಸಲ್ಲಿಸಬೇಕು? ಬೇಕಾಗುವ ದಾಖಲಾತಿಗಳು ಏನು? ಎನ್ನುವುದರ ಕುರಿತು ವಿವರಿಸಿದ್ದೇವೆ. ಪ್ರಧಾನಮಂತ್ರಿ ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಉಚಿತ ಟ್ಯಾಕ್ಟರ್ ಪಡೆದುಕೊಳ್ಳಲು ಏನೆಲ್ಲಾ ದಾಖಲಾತಿಗಳು ಬೇಕು ಅಂತ ನೋಡುವುದಾದರೆ, ರೈತರಿಗೆ ಕನಿಷ್ಟ 18 ವರ್ಷ ವಯಸ್ಸು ಮೇಲ್ಪಟ್ಟಿರಬೇಕು ಹಾಗೂ ಗರಿಷ್ಟ 50 ವರ್ಷ ಒಳಗಾಗಿ ವಯೋಮಿತಿಯನ್ನ ಹೊಂದಿರಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರು ಎಂದು ಪ್ರಮಾಣ ಪತ್ರವನ್ನ ಹೊಂದಿರಬೇಕು. ಹಾಗೂ ರೈತರ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನ ಪ್ರತಿ, ತಮ್ಮ ಜಮೀನಿನ ಹೊಲದ ಪಹಣಿ, 2 ಭಾವ ಚಿತ್ರ ಸೇರಿದಂತೆ ಇತರೆ ದಾಖಲಾತಿಗಳು ಬೇಕಾಗುತ್ತವೆ. ಇನ್ನು ಕೊನೆಯದಾಗಿ ನಿಮ್ಮ ವಲಯದ ಕೃಷಿ ಇಲಾಖೆ ಅಥವಾ ರೈತ ಸಂಪರ್ಕಕ್ಕೆ ಭೇಟಿ ಮಾಡಿ ಅರ್ಜಿ ಸಲ್ಲಿಸಿ.
ಇದನ್ನೂ ಕೂಡ ಓದಿ : Spandana : ಸ್ಪಂದನ ಅವರ ಡೈರಿ ಹಿಡಿದು ಮನೆಯಲ್ಲಿ ರಾಘು ಕಣ್ಣೀರು.. ಕೊನೆಗೂ ಈಡೇರಲಿಲ್ಲ ಸ್ಪಂದನ ಕೋರಿಕೆ.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10