Ration Card : ಕರ್ನಾಟಕ ರಾಜ್ಯದಾದ್ಯಂತ ಬಿಪಿಎಲ್ ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್ ಅಂತವರಿಗೆ ಇನ್ನು ಮುಂದೆ ಇದೇ ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು. ರಾಜ್ಯದಲ್ಲಿ ಹೊಸದಾಗಿ ಮದುವೆಯಾಗಿರುವ ನವಜೋಡಿಗಳಿಗೂ ಕೂಡ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿತರಿಸಲು ನಿರ್ಧರಿಸಲಾಗಿದೆ ಮತ್ತು ಒಂದೇ ಕುಟುಂಬದಲ್ಲಿ ಮಗ ಮತ್ತು ಸೊಸೆ ಇರುವುದು ಅದನ್ನು ಬೇರ್ಪಡಿಸಿ ಅವರಿಗೂ ಕೂಡ ಪ್ರತ್ಯೇಕವಾಗಿ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಲು ಬಯಸುವವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್ ನೀಡಿದೆ.
ಹಾಗಿದ್ರೆ ಇದೇ ಏಪ್ರಿಲ್ ಒಂದರಿಂದ ಯಾರು ಅರ್ಜಿ ಸಲ್ಲಿಸಬಹುದು.? ಮತ್ತು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಯಾವೆಲ್ಲಾ ದಾಖಲೆಗಳು ನಮ್ಮ ಬಳಿ ಇರಬೇಕು.? ಮತ್ತು ಹೇಗೆ ನಾವು ಹೊಸ ಬಿಪಿಎಲ್ ರೇಶನ್ ಕಾರ್ಡ್ ಮಾಡಿಸಿಕೊಳ್ಳಬಹುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Veterinary Department : ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಸಾವಿಗೆ ₹10,000/- ಗಳಷ್ಟು ಸಹಾಯಧನ – ಅನುಗ್ರಹ ಯೋಜನೆ ಜಾರಿಗೆ.!
ಇಂತಹವರು ಮಾತ್ರ ಎಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು. ಸದ್ಯ ರಾಜ್ಯದಲ್ಲಿ ಪಡಿತರ ಚೀಟಿಗೆ ಸಂಬಂಧಪಟ್ಟಂತೆ ಹೊಸ ಹೊಸ ಅಪ್ ಡೇಟ್ ಹೊರಬಿದ್ದಿದೆ. ಜನಸಾಮಾನ್ಯರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ. ಇನ್ನು ಮಾರ್ಚ್ 31 ರ ಒಳಗಡೆ ಎಲ್ಲ ಅರ್ಜಿಯನ್ನ ಪರಿಶೀಲಿಸಿ, ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಸದ್ಯ ಇದೀಗ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಅಹ್ವಾನ ಮಾಡಲಾಗಿದೆ.
ಈ ದಿನಾಂಕದಿಂದ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಹೊಸ ಆದ್ಯತಾ ಪಡಿತರ ಚೀಟಿಗಾಗಿ ಬಂದಿರುವಂತಹ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 774 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಯನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ ಅಥವಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿ ಮಾಡಿಸಲು ಅರ್ಜಿ ಸ್ವೀಕಾರ.! ಹೊಸ ರೇಷನ್ ಕಾರ್ಡ್ ಕಾಯುತ್ತಿರುವವರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್.!
ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಚುನಾವಣೆ ಮತ್ತಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳ ವಿಲೇವಾರಿ ಪ್ರಗತಿಯಲ್ಲಿದೆ. ಅವುಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನ ಆಹ್ವಾನಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಹೊಸ ಪಡಿತರ ಚೀಟಿ ಸಲ್ಲಿಸಲು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನ ನಿರ್ಧರಿಸಲಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ