Punith Rajkumar : ತಮ್ಮನನ್ನು ನೆನೆದು ಭಾವುಕರಾದ ರಾಘಣ್ಣ ಹೇಳಿದ್ದೇನು!

Punith Rajkumar : ಸಾವನ್ನಪ್ಪಿದ್ರೂ ಅಭಿಮಾನಿಗಳ ಹೃದಯಲ್ಲಿ ಪುನೀತ್ ಜೀವಂತವಾಗಿದ್ದಾರೆ. ರಾಜ್ಯದ ಎಲ್ಲೆಡೆ ಅಪ್ಪು ಸ್ಮರಣೆ ನಡೆದಿದೆ. ಎಲ್ಲರೂ ಅಪ್ಪು ಸರ್ ಮತ್ತೆ ಹುಟ್ಟಿ ಬನ್ನಿ ಎನ್ನುತ್ತಿದ್ದಾರೆ.

ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ

ರಾಘವೇಂದ್ರ ರಾಜ್‍ಕುಮಾರ್ ಮಾತನಾಡಿ, ‘ಅಪ್ಪು ನಮಗಿನ್ನು ಮಗುನೇ. ಇವತ್ತು ಬಂದಿರೋ ಅಭಿಮಾನಿಗಳು ಅವನು ಇನ್ನು ಬದುಕಿದ್ದಾನೆ ಅನ್ನೋದನ್ನ ತೋರಿಸುತ್ತೆ. ಜನ ಇನ್ನು ಅಪ್ಪುನ ಜೀವಂತವಾಗಿಟ್ಟುಕೊಂಡಿದ್ದಾರೆ. ಇನ್ನು ಜನ ಬೆಳೆಸಿ ಆಟ ಆಡಿಸ್ತಿದ್ದಾರೆ’. ಎಂದು ಹೇಳಿದ್ದಾರೆ.

‘ಜನರ ಪ್ರೀತಿ ವಿಶ್ವಾಸಕ್ಕೆ ಏನು ಹೇಳಲಾರೆ. ಸಾಷ್ಟಾಂಗ ನಮಸ್ಕಾರ ಹಾಕೋದೊಂದು ಬಿಟ್ರೆ ಇನ್ನೇನು ಹೇಳಲಾರೆ. ಅಪ್ಪು ಆದರ್ಶಗಳನ್ನ ಜೊತೆಯಲ್ಲಿ ಮುನ್ನಡೆಸಿಕೊಂಡು ಸಾಗೋಣ’ ಎಂದು ರಾಘವೇಂದ್ರ ರಾಜ್‍ಕುಮಾರ್ ಅವರು ಹೇಳಿದ್ದಾರೆ.

ಪುನೀತ್ ಅವರ ಸಮಾಧಿಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ದಿನವಿಡಿ ಅಪ್ಪು ಉತ್ಸವ ನಡೆಯುತ್ತಿದೆ.ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್‍ಕುಮಾರ್, ಯುವ ರಾಜ್‍ಕುಮಾರ್ ಹಾಗೂ ಪುನೀತ್ ದ್ವಿತೀಯ ಪುತ್ರಿ ವಂದಿತಾ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇದನ್ನು ಕೂಡ ಓದಿ : ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply