SBI Bank New Updates : ನಮಸ್ಕಾರ ಸ್ನೇಹಿತರೇ, ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಎಸ್ ಬಿಐಯು ತನ್ನೆಲ್ಲಾ ಗ್ರಾಹಕರಿಗೆ ಎರಡರಿಂದ ಮೂರು ಭರ್ಜರಿ ಸಿಹಿಸುದ್ಧಿ ನೀಡಿದ್ದು, ಇದು ಬ್ಯಾಂಕ್ ನ ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಹೌದು, ಹಬ್ಬದ ಸೀಸನ್ ನಲ್ಲಿ ಇದೀಗ ಎಲ್ಲಾ ಗ್ರಾಹಕರು ಬಹುತೇಕ ಹೊಸ ವಸ್ತುಗಳು ಅಂದರೆ, ಕಾರು, ಬೈಕು ಅಥವಾ ನಾಲ್ಕು ಚಕ್ರದ ವಿವಿಧ ಬಗೆಯ ವಾಹನಗಳು… ಹೀಗೆ ಹಲವು ಅಗತ್ಯ ವಸ್ತುಗಳನ್ನ ಖರೀದಿ ಮಾಡುತ್ತಾರೆ.
ಇಂತಹ ಸಂದರ್ಭದಲ್ಲಿ ಇದೀಗ ಎಸ್ ಬಿಐ ಬ್ಯಾಂಕ್ ಭರ್ಜರಿ ಸಿಹಿಸುದ್ಧಿ ನೀಡಿದ್ದು, ಇದಲ್ಲದೇ ಎಸ್ ಬಿಐಯು ತನ್ನ ಗ್ರಾಹಕರಿಗೆ ಎಸ್ ಬಿಐ ವಾಟ್ಸಾಪ್ ಬ್ಯಾಂಕಿಂಗ್ ಸೌಲಭ್ಯ ಶುರು ಮಾಡಿದ್ದು, ನೀವು ಬ್ಯಾಂಕ್ ಗೆ ಭೇಟಿ ಮಾಡದೆಯೇ ಮನೆಯಲ್ಲಿಯೇ ಕುಳಿತು ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುವುದು, ಮಿನಿ ಸ್ಟೇಟ್ ಮೆಂಟ್ ಪಡೆದುಕೊಳ್ಳುವುದು, ಹೊಸ ಎಟಿಎಂ ಕಾರ್ಡ್ ಗೆ ಅಪ್ಲಾಯ್ ಮಾಡುವುದು ಸೇರಿದಂತೆ ಇನ್ನು ಚೆಕ್ ಬುಕ್ ಪಡೆದುಕೊಳ್ಳುವುದು ಹಾಗು ಲೋನ್ ಕೂಡ ಅಪ್ಲಾಯ್ ಮಾಡಬಹುದಾಗಿದೆ.
ಇದನ್ನೂ ಕೂಡ ಓದಿ : Bigg Boss Kannada : ತುಕಾಲಿ ಸಂತುವಿಗೆ ಕ್ಯಾಕರಿಸಿ ಉಗಿದ ಐಶಾನಿ.! ಕೋಪದಿಂದ ತುಕಾಲಿ ಸಂತು ಐಶಾನಿಗೆ ಮಾಡಿದ್ದೇನು ಗೊತ್ತಾ.?
ಹಬ್ಬದ ಸೀಸನ್ ನಲ್ಲಿ ಜನಸಾಮಾನ್ಯರು ವಿವಿಧ ಬಗೆಯ ಕಾರುಗಳು, ನಾಲ್ಕು ಚಕ್ರದ ವಾಹನಗಳು ಹಾಗು ಬೈಕು ಸೇರಿದಂತೆ ವಿವಿಧ ಬಗೆಯ ವಾಹನಗಳನ್ನ ಖರೀದಿ ಮಾಡುತ್ತಾರೆ. ಹೀಗಾಗಿ ಇದೀಗ ಎಸ್ ಬಿಐ ವೆಹಿಕಲ್ ಲೋನ್, ಕಾರ್ ಲೋನ್ ಸೇರಿದಂತೆ, ವಿವಿಧ ಬಗೆಯ ಲೋನ್ ಗಳನ್ನ ಈ ಹಬ್ಬದ ಋತುವಿನಲ್ಲಿ ಅತೀ ಕಡಿಮೆ ಬಡ್ಡಿದರದಲ್ಲಿ ಒದಗಿಸಿಕೊಡುತ್ತಿದ್ದು, ಇನ್ನು ಪ್ರೊಸೆಸಿಂಗ್ ಶುಲ್ಕ ಅಂತೂ ಎಸ್ ಬಿಐ ಬ್ಯಾಂಕ್ ತೆಗೆದುಕೊಳ್ಳುವುದಿಲ್ಲ.
ಇದು ಎಸ್ಬಿಐ ಬ್ಯಾಂಕ್ ನ ಅಧೀಕೃತ ವೆಬ್ ಸೈಟ್ ಪ್ರಕಾರ ಈ ಕೊಡುಗೆಯು ಜನವರಿ ೩೦ ೨೦೨೪ ರವರೆಗೆ ಇದೀಗ ವಿಸ್ತರಿಸಲಾಗಿದ್ದು, ವಾಹನಗಳ ಮೇಲೆ ಸಾಲ, ಗೃಹ ಸಾಲ ಹಾಗು ಪರ್ಸನಲ್ ಲೋನ್ ಸೇರಿದಂತೆ ವಿವಿಧ ಬಗೆಯ ಸಾಲ ಸೌಲಭ್ಯವನ್ನ ಪಡೆಯುವವರೆಗೆ ಇದೀಗ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಮುಂದಾಗಿದೆ. ಇನ್ನು ಸಾಲ ಸೌಲಭ್ಯ ಒದಗಿಸಿ, ಸುಲಭವಾಗಿ ನಿಮಗೆ ಇಎಂಐ ಪಾವತಿ ಮಾಡುವುದಕ್ಕೆ ಅವಕಾಶವನ್ನ ಎಸ್ಬಿಐ ಬ್ಯಾಂಕ್ ಕಲ್ಪಿಸಿಕೊಡುತ್ತಿದ್ದು, ಅತೀ ಹೆಚ್ಚು ಮಾಹಿತಿಗಾಗಿ ನೀವು ಎಸ್ ಬಿಐ ಬ್ಯಾಂಕ್ ಗೆ ಭೇಟಿ ನೀಡಿ.
ಇದನ್ನೂ ಕೂಡ ಓದಿ : Kartik – Sangeeta :ಬಿಗ್ ಬಾಸ್ ಮನೆಯಲ್ಲಿ ಬಟ್ಟೆ ಬಿಚ್ಚಿದ ಕಾರ್ತಿಕ್.! ಸಂಗೀತ ಜೊತೆ ಕಾರ್ತಿಕ್ ಗೌಡ ಪ್ರೀತಿಯಲ್ಲಿ ಸಿಕ್ಕಿಹಾಕಿಕೊಂಡರಾ.?
ಇನ್ನು ಎಸ್ ಬಿಐ ಬ್ಯಾಂಕ್ ವಾಟ್ಸಾಪ್ ಸೌಲಭ್ಯದಲ್ಲಿ ನೀವು ಸುಲಭವಾಗಿ ವಾಟ್ಸಾಪ್ ಮೂಲಕ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುವುದು, ಸ್ಟೇಟ್ ಮೆಟ್ ಪಡೆದುಕೊಳ್ಳುವುದು ಸೇರಿದಂತೆ ಹೊಸ ಏಟಿಎಂ ಗೆ ಅಪ್ಲಾಯ್ ಮಾಡುವುದು, ಚೆಕ್ ಬುಕ್ ಗೆ ಅಪ್ಲಾಯ್ ಮಾಡುವುದು ಹಾಗು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ಬಗೆಯ ಹತ್ತರಿಂದ ಹದಿನೈದು ಸೇವೆಯನ್ನ ನೀಕು ವಾಟ್ಸಾಪ್ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಎಸ್ ಬಿಐ ಬ್ಯಾಂಕ್ ಗೆ ಭೇಟಿ ನೀಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?