Tiger Claw : ಒಂದೊಂದು ಸಂದರ್ಭದಲ್ಲಿ ಬಹಳ ಜೋಶಾಗಿ ಆಡಿದ ಮಾತುಗಳು ನಮ್ಮ ಕತ್ತಿಗೆ ಹೇಗೆ ಉರುಳಾಗುತ್ತೆ ಅನ್ನುವುದಕ್ಕೆ ನಟ ಹಾಗು ರಾಜ್ಯಸಭಾ ಸದಸ್ಯರಾಗಿರುವ ಜಗ್ಗೇಶ್ ಅವರೇ ಇದಕ್ಕೊಂದು ಉದಾಹರಣೆ ಅಂತ ಹೇಳಬಹುದು.
ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಪ್ರಕರಣದ ಬೆನ್ನಲ್ಲೇ ಹುಲಿ ಉಗುರು ಬಹಳ ತೀವ್ರ ಗಂಭೀರತೆಯನ್ನ ಪಡೆದುಕೊಳ್ಳುತ್ತಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಇನ್ನೂ ಹಲವು ನಾಯಕರುಗಳ ಮನೆಯಲ್ಲಿ ತಪಾಸಣೆಯನ್ನ ಅಧಿಕಾರಿಗಳು ನಡೆಸಿದ್ದಾರೆ. ಇನ್ನೊಂದು ಕಡೆ ಜಗ್ಗೇಶ್ ಅವರು ಈ ಹಿಂದೆ ಸಂದರ್ಶನದಲ್ಲಿ ನೀಡಿದ ಸ್ಟೇಟ್ ಮೆಂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಕೂಡ ಓದಿ : Darshan Thoogudeepa : ಹುಲಿ ಉಗುರು ಆರೋಪದಡಿ ದರ್ಶನ್ ಅವರನ್ನು ಅರೆಸ್ಟ್ ಮಾಡಬೇಕು ಎಂದವರಿಗೆ ಪತ್ನಿ ವಿಜಯಲಕ್ಷ್ಮಿ ಖಡಕ್ ಆಗಿ ಹೇಳಿದ್ದೇನು.?
ಜಗ್ಗೇಶ್ ಗೆ ಹುಲಿ ಉಗುರು ಉರುಳಾಗುತ್ತಾ.?
ನಟ, ಬಿಜೆಪಿ ಮುಖಂಡ ಹಾಗು ರಾಜ್ಯಸಭಾ ಸದಸ್ಯರಾಗಿರುವ ಜಗ್ಗೇಶ್ ಅವರ ಮನೆಯಲ್ಲಿ ಕೊಳೆತ ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ, ಎಫ್ ಎಸ್ ಎಲ್ ವರದಿ ನಂತರ ಕಾನೂನು ಕ್ರಮ ತೆಗೆದುಕೊಳ್ಳಬಹುದು. ಹಳ್ಳಿಕಾರ್ ವರ್ತೂರು ಸಂತೋಷ್ ಗೆ ಹುಲಿ ಉಗುರು ಜೈಲಿಗಟ್ಟಿದೆ. ಸಂತೋಷ್ ಅರೆಸ್ಟ್ ಆದ ನಂತರ ಅರಣ್ಯ ಅಧಿಕಾರಿಗಳಿಗೆ ನಿಜವಾದ ಚಾಲೆಂಜ್ ಎದುರಾಗಿದೆ. ಹುಲಿ ಉಗುರಿನ ಲಾಕೆಟ್ ಧರಿಸಿಕೊಂಡಿರುವ ಸ್ಯಾಂಡಲ್ ವುಡ್ ನ ಸೆಲೆಬ್ರೆಟಿಗಳ ತಪಾಸಣೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ.
ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಹುಲಿ ಉಗುರಿನ ಬಗ್ಗೆ ವಿವರಿಸಿರುವಂತಹ ವಿಡಿಯೋ ಕೂಡ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಜಗ್ಗೇಶ್ ವಿರುದ್ಧ ಮಾಜಿ ಎಂಎಲ್ಸಿ ಪಿ. ಆರ್ ರಮೇಶ್ ಅವರು ದೂರು ದಾಖಲಿಸಿದ್ದಾರೆ. ದೂರಿನ ಬೆನ್ನಲ್ಲೇ ಅರಣ್ಯ ಅಧಿಕಾರಿಗಳು ಮಲ್ಲೇಶ್ವರಂ ನಲ್ಲಿರುವ ನಟ ಜಗ್ಗೇಶ್ ನಿವಾಸದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದ್ದರು. ಅರಣ್ಯ ವಲಯ ಸಂರಕ್ಷಣಾ ಅಧಿಕಾರಿ ರವೀಂದ್ರ ನೇತೃತ್ವದಲ್ಲಿ ನಟ ಜಗ್ಗೇಶ್ ಮನೆಯಲ್ಲಿ ಪರಿಶೀಲನೆ ನಡೆಯಿತು.
ಇದನ್ನೂ ಕೂಡ ಓದಿ : Subsidy Scheme : ಲೋಕಸಭಾ ಚುನಾವಣಾ ಹಿನ್ನೆಲೆ ರೈತರಿಗೆ ಭರ್ಜರಿ ಸಿಹಿಸುದ್ಧಿ.! ಸಬ್ಸಿಡಿ ಹಣ ರೈತರ ಬ್ಯಾಂಕ್ ಖಾತೆಗೆ.!
ನಟ ಜಗ್ಗೇಶ್ ಮನೆಯಲ್ಲಿಲ್ಲದ ಕಾರಣ ಅವರ ಪತ್ನಿ ಪರಿಮಳ ಜಗ್ಗೇಶ್ ಅವರಿಗೆ ಅಧಿಕಾರಿಗಳು ನೋಟೀಸನ್ನ ನೀಡಿದ್ದಾರೆ. ನೋಟೀಸ್ ಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಅರಣ್ಯಾಧಿಕಾರಿಗಳ ಮುಂದೆ ಜಗ್ಗೇಶ್ ಕುಟುಂಬ, ಹುಲಿ ಉಗುರಿನ ಲಾಕೆಟ್ ಅವರ ತಾಯಿ ಕೊಟ್ಟಿದ್ದು ಅನ್ನುವ ಮಾಹಿತಿ ನೀಡಿದ್ದಾರೆ. ವಶಕ್ಕೆ ಪಡೆದಿರುವ ಪೆಂಡೆಂಟ್ ೪೦ ವರ್ಷ ಹಳೆಯದಾಗಿದೆ. ಹೀಗಾಗಿ ಡಿಎನ್ ಎ ಮಾಡುವುದಕ್ಕಾಗಿ ಡೆಹ್ರಾಡೂನ್ ಲ್ಯಾಬ್ ಗೆ ಅರಣ್ಯಾಧಿಕಾರಿಗಳು ಕಳುಹಿಸಿಕೊಟ್ಟಿದ್ದಾರೆ. ವರದಿ ಬಂದ ನಂತರ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್