Bigg Boss Kannada : ಬಿಗ್ ಬಾಸ್ ಮನೆಯಲ್ಲಿ ನಿಧಾನವಾಗಿ ಗ್ರೂಪಿಸಂ ಶುರುವಾಗುತ್ತಿದೆ. ಕೆಲವರನ್ನು ಮೂಲೆಗುಂಪು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಕೆಲವರು ಸುಖಾಸುಮ್ಮನೆ ಕಿರುಚಾಡಲು ಆರಂಭಿಸಿದ್ದಾರೆ. ಮಾತಿನ ಚಕಾಮಕಿ ತಾರಕಕ್ಕೇರಿದೆ. ಮನೆಯೊಂದು ಮೂರು ಭಾಗವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 10, ಮೊದಲ ವಾರ ಯಶಸ್ವಿಯಾಗಿ ಪೂರೈಸಿದ ಬಳಿಕ ಎರಡನೇ ವಾರದ ಆಟ ಕುತೂಹಲದ ಘಟ್ಟ ತಲುಪಿದೆ.
ಬಹಳ ಕಷ್ಟದ ಟಾಸ್ಕ್ ಗಳು ಸ್ಪರ್ಧಿಗಳಿಗೆ ಎದುರಾಗುತ್ತಿದೆ. ಈ ಹಾದಿಯಲ್ಲಿ ಕಿರುಚಾಟ, ಕಿತ್ತಾಟ ಹೆಚ್ಚಾಗುತ್ತಿದೆ. ಮನೆಯಲ್ಲಿನ ಸದಸ್ಯರನ್ನು ಎರಡು ತಂಡಗಳಾಗಿ ಮಾಡಿ ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್ ವೇಳೆ ವಿನಯ್, ಪ್ರತಾಪ್, ರಕ್ಷಕ್, ಕಾರ್ತಿಕ್ ಬಹಳ ಜೋರಾಗಿ ಜಗಳವಾಡಿದ್ದಾರೆ. ಅದರ ಪ್ರೊಮೋ ರಿಲೀಸ್ ಆಗಿದೆ. ಎರಡನೇ ವಾರದಲ್ಲಿ ಎರಡು ತಂಡಗಳಾಗಿ ಸ್ಪರ್ಧಿಗಳು ಆಟವಾಡಲು ಆರಂಭಿಸಿದ್ದಾರೆ. ಒಂದು ತಂಡವನ್ನು ವಿನಯ್ ಗೌಡ ಮುನ್ನಡೆಸುತ್ತಿದ್ದರೆ, ಮತ್ತೊಂದು ತಂಡದ ನಾಯಕತ್ವವನ್ನು ಕಾರ್ತಿಕ್ ವಹಿಸಿಕೊಂಡಂತೆ ಕಾಣುತ್ತಿದೆ.
ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ-ಅಜ್ಜಿಯರು ಇನ್ನು ಪೆನ್ಷನ್ ಬಂದಿಲ್ಲ ಅಂದರೆ ಈ ಕೆಲಸವನ್ನ ಕಡ್ಡಾಯವಾಗಿ ಮಾಡಿಕೊಳ್ಳಬೇಕು.
ಸಗಣಿ ನೀರನ್ನು ಮೈಮೇಲೆ ಸುರಿದುಕೊಳ್ಳುವ ಟಾಸ್ಕ್ ಬಿಗ್ ಬಾಸ್ ಕೊಟ್ಟಿದ್ದು, ಸೋತವರಿಗೆ ಶಿಕ್ಷೆಯು ಸಿಕ್ಕಿದೆ. ಆ ಬಳಿಕ ಆಟದ ಬಗ್ಗೆ ಸ್ಪರ್ಧಿಗಳ ನಡುವೆ ಜಗಳ ನಡೆದಿದೆ. ಕನ್ನಿಂಗ್ ಗೇಮ್ ಬೇಡ ಎಂದು ಡ್ರೋನ್ ಪ್ರತಾಪ್ ಗೆ ವಿನಯ್ ಗೌಡ ಎಚ್ಚರಿಕೆ ಕೊಟ್ಟಿದ್ದಾರೆ. ಇಡೀ ತಂಡದ ಬಗ್ಗೆ ಡ್ರೋನ್ ಪ್ರತಾಪ್ ಮಾತನಾಡಿದ್ದು, ಸಂತೋಷ್ ವರ್ತೂರು ಗರಂ ಆಗಿದ್ದಾರೆ. ಬಳಿಕ ಟಾಸ್ಕ್ ರೂಲ್ಸ್ ಬಗ್ಗೆ ಮಾತನಾಡಲು ರಕ್ಷಕ್ ಬುಲೆಟ್ ಮುಂದಾಗಿದ್ದಾರೆ. ಆಗ ಕಾರ್ತಿಕ್ ಕೆಂಡಾಮಂಡಲವಾಗಿದ್ದಾರೆ. ರೂಲ್ಸ್ ಹೇಳುವ ರೀತಿ ಇರುತ್ತದೆ. ಕುಳಿತುಕೊಂಡು ಮಾತನಾಡು, ಜೋರಾಗಿ ಮಾತನಾಡಬೇಕು ಅಂದರೆ ನನಗೂ ಮಾತನಾಡಲು ಬರುತ್ತೆ. ಅದು ಯಾವನಾದರೂ ಆಗಲಿ ಎಂದು ಕಿರುಚಾಡಿದ್ದಾರೆ.
ಇದನ್ನೂ ಕೂಡ ಓದಿ : Neethu Vanajakshi : ನೀತು ವನಜಾಕ್ಷಿ ಬಗ್ಗೆ ನಿಮಗೆ ಗೊತ್ತಿರದ ಕೆಲವೊಂದು ರಹಸ್ಯಗಳು / ನೀತು ಹಿಂದೆ ಹೇಗಿದ್ದರು ಗೊತ್ತಾ.?
ಪ್ರೊಮೋ ನೋಡಿದವರು ಕಾರ್ತಿಕ್ ಸುಖಾಸುಮ್ಮನೆ ಕೂಗಾಡುತ್ತಿದ್ದಾರೆ, ಇದೆಲ್ಲಾ ಅತಿಯಾಯ್ತು ಎನ್ನುತ್ತಿದ್ದಾರೆ. ರಕ್ಷಕ್ ಅವರು ಆಟದ ಬಗ್ಗೆ ಹಾಗು ಬಿಗ್ ಬಾಸ್ ನಿಯಮಗಳ ಬಗ್ಗೆ ಮಾತನಾಡುವಾಗ ನಟ ಕಾರ್ತಿಕ್ ಅವರು ರೊಚ್ಚಿಗೆದ್ದಿದ್ದರು. ನಂತರದಲ್ಲಿ ಇಡೀ ಬಿಜಿ ಬಾಸ್ ಮನೆಯಲ್ಲಿ ಜಗಳದ ವಾತಾವರಣ ಉಂಟಾಗಿತ್ತು. ಇನ್ನು ಇವರ ಜೊತೆಗೆ ಡ್ರೋನ್ ಪ್ರತಾಪ್ ಅವರು ಪ್ರತಿ ಸ್ಪರ್ಧಿಗಳಿಗೆ ಸವಾಲು ಹಾಕಿದ್ದಾರೆ. ಈ ವೇಳೆ ವರ್ತೂರು ಸಂತೋಷ್ ಅವರು ಡ್ರೋನ್ ಪ್ರತಾಪ್ ವಿರುದ್ಧ ಸಿಡಿದೆದ್ದಿದ್ದಾರೆ. ಒಟ್ಟಾರೆಯಾಗಿ ಇವತ್ತಿನ ಬಿಗ್ ಬಾಸ್ ಶೋನಲ್ಲಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಸಿಗಲಿದೆ. ನಿಮ್ಮ ಪ್ರಕಾರ ಬಿಗ್ ಬಾಸ್ ನಿಮ್ಮ ನೆಚ್ಚಿನ ಬಿಗ್ ಬಾಸ್ ಸ್ಪರ್ಧಿ ಯಾರು ಅಂತ ಕಾಮೆಂಟ್ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ