ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅವರಿಗೆ ಪ್ರವಾಸಗಳು ಅಂದ್ರೆ ಎಷ್ಟು ಇಷ್ಟ ಅಂತ ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ದೇಶ-ವಿದೇಶಗಳನ್ನ ಸುತ್ತಾಡಬೇಕು, ಪ್ರವಾಸ ಹೋದ ಕಡೆಯಲ್ಲಿನ ಪರಿಸರ, ಸಂಸ್ಕೃತಿ ಹಾಗು ಅಲ್ಲಿನ ಆಹಾರ ಎಲ್ಲವನ್ನ ಆಸ್ವಾದಿಸಬೇಕು ಎನ್ನುವುದು ಅಪ್ಪು ಅವರ ಆಸೆ ಆಗಿತ್ತು. ಅದೇ ರೀತಿ ಎಷ್ಟೇ ಕೆಲಸ ಇದ್ದರೂ ಕೂಡ ಬಿಡುವು ಮಾಡಿಕೊಂಡು ತಪ್ಪದೇ ಪ್ರತಿವರ್ಷ ತಮ್ಮ ಕುಟುಂಬವನ್ನ ವಿದೇಶ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದರು. ಪುನೀತ್ ಅವರು ಪತ್ನಿ ಅಶ್ವಿನಿ, ಮಕ್ಕಳಾದ ದೃತಿ ಹಾಗು ವಂಧಿತ ಜೊತೆಗೆ ಕಂಪ್ಲೀಟ್ ಫ್ಯಾಮಿಲಿ ಮ್ಯಾನ್ ಆಗಿ ಎಂಜಾಯ್ ಮಾಡುತ್ತಿದ್ದರು.
ಅಪ್ಪು ಅವರು ಬೇರೆ ಯಾರನ್ನೂ ಅಂದ್ರೆ, ಸ್ವತಃ ತಮ್ಮ ಆಪ್ತರನ್ನು ಕೂಡ ಕರೆದುಕೊಂಡು ಹೋಗುತ್ತಿರಲಿಲ್ಲ. ಪತ್ನಿ ಹಾಗು ಮಕ್ಕಳ ಕೈಯಲ್ಲಿ ಯಾವುದೇ ಭಾರವಾದ ಲಗೇಜ್ ಗಳನ್ನು ಕೊಡದೇ ಸಂಪೂರ್ಣವಾಗಿ ತಾವೇ ಪ್ರವಾಸಕ್ಕಾಗುವಷ್ಟು ಲಗೇಜ್ ಸೇರಿದಂತೆ ಎಲ್ಲವನ್ನು ಅಪ್ಪು ಅವರೇ ತೆಗೆದುಕೊಂಡು ಹೋಗುತ್ತಿದ್ದರು. ಇದರ ಬಗ್ಗೆ ಒಮ್ಮೆ ಸೃಜನ್ ಲೋಕೇಶ್ ಅವರು ಮಜಾ ಟಾಕೀಸ್ ನಲ್ಲಿಯೂ ಹೇಳಿಕೊಂಡಿದ್ದರು. ಅಷ್ಟು ಸಿಂಪಲ್ ಕಮ್ ಫ್ಯಾಮಿಲಿ ಮ್ಯಾನ್ ಆಗಿದ್ದರು ನಮ್ಮ ಅಪ್ಪು. ಆಪ್ತ ಸಹಾಯಕರು ಯಾರು ಇರಲ್ವಾ? ಅವರು ಏನ್ ಮಾಡ್ತಾರೆ? ಅಂತ ಸೃಜನ್ ಕೇಳಿದಾಗ… ಇಲ್ಲ, ನಮ್ಮ ಲಗೇಜ್ ಅನ್ನ ಇನ್ಯಾರು ತೆಗೆದುಕೊಂಡು ಹೋಗ್ತಾರೆ? ನಾನೇ ತೆಗೆದುಕೊಂಡು ಹೋಗಬೇಕು ಎಂದು ಮಗುವಿನಂತೆ ಮುಗ್ದರಾಗಿ ನಕ್ಕಿದ್ದರು.
ಇದನ್ನೂ ಕೂಡ ಓದಿ : Kiccha Sudeep | ಕಿಚ್ಚ ಸುದೀಪ್ ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (1997-2023) | Kiccha Sudeep Hit And Flop Movies
ಇನ್ನು ಅಪ್ಪು ಅವರಿಗೆ ಸೌತ್ ಅಮೆರಿಕಾಗೆ ಹೋಗಬೇಕು ಎನ್ನುವ ಆಸೆಯಂತೆ ಎರಡು ವರ್ಷದ ಹಿಂದೆಯೇ ಪತ್ನಿ ಅಶ್ವಿನಿ ಹಾಗು ಮಕ್ಕಳೊಂದಿಗೆ ಹೋಗಿ ಖುಷಿಪಟ್ಟಿದ್ದರು. ಇನ್ನು ಪುನೀತ್ ರಾಜ್ ಕುಮಾರ್ ಅವರ ಕೊನೆಯ ವಿದೇಶ ಪ್ರವಾಸ ಅಂದ್ರೆ, ಅದು ಎರಡು ವರ್ಷದ ಹಿಂದೆ ಕನ್ನಡ ಸಮ್ಮೇಳನಕ್ಕಾಗಿ ಸೇಹಿತರೊಂದಿಗೆ ಹೋಗಿದ್ದು, ಅನಂತರ ಕೊರೋನಾ ಬಂದು ಲಾಕ್ ಡೌನ್ ಆಗಿತ್ತು. ಈವಾಗ ಅಪ್ಪು ಅವರು ನಮ್ಮೊಂದಿಗೆ ಇಲ್ಲವಾದರೂ, ಅವರ ಪ್ರವಾಸವೂ ಕೂಡ ಕೊನೆಗೆ ಅಲ್ಲಿಗೆ ನಿಂತು ಹೋಯ್ತು. ಆದ್ರೆ ಅಪ್ಪು ಅವರು ಇದ್ದಷ್ಟು ದಿನ ಪ್ರತೀ ಕ್ಷಣವನ್ನು ಕೂಡ ಸಂತೋಷದಿಂದ ಅನುಭವಿಸುತ್ತಿದ್ದರು. ಒಮ್ಮೆ ಬೇರೆ ದೇಶಕ್ಕೆ ಪ್ರವಾಸಕ್ಕೆ ಹೋಗಿದ್ದಾಗ ಮಧ್ಯರಾತ್ರಿಯಲ್ಲಿ ದಾರಿ ತಪ್ಪಿದ ಘಟನೆ ಬಗ್ಗೆ ತಿಳಿಯೋಣ.
ನಿಜಕ್ಕೂ ಆ ಸಮಯದಲ್ಲಿ ಎಷ್ಟು ಸೌಮ್ಯದಿಂದ ಇದ್ದರು ಅಂದ್ರೆ, ಅವರ ಗುಣ ಮೆಚ್ಚಲೇಬೇಕು, ಹೌದು,ಒಮ್ಮೆ ಆಸ್ಟ್ರಿಯಾ ದೇಶಕ್ಕೆ ಶೂಟಿಂಗ್ ನಿಮಿತ್ತ ಹೋಗಿದ್ದರು, ಸಿನಿಮಾ ಶೂಟಿಂಗ್ ಮುಗಿದು ಅಪ್ಪು ಅವರು ತಮ್ಮ ಮ್ಯಾನೇಜರ್ ಕುಮಾರ್ ಅವರೊಂದಿಗೆ ರಾತ್ರಿ ಹೊರಗೆ ಊಟಕ್ಕೆಂದು ಕರೆದುಕೊಂಡು ಹೋದರು. ಊಟ ಮುಗಿವಷ್ಟರಲ್ಲಿ ರಾತ್ರಿ ಸಮಯ 11:30 ಆಗಿತ್ತು. ಊಟ ಮುಗಿಸಿಕೊಂಡು ಅವರಿಬ್ಬರೂ ವಾಸವಿದ್ದ ಹೋಟೆಲ್ ಕಡೆ ನಡೆದುಕೊಂಡು ಬರುತ್ತಿದ್ದರು. ಆಗ ಸಮಯ ರಾತ್ರಿ ಒಂದು ಗಂಟೆ ಆಗಿತ್ತು. ದಾರಿಯಲಿ ಯಾರೊಬ್ಬರ ಸುಳಿವೂ ಕೂಡ ಇಲ್ಲ, ಆಗೆಲ್ಲ ವಿದೇಶಕ್ಕೆ ಚಿತ್ರೀಕರಣಕ್ಕೆ ಹೋದಾಗ ಅಲ್ಲಿ ಸಂಪೂರ್ಣವಾಗಿ ಸಿನಿಮಾ ಪ್ರೊಡಕ್ಷನ್ ತಂಡದವರು ಒಂದು ಫೋನ್ ಮಾತ್ರ ಇಟ್ಟುಕೊಳ್ಳುತ್ತಿದ್ದರು. ಅದರಲ್ಲಿಯೇ ಪ್ರತಿಯೊಬ್ಬರೂ ತಮ್ಮ ಕುಟುಂಬಗಳಿಗೆ ಫೋನ್ ಮಾಡಲು ಬಳಸುತ್ತಿದ್ದರಂತೆ.
ಅಪ್ಪು ಹಾಗು ಕುಮಾರ್ ಅವರಿಗೆ ತಮ್ಮ ಹೋಟೆಲ್ ಹೆಸರು ಬಿಟ್ಟರೆ ಅಲ್ಲಿ ಬೇರೆ ಯಾವ ದಾರಿ ಕೂಡ ಗೊತ್ತಿರಲಿಲ್ಲವಂತೆ. ಅವರು ದಾರಿ ತಪ್ಪಿ ಹೋಗುತ್ತಿದ್ದಂತೆ ಬೆಳಗಿನ ಜಾವ ಸಮಯ ಮೂರು ಗಂಟೆ ಆಗಿತ್ತು.. ಯಾವುದಾದರೂ ಮನೆಯ ಬಾಗಿಲು ತಟ್ಟಿ ತಮ್ಮ ಹೋಟೆಲ್ ಹೆಸರು ಹೇಳಿ ದಾರಿ ಕೇಳೋಣ ಅಂತ ಅಂದ್ರೆ, ಅವರೆಲ್ಲಿ ತಮ್ಮನ್ನು ತಪ್ಪಾಗಿ ತಿಳಿದುಕೊಂಡು ಬಿಟ್ರೆ ಏನು ಮಾಡುವುದು.? ಎಂದು ಸುಮ್ಮನಾಗಿಬಿಟ್ಟರಂತೆ. ಜೊತೆಗೆ ನಮ್ಮ ಕತ್ತಲ್ಲಿ ಚೈನ್ ಬೇರೆ ಇತ್ತು ಎಂದು ಆ ದಿನ ಅಪ್ಪು ಅವರು ಭಯ ಪಟ್ಟಿರುವುದನ್ನ ಮ್ಯಾನೇಜರ್ ಕುಮಾರ್ ಅವರು ನೆನಪು ಮಾಡಿಕೊಂಡರು.
ಇದನ್ನೂ ಕೂಡ ಓದಿ : Dr. Puneeth Rajkumar ಪುನೀತ್ ರಾಜ್ ಕುಮಾರ್ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2002-2021) | Puneeth Rajkumar Hit And Flop Movies
ಆಗಲು ಸಹ ಆ ರಾತ್ರಿಯಲ್ಲಿ ಸ್ವತಃ ತಾವೇ ದಾರಿ ತಪ್ಪಿ ಕುಳಿತಿದ್ದರೂ ಕೂಡ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತಮ್ಮ ಚಿತ್ರತಂಡದವರ ಬಗ್ಗೆ ಯೋಚನೆ ಮಾಡಿ, ನಾನು ಬೆಳಿಗ್ಗೆ ಚಿತ್ರೀಕರಣಕ್ಕೆ ಹೋಗಬೇಕು, ನನ್ನಿಂದ ಅವರಿಗೆ ಯಾವುದೇ ತೊಂದರೆ ಆಗಬಾರದು ಎಂದು ಹೇಳುತ್ತಿದ್ದರಂತೆ.. ನೋಡಿದ್ರಲ್ಲಾ ಸ್ನೇಹಿತರೇ, ಅಪ್ಪು ಅವರ ಈ ಒಳ್ಳೆಯ ಮನಸ್ಸಿನ ಬಗ್ಗೆ ನಿಮ್ಮ ಅನಿಸಿಕೆ, ಅಭಿಪ್ರಾಯಗಳನ್ನ ತಪ್ಪದೇ ಕಾಮೆಂಟ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!
- Whitening Tips : ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!
- Sangeeta shringeri : ಸಂಗೀತ ಇನ್ನೊಂದು ಮುಖ ಬಯಲು / ವಿನಯ್ ಬಲೆಗೆ ಬಿದ್ದಾರಾ ಸಂಗೀತಾ.? ಕಾರ್ತಿಕ್ ಹಾಗೂ ತುಕಾಲಿಗೆ ಮಾಡಿದ್ದೇನು.?
- ಪುರುಷರಿಗೆ ಸಣ್ಣ ಗಾತ್ರದ ಬೀಜಗಳು ಇದ್ದರೆ ಮಕ್ಕಳು ಆಗಲು ಕಷ್ಟವಾಗುತ್ತಾ – Health Tips in Kannada
- Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ
- Bigg Boss Kannada 10 : 7ನೇ ವಾರಕ್ಕೆ ಹೊಸ ತಂಡ ರೆಡಿ / ಈ ಎರಡು ತಂಡದ ಕ್ಯಾಪ್ಟನ್ ಯಾರು ಗೊತ್ತಾ.?
- Ganga Kalyana Scheme : ಭರ್ಜರಿ ಗುಡ್ ನ್ಯೂಸ್– ಎಲ್ಲಾ ವರ್ಗದವರಿಗೆ ಕೊಳವೆಭಾವಿ ಬೋರ್ವೆಲ್ ಪಡೆಯಲು ಹಣ ಸಹಾಯಧನ – ಹೀಗೆ ಅರ್ಜಿ ಸಲ್ಲಿಸಿ ಬಂಪರ್!
- Gold Rate Today : ಪಾತಾಳಕ್ಕೆ ಕುಸಿದ ಚಿನ್ನ.! ಏರಿಕೆನಾ ಅಥವಾ ಇಳಿಕೆನಾ.? ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ.?
- PM Matra Vandana Scheme : ಗರ್ಭಿಣಿ ಹಾಗು ಬಾಣಂತಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ
- Shramashakti : 2024 ಲೋಕಸಭಾ ಚುನಾವಣಾ ಹಿನ್ನೆಲೆ ಮತ್ತೊಂದು ಗ್ಯಾರಂಟಿ ಜಾರಿಗೆ / ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಬಂಪರ್.!
- Shramashakti : ಮಹಿಳೆಯರಿಗೆ ಸಿಹಿಸುದ್ಧಿ.! ಶ್ರಮಶಕ್ತಿ ಯೋಜನೆಯಡಿ ₹50,000/- ರೂ. ಹಣ ಬ್ಯಾಂಕ್ ಖಾತೆಗೆ ಜಮಾ.!
- Darshan : ದರ್ಶನ್ ಹಾಗು ಧ್ರುವ ಸರ್ಜಾ ಮಧ್ಯೆ ಜಗಳ ತಂದಿಟ್ಟವರು ಇವರೇ ನೋಡಿ.! ಧನ್ವೀರ್ ಶಾಕಿಂಗ್ ಹೇಳಿಕೆ.!
- BPL Card Updates : ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.!
- Bigg Boss Kannada : 3 ವರ್ಷದ ನಂತರ ಡ್ರೋನ್ ಪ್ರತಾಪ್ ಗೆ ತಂದೆಯಿಂದ ಪತ್ರ / ಪತ್ರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್.!
- Bigg Boss Kannada : 6ನೇ ವಾರಕ್ಕೆ ಹೊಸ ಟೀಮ್.! ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇರಲ್ವಾ.?
- Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- Property Loan : ಆಸ್ತಿ ಅಡವಿಟ್ಟು ಸಾಲ ಪಡೆದವರಿಗೆ / ಹೊಸ ನಿಯಮ ಜಾರಿಗೊಳಿಸಿದ ಆರ್ ಬಿಐ.!
- ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ
- Health Tips : ಪುರುಷರ ಬೀಜಗಳು ದಿನಕ್ಕೆ ಎಷ್ಟು ಲಕ್ಷ ವೀರ್ಯಾಣು ಉತ್ಪಾದನೆ ಮಾಡುತ್ತದೆ ಗೊತ್ತಾ.?
- Kisan Credit Card : ಕುರಿ ಕೋಳಿ ಹಸು ಸಾಕಾಣಿಕೆ ಮಾಡುವವರಿಗೆ / 3ಲಕ್ಷ ಹಣ ಸಹಾಯಧನ ಘೋಷಣೆ.!
- Drought Relief : 2023-24ನೇ ಸಾಲಿನ ರಾಜ್ಯದ ರೈತರ ಬರ ಪರಿಹಾರ ಹಣ ಬಿಡುಗಡೆ / ಹಣ ಪಡೆಯಲು ಈ ದಾಖಲೆ ಇದ್ದರೆ ಸಾಕು