Bigg Boss Kannada : ಬಿಗ್ ಬಾಸ್ ಮನೆಯಲ್ಲಿ ನಿಧಾನವಾಗಿ ಗ್ರೂಪಿಸಂ ಶುರುವಾಗುತ್ತಿದೆ. ಕೆಲವರನ್ನು ಮೂಲೆಗುಂಪು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಕೆಲವರು ಸುಖಾಸುಮ್ಮನೆ ಕಿರುಚಾಡಲು ಆರಂಭಿಸಿದ್ದಾರೆ. ಮಾತಿನ ಚಕಾಮಕಿ ತಾರಕಕ್ಕೇರಿದೆ. ಮನೆಯೊಂದು ಮೂರು ಭಾಗವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 10, ಮೊದಲ ವಾರ ಯಶಸ್ವಿಯಾಗಿ ಪೂರೈಸಿದ ಬಳಿಕ ಎರಡನೇ ವಾರದ ಆಟ ಕುತೂಹಲದ ಘಟ್ಟ ತಲುಪಿದೆ.
ಬಹಳ ಕಷ್ಟದ ಟಾಸ್ಕ್ ಗಳು ಸ್ಪರ್ಧಿಗಳಿಗೆ ಎದುರಾಗುತ್ತಿದೆ. ಈ ಹಾದಿಯಲ್ಲಿ ಕಿರುಚಾಟ, ಕಿತ್ತಾಟ ಹೆಚ್ಚಾಗುತ್ತಿದೆ. ಮನೆಯಲ್ಲಿನ ಸದಸ್ಯರನ್ನು ಎರಡು ತಂಡಗಳಾಗಿ ಮಾಡಿ ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್ ವೇಳೆ ವಿನಯ್, ಪ್ರತಾಪ್, ರಕ್ಷಕ್, ಕಾರ್ತಿಕ್ ಬಹಳ ಜೋರಾಗಿ ಜಗಳವಾಡಿದ್ದಾರೆ. ಅದರ ಪ್ರೊಮೋ ರಿಲೀಸ್ ಆಗಿದೆ. ಎರಡನೇ ವಾರದಲ್ಲಿ ಎರಡು ತಂಡಗಳಾಗಿ ಸ್ಪರ್ಧಿಗಳು ಆಟವಾಡಲು ಆರಂಭಿಸಿದ್ದಾರೆ. ಒಂದು ತಂಡವನ್ನು ವಿನಯ್ ಗೌಡ ಮುನ್ನಡೆಸುತ್ತಿದ್ದರೆ, ಮತ್ತೊಂದು ತಂಡದ ನಾಯಕತ್ವವನ್ನು ಕಾರ್ತಿಕ್ ವಹಿಸಿಕೊಂಡಂತೆ ಕಾಣುತ್ತಿದೆ.
ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ-ಅಜ್ಜಿಯರು ಇನ್ನು ಪೆನ್ಷನ್ ಬಂದಿಲ್ಲ ಅಂದರೆ ಈ ಕೆಲಸವನ್ನ ಕಡ್ಡಾಯವಾಗಿ ಮಾಡಿಕೊಳ್ಳಬೇಕು.
ಸಗಣಿ ನೀರನ್ನು ಮೈಮೇಲೆ ಸುರಿದುಕೊಳ್ಳುವ ಟಾಸ್ಕ್ ಬಿಗ್ ಬಾಸ್ ಕೊಟ್ಟಿದ್ದು, ಸೋತವರಿಗೆ ಶಿಕ್ಷೆಯು ಸಿಕ್ಕಿದೆ. ಆ ಬಳಿಕ ಆಟದ ಬಗ್ಗೆ ಸ್ಪರ್ಧಿಗಳ ನಡುವೆ ಜಗಳ ನಡೆದಿದೆ. ಕನ್ನಿಂಗ್ ಗೇಮ್ ಬೇಡ ಎಂದು ಡ್ರೋನ್ ಪ್ರತಾಪ್ ಗೆ ವಿನಯ್ ಗೌಡ ಎಚ್ಚರಿಕೆ ಕೊಟ್ಟಿದ್ದಾರೆ. ಇಡೀ ತಂಡದ ಬಗ್ಗೆ ಡ್ರೋನ್ ಪ್ರತಾಪ್ ಮಾತನಾಡಿದ್ದು, ಸಂತೋಷ್ ವರ್ತೂರು ಗರಂ ಆಗಿದ್ದಾರೆ. ಬಳಿಕ ಟಾಸ್ಕ್ ರೂಲ್ಸ್ ಬಗ್ಗೆ ಮಾತನಾಡಲು ರಕ್ಷಕ್ ಬುಲೆಟ್ ಮುಂದಾಗಿದ್ದಾರೆ. ಆಗ ಕಾರ್ತಿಕ್ ಕೆಂಡಾಮಂಡಲವಾಗಿದ್ದಾರೆ. ರೂಲ್ಸ್ ಹೇಳುವ ರೀತಿ ಇರುತ್ತದೆ. ಕುಳಿತುಕೊಂಡು ಮಾತನಾಡು, ಜೋರಾಗಿ ಮಾತನಾಡಬೇಕು ಅಂದರೆ ನನಗೂ ಮಾತನಾಡಲು ಬರುತ್ತೆ. ಅದು ಯಾವನಾದರೂ ಆಗಲಿ ಎಂದು ಕಿರುಚಾಡಿದ್ದಾರೆ.
ಇದನ್ನೂ ಕೂಡ ಓದಿ : Neethu Vanajakshi : ನೀತು ವನಜಾಕ್ಷಿ ಬಗ್ಗೆ ನಿಮಗೆ ಗೊತ್ತಿರದ ಕೆಲವೊಂದು ರಹಸ್ಯಗಳು / ನೀತು ಹಿಂದೆ ಹೇಗಿದ್ದರು ಗೊತ್ತಾ.?
ಪ್ರೊಮೋ ನೋಡಿದವರು ಕಾರ್ತಿಕ್ ಸುಖಾಸುಮ್ಮನೆ ಕೂಗಾಡುತ್ತಿದ್ದಾರೆ, ಇದೆಲ್ಲಾ ಅತಿಯಾಯ್ತು ಎನ್ನುತ್ತಿದ್ದಾರೆ. ರಕ್ಷಕ್ ಅವರು ಆಟದ ಬಗ್ಗೆ ಹಾಗು ಬಿಗ್ ಬಾಸ್ ನಿಯಮಗಳ ಬಗ್ಗೆ ಮಾತನಾಡುವಾಗ ನಟ ಕಾರ್ತಿಕ್ ಅವರು ರೊಚ್ಚಿಗೆದ್ದಿದ್ದರು. ನಂತರದಲ್ಲಿ ಇಡೀ ಬಿಜಿ ಬಾಸ್ ಮನೆಯಲ್ಲಿ ಜಗಳದ ವಾತಾವರಣ ಉಂಟಾಗಿತ್ತು. ಇನ್ನು ಇವರ ಜೊತೆಗೆ ಡ್ರೋನ್ ಪ್ರತಾಪ್ ಅವರು ಪ್ರತಿ ಸ್ಪರ್ಧಿಗಳಿಗೆ ಸವಾಲು ಹಾಕಿದ್ದಾರೆ. ಈ ವೇಳೆ ವರ್ತೂರು ಸಂತೋಷ್ ಅವರು ಡ್ರೋನ್ ಪ್ರತಾಪ್ ವಿರುದ್ಧ ಸಿಡಿದೆದ್ದಿದ್ದಾರೆ. ಒಟ್ಟಾರೆಯಾಗಿ ಇವತ್ತಿನ ಬಿಗ್ ಬಾಸ್ ಶೋನಲ್ಲಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಸಿಗಲಿದೆ. ನಿಮ್ಮ ಪ್ರಕಾರ ಬಿಗ್ ಬಾಸ್ ನಿಮ್ಮ ನೆಚ್ಚಿನ ಬಿಗ್ ಬಾಸ್ ಸ್ಪರ್ಧಿ ಯಾರು ಅಂತ ಕಾಮೆಂಟ್ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?