ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅವರಿಗೆ ಪ್ರವಾಸಗಳು ಅಂದ್ರೆ ಎಷ್ಟು ಇಷ್ಟ ಅಂತ ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ದೇಶ-ವಿದೇಶಗಳನ್ನ ಸುತ್ತಾಡಬೇಕು, ಪ್ರವಾಸ ಹೋದ ಕಡೆಯಲ್ಲಿನ ಪರಿಸರ, ಸಂಸ್ಕೃತಿ ಹಾಗು ಅಲ್ಲಿನ ಆಹಾರ ಎಲ್ಲವನ್ನ ಆಸ್ವಾದಿಸಬೇಕು ಎನ್ನುವುದು ಅಪ್ಪು ಅವರ ಆಸೆ ಆಗಿತ್ತು. ಅದೇ ರೀತಿ ಎಷ್ಟೇ ಕೆಲಸ ಇದ್ದರೂ ಕೂಡ ಬಿಡುವು ಮಾಡಿಕೊಂಡು ತಪ್ಪದೇ ಪ್ರತಿವರ್ಷ ತಮ್ಮ ಕುಟುಂಬವನ್ನ ವಿದೇಶ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದರು. ಪುನೀತ್ ಅವರು ಪತ್ನಿ ಅಶ್ವಿನಿ, ಮಕ್ಕಳಾದ ದೃತಿ ಹಾಗು ವಂಧಿತ ಜೊತೆಗೆ ಕಂಪ್ಲೀಟ್ ಫ್ಯಾಮಿಲಿ ಮ್ಯಾನ್ ಆಗಿ ಎಂಜಾಯ್ ಮಾಡುತ್ತಿದ್ದರು.
ಅಪ್ಪು ಅವರು ಬೇರೆ ಯಾರನ್ನೂ ಅಂದ್ರೆ, ಸ್ವತಃ ತಮ್ಮ ಆಪ್ತರನ್ನು ಕೂಡ ಕರೆದುಕೊಂಡು ಹೋಗುತ್ತಿರಲಿಲ್ಲ. ಪತ್ನಿ ಹಾಗು ಮಕ್ಕಳ ಕೈಯಲ್ಲಿ ಯಾವುದೇ ಭಾರವಾದ ಲಗೇಜ್ ಗಳನ್ನು ಕೊಡದೇ ಸಂಪೂರ್ಣವಾಗಿ ತಾವೇ ಪ್ರವಾಸಕ್ಕಾಗುವಷ್ಟು ಲಗೇಜ್ ಸೇರಿದಂತೆ ಎಲ್ಲವನ್ನು ಅಪ್ಪು ಅವರೇ ತೆಗೆದುಕೊಂಡು ಹೋಗುತ್ತಿದ್ದರು. ಇದರ ಬಗ್ಗೆ ಒಮ್ಮೆ ಸೃಜನ್ ಲೋಕೇಶ್ ಅವರು ಮಜಾ ಟಾಕೀಸ್ ನಲ್ಲಿಯೂ ಹೇಳಿಕೊಂಡಿದ್ದರು. ಅಷ್ಟು ಸಿಂಪಲ್ ಕಮ್ ಫ್ಯಾಮಿಲಿ ಮ್ಯಾನ್ ಆಗಿದ್ದರು ನಮ್ಮ ಅಪ್ಪು. ಆಪ್ತ ಸಹಾಯಕರು ಯಾರು ಇರಲ್ವಾ? ಅವರು ಏನ್ ಮಾಡ್ತಾರೆ? ಅಂತ ಸೃಜನ್ ಕೇಳಿದಾಗ… ಇಲ್ಲ, ನಮ್ಮ ಲಗೇಜ್ ಅನ್ನ ಇನ್ಯಾರು ತೆಗೆದುಕೊಂಡು ಹೋಗ್ತಾರೆ? ನಾನೇ ತೆಗೆದುಕೊಂಡು ಹೋಗಬೇಕು ಎಂದು ಮಗುವಿನಂತೆ ಮುಗ್ದರಾಗಿ ನಕ್ಕಿದ್ದರು.
ಇದನ್ನೂ ಕೂಡ ಓದಿ : Kiccha Sudeep | ಕಿಚ್ಚ ಸುದೀಪ್ ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (1997-2023) | Kiccha Sudeep Hit And Flop Movies
ಇನ್ನು ಅಪ್ಪು ಅವರಿಗೆ ಸೌತ್ ಅಮೆರಿಕಾಗೆ ಹೋಗಬೇಕು ಎನ್ನುವ ಆಸೆಯಂತೆ ಎರಡು ವರ್ಷದ ಹಿಂದೆಯೇ ಪತ್ನಿ ಅಶ್ವಿನಿ ಹಾಗು ಮಕ್ಕಳೊಂದಿಗೆ ಹೋಗಿ ಖುಷಿಪಟ್ಟಿದ್ದರು. ಇನ್ನು ಪುನೀತ್ ರಾಜ್ ಕುಮಾರ್ ಅವರ ಕೊನೆಯ ವಿದೇಶ ಪ್ರವಾಸ ಅಂದ್ರೆ, ಅದು ಎರಡು ವರ್ಷದ ಹಿಂದೆ ಕನ್ನಡ ಸಮ್ಮೇಳನಕ್ಕಾಗಿ ಸೇಹಿತರೊಂದಿಗೆ ಹೋಗಿದ್ದು, ಅನಂತರ ಕೊರೋನಾ ಬಂದು ಲಾಕ್ ಡೌನ್ ಆಗಿತ್ತು. ಈವಾಗ ಅಪ್ಪು ಅವರು ನಮ್ಮೊಂದಿಗೆ ಇಲ್ಲವಾದರೂ, ಅವರ ಪ್ರವಾಸವೂ ಕೂಡ ಕೊನೆಗೆ ಅಲ್ಲಿಗೆ ನಿಂತು ಹೋಯ್ತು. ಆದ್ರೆ ಅಪ್ಪು ಅವರು ಇದ್ದಷ್ಟು ದಿನ ಪ್ರತೀ ಕ್ಷಣವನ್ನು ಕೂಡ ಸಂತೋಷದಿಂದ ಅನುಭವಿಸುತ್ತಿದ್ದರು. ಒಮ್ಮೆ ಬೇರೆ ದೇಶಕ್ಕೆ ಪ್ರವಾಸಕ್ಕೆ ಹೋಗಿದ್ದಾಗ ಮಧ್ಯರಾತ್ರಿಯಲ್ಲಿ ದಾರಿ ತಪ್ಪಿದ ಘಟನೆ ಬಗ್ಗೆ ತಿಳಿಯೋಣ.
ನಿಜಕ್ಕೂ ಆ ಸಮಯದಲ್ಲಿ ಎಷ್ಟು ಸೌಮ್ಯದಿಂದ ಇದ್ದರು ಅಂದ್ರೆ, ಅವರ ಗುಣ ಮೆಚ್ಚಲೇಬೇಕು, ಹೌದು,ಒಮ್ಮೆ ಆಸ್ಟ್ರಿಯಾ ದೇಶಕ್ಕೆ ಶೂಟಿಂಗ್ ನಿಮಿತ್ತ ಹೋಗಿದ್ದರು, ಸಿನಿಮಾ ಶೂಟಿಂಗ್ ಮುಗಿದು ಅಪ್ಪು ಅವರು ತಮ್ಮ ಮ್ಯಾನೇಜರ್ ಕುಮಾರ್ ಅವರೊಂದಿಗೆ ರಾತ್ರಿ ಹೊರಗೆ ಊಟಕ್ಕೆಂದು ಕರೆದುಕೊಂಡು ಹೋದರು. ಊಟ ಮುಗಿವಷ್ಟರಲ್ಲಿ ರಾತ್ರಿ ಸಮಯ 11:30 ಆಗಿತ್ತು. ಊಟ ಮುಗಿಸಿಕೊಂಡು ಅವರಿಬ್ಬರೂ ವಾಸವಿದ್ದ ಹೋಟೆಲ್ ಕಡೆ ನಡೆದುಕೊಂಡು ಬರುತ್ತಿದ್ದರು. ಆಗ ಸಮಯ ರಾತ್ರಿ ಒಂದು ಗಂಟೆ ಆಗಿತ್ತು. ದಾರಿಯಲಿ ಯಾರೊಬ್ಬರ ಸುಳಿವೂ ಕೂಡ ಇಲ್ಲ, ಆಗೆಲ್ಲ ವಿದೇಶಕ್ಕೆ ಚಿತ್ರೀಕರಣಕ್ಕೆ ಹೋದಾಗ ಅಲ್ಲಿ ಸಂಪೂರ್ಣವಾಗಿ ಸಿನಿಮಾ ಪ್ರೊಡಕ್ಷನ್ ತಂಡದವರು ಒಂದು ಫೋನ್ ಮಾತ್ರ ಇಟ್ಟುಕೊಳ್ಳುತ್ತಿದ್ದರು. ಅದರಲ್ಲಿಯೇ ಪ್ರತಿಯೊಬ್ಬರೂ ತಮ್ಮ ಕುಟುಂಬಗಳಿಗೆ ಫೋನ್ ಮಾಡಲು ಬಳಸುತ್ತಿದ್ದರಂತೆ.
ಅಪ್ಪು ಹಾಗು ಕುಮಾರ್ ಅವರಿಗೆ ತಮ್ಮ ಹೋಟೆಲ್ ಹೆಸರು ಬಿಟ್ಟರೆ ಅಲ್ಲಿ ಬೇರೆ ಯಾವ ದಾರಿ ಕೂಡ ಗೊತ್ತಿರಲಿಲ್ಲವಂತೆ. ಅವರು ದಾರಿ ತಪ್ಪಿ ಹೋಗುತ್ತಿದ್ದಂತೆ ಬೆಳಗಿನ ಜಾವ ಸಮಯ ಮೂರು ಗಂಟೆ ಆಗಿತ್ತು.. ಯಾವುದಾದರೂ ಮನೆಯ ಬಾಗಿಲು ತಟ್ಟಿ ತಮ್ಮ ಹೋಟೆಲ್ ಹೆಸರು ಹೇಳಿ ದಾರಿ ಕೇಳೋಣ ಅಂತ ಅಂದ್ರೆ, ಅವರೆಲ್ಲಿ ತಮ್ಮನ್ನು ತಪ್ಪಾಗಿ ತಿಳಿದುಕೊಂಡು ಬಿಟ್ರೆ ಏನು ಮಾಡುವುದು.? ಎಂದು ಸುಮ್ಮನಾಗಿಬಿಟ್ಟರಂತೆ. ಜೊತೆಗೆ ನಮ್ಮ ಕತ್ತಲ್ಲಿ ಚೈನ್ ಬೇರೆ ಇತ್ತು ಎಂದು ಆ ದಿನ ಅಪ್ಪು ಅವರು ಭಯ ಪಟ್ಟಿರುವುದನ್ನ ಮ್ಯಾನೇಜರ್ ಕುಮಾರ್ ಅವರು ನೆನಪು ಮಾಡಿಕೊಂಡರು.
ಇದನ್ನೂ ಕೂಡ ಓದಿ : Dr. Puneeth Rajkumar ಪುನೀತ್ ರಾಜ್ ಕುಮಾರ್ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2002-2021) | Puneeth Rajkumar Hit And Flop Movies
ಆಗಲು ಸಹ ಆ ರಾತ್ರಿಯಲ್ಲಿ ಸ್ವತಃ ತಾವೇ ದಾರಿ ತಪ್ಪಿ ಕುಳಿತಿದ್ದರೂ ಕೂಡ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತಮ್ಮ ಚಿತ್ರತಂಡದವರ ಬಗ್ಗೆ ಯೋಚನೆ ಮಾಡಿ, ನಾನು ಬೆಳಿಗ್ಗೆ ಚಿತ್ರೀಕರಣಕ್ಕೆ ಹೋಗಬೇಕು, ನನ್ನಿಂದ ಅವರಿಗೆ ಯಾವುದೇ ತೊಂದರೆ ಆಗಬಾರದು ಎಂದು ಹೇಳುತ್ತಿದ್ದರಂತೆ.. ನೋಡಿದ್ರಲ್ಲಾ ಸ್ನೇಹಿತರೇ, ಅಪ್ಪು ಅವರ ಈ ಒಳ್ಳೆಯ ಮನಸ್ಸಿನ ಬಗ್ಗೆ ನಿಮ್ಮ ಅನಿಸಿಕೆ, ಅಭಿಪ್ರಾಯಗಳನ್ನ ತಪ್ಪದೇ ಕಾಮೆಂಟ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
- Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
- Pahani RTC : ಜಮೀನಿನ ಪಹಣಿ ತಂದೆ ತಾತ ಮುತ್ತಾತನ ಹೆಸರಲ್ಲಿ ಇದ್ದರೆ | ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ ವರ್ಗಾವಣೆ
- Drought Fund : ಬರ ಪರಿಹಾರ ಹಣ ಪಡೆದ ರೈತರ ಖಾತೆಗಳಿಗೆ | ರಾಜ್ಯ ಸರ್ಕಾರದಿಂದ ಜೂನ್ 1ಕ್ಕೆ 3ನೇ ಕಂತಿನ ಹಣ ಬಿಡುಗಡೆ
- Gruhalakshmi Scheme : ಗೃಹಲಕ್ಷ್ಮೀ ಯೋಜನೆಯ 11ನೇ ಕಂತಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!
- RTO Karnataka : ಎಲ್ಲಾ ವಾಹನ ಮಾಲೀಕರಿಗೆ ಬಿಗ್ ಶಾಕ್ | ಜೂನ್ 1 ಒಳಗಾಗಿ ಈ ಕೆಲಸ ಕಡ್ಡಾಯ | ಇಲ್ಲಾಂದ್ರೆ ದಂಡ ಫಿಕ್ಸ್
- Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- Driving Licence : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.
- Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ
- Ration Card Update : ರೇಷನ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ | ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್
- Gold Rate :ರೆಕಾರ್ಡ್ ಬ್ರೇಕ್ ಮಾಡಿತಾ ಬಂಗಾರ.! ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Health Tips : ಲೈಂಗಿಕ ಕ್ರಿಯೆ ನಡೆಸಿದ ನಂತರ ಮೂತ್ರ ವಿಸರ್ಜನೆ ತಡೆಹಿಡಿಯಬಾರದು ಏಕೆ ಗೊತ್ತಾ.?
- Drought Relief Payment : ಅರ್ಹ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ – ನೀವು ಲಿಸ್ಟ್ ಚೆಕ್ ಮಾಡಿಕೊಳ್ಳಿ
- Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ
- Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ – ಹೊಸ ರೂಲ್ಸ್ ಜಾರಿಗೆ – ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ
- Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!