Quiz In Kannada: ಕನ್ನಡ ಸಾಮಾನ್ಯ ಜ್ಞಾನ ಪ್ರಶೆಗಳು ಹಾಗು ಉತ್ತರವನ್ನ ಈ ವೆಬ್ ಸೈಟ್ ನಲ್ಲಿ ನೀಡಲಾಗಿದೆ. ಇದು ಸಂಪೂರ್ಣವಾಗಿ ಉಚಿತವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಹನಿ ನೀರಾವರಿ ಹೊಂದಿದೆ.?
ಉತ್ತರ : ಬಾಗಲಕೋಟೆ
ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ತುಂತುರು ನೀರಾವರಿ ಹೊಂದಿದೆ?
ಉತ್ತರ : ಮಂಡ್ಯ-ಮೈಸೂರು
ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಕೆರೆ ನೀರಾವರಿ ಹೊಂದಿದೆ?
ಉತ್ತರ : ಶಿವಮೊಗ್ಗ
ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಬಾವಿ ನೀರಾವರಿ ಹೊಂದಿದೆ?
ಉತ್ತರ : ಬೆಳಗಾವಿ
ಪ್ರಶ್ನೆ : ಬ್ರಹ್ಮಪುತ್ರ ನದಿಗೆ ಬಾಂಗ್ಲಾದೇಶದಲ್ಲಿ ಎನೆಂದು ಕರೆಯುತ್ತಾರೆ?
ಉತ್ತರ : ಪದ್ಮಾ
ಪ್ರಶ್ನೆ : ರಕ್ತದಲ್ಲಿ ಇನ್ಸುಲಿನ್ ಕೊರತೆಯಿಂದ ಬರುವ ಕಾಯಿಲೆ ಯಾವುದು?
ಉತ್ತರ : ಮಧುಮೇಹ
ಪ್ರಶ್ನೆ : ಭಾಷೆಯ ಆಧಾರದ ಮೇಲೆ ಮೊದಲು ರಚನೆಯಾದ ರಾಜ್ಯ ಯಾವುದು?
ಉತ್ತರ : ಆಂಧ್ರಪ್ರದೇಶ
ಇದನ್ನೂ ಕೂಡ ಓದಿ : ಕನ್ನಡ ಕ್ವಿಜ್ ಸ್ಪರ್ಧಾತ್ಮಕ ಪ್ರಶ್ನೆಗಳು । ಕನ್ನಡ ಸಾಮಾನ್ಯ ಜ್ಞಾನ ಪ್ರಶೆಗಳು ಹಾಗು ಉತ್ತರ
ಪ್ರಶ್ನೆ : ಕೆಂಪು ರಕ್ತಗಳ ಜೀವಿತಾವಧಿ ಎಷ್ಟು?
ಉತ್ತರ : 120ದಿನ
ಪ್ರಶ್ನೆ : ಕಬ್ಬಿಣ ತುಕ್ಕು ಹಿಡಿಯುವುದರಿಂದ ಅದರ ತೂಕದಲ್ಲಾಗುವ ಬದಲಾವಣೆ ಏನು?
ಉತ್ತರ : ತೂಕ ಹೆಚ್ಚಾಗುತ್ತದೆ.
ಪ್ರಶ್ನೆ : ಮಾನವ ದೇಹದ ಅತಿ ಉದ್ದದ ಜೀವಕೋಶ ಯಾವುದು?
ಉತ್ತರ : ನರಕೋಶ
ಪ್ರಶ್ನೆ : ಸಸ್ಯಗಳ ಸಂತಾನೋತ್ಪತಿ ಅಂಗ ಯಾವುದು?
ಉತ್ತರ : ಹೂವು
ಪ್ರಶ್ನೆ : ಭಾರತದ ಅತಿ ಉದ್ದದ ರಾಷ್ಟೀಯ ಹೆದ್ದಾರಿ ಯಾವುವು?
ಉತ್ತರ : NH44
ಪ್ರಶ್ನೆ : ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಇರುವ ಮೀಸಲಾತಿಯ ಪ್ರಮಾಣ ಎಷ್ಟು?
ಉತ್ತರ : 50%
ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಕಾಲುವೆ ನೀರಾವರಿ ಹೊಂದಿದೆ?
ಉತ್ತರ : ರಾಯಚೂರು
ಪ್ರಶ್ನೆ : ಯಾವುದೇ ದೇಶದ ಅಧಿಕಾರಕ್ಕೆ ಒಳಪಡದ ಸಮುದ್ರ ಭಾಗವನ್ನು ಎನೆಂದುಕರೆಯುತ್ತಾರೆ?
ಉತ್ತರ : ಮುಕ್ತ ಸಮುದ್ರ
ಪ್ರಶ್ನೆ : ಯಾರನ್ನು Father Of Indian Space Programme ಎಂದು ಕರೆಯುತ್ತಾರೆ?
ಉತ್ತರ : ವಿಕ್ರಮ್ ಸಾರಾಭಾಯ್
ಪ್ರಶ್ನೆ : ಮುಂಜಾನೆ ನಕ್ಷತ್ರ ಎಂದು ಯಾವ ಗ್ರಹವನ್ನು ಕರೆಯುತ್ತಾರೆ
ಉತ್ತರ : ಶುಕ್ರ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ