Puneeth Rajkumar : ಮೊನ್ನೆ ತಾನೇ ಪುನೀತ್ ರಾಜ್ ಕುಮಾರ್ ಅವರ ಎರಡನೇ ವರ್ಷದ ಪುಣ್ಯ ತಿಥಿ ಕಾರ್ಯ ನಡೆದಿದ್ದು, ಕುಟುಂಬಸ್ಥರು ಬಂದು ಇಷ್ಟವಾದ ಎಲ್ಲಾ ರೀತಿಯ ತಿನಿಸುಗಳನ್ನ ಅಪ್ಪು ಸಮಾಧಿ ಮುಂದೆ ಇರಿಸಿ ಪೂಜೆ ಮಾಡಿದ್ದರು. ಆದರೆ ಪುಣ್ಯ ತಿಥಿಗೆ ಅಪ್ಪು ಪತ್ನಿ ಅಶ್ವಿನಿ ಹಾಗು ಕಿರಿಯ ಮಗಳಾದ ವಂದಿತಾ ಮಾತ್ರ ಬಂದಿದ್ದರು.
ಇದನ್ನೂ ಕೂಡ ಓದಿ : BPL APL AAY : ಬಿಪಿಎಲ್, ಎಪಿಎಲ್ ಕಾರ್ಡ್ ಹೊಂದಿದವರಿಗೆ ಈ ರೂಲ್ಸ್ ಕಡ್ಡಾಯವಾಗಿ ಪಾಲಿಸಿ / ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗಬಹುದು.!
ಹಿರಿಯ ಮಗಳಾದ ಧೃತಿ ಬಂದಿರಲಿಲ್ಲ. ಈ ಬಗ್ಗೆ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಅಪ್ಪನ ಪುಣ್ಯ ತಿಥಿಗೆ ಮಗಳು ಬಂದಿಲ್ಲ. ಆದರೆ ದೇಶದ ಅನೇಕ ಕಡೆಯಿಂದ ಸಾವಿರಾರು ಅಭಿಮಾನಿಗಳು ಬಂದು ಪೂಜೆ ಸಲ್ಲಿಸಿದ್ದಾರೆ. ಮನೆ ಮಗಳು ಬರಬೇಕಿತ್ತು ಅಂತೆಲ್ಲಾ ಮಾತನಾಡಿದ್ದರು. ಆದರೆ ಧೃತಿ ಅವರು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಕಾರಣ ಧೃತಿ ಅವರಿಗೆ ಆ ಸಮಯದಲ್ಲಿ ಪರೀಕ್ಷೆಗಳಿದ್ದ ಕಾರಣ ಬರಲು ಸಾಧ್ಯವಾಗಲಿಲ್ಲ.
ಇದನ್ನೂ ಕೂಡ ಓದಿ : Darshan Thoogudeepa : ಮಗನ ಬರ್ತ್ ಡೇಗೆ ಭರ್ಜರಿ ಉಡುಗೊರೆ ಕೊಟ್ಟ ನಟ ದರ್ಶನ್ ಹಾಗು ಪತ್ನಿ ವಿಜಯಲಕ್ಷ್ಮಿ.!
ಆದರೆ ತಂದೆಯ ಪುಣ್ಯ ತಿಥಿಯನ್ನೇ ಮರೆಯದೇ ಅಮೆರಿಕಾದಲ್ಲೇ ಆಚರಿಸಿದ್ದಾರೆ ಧೃತಿ. ಹೌದು, ಅಮೆರಿಕಾದಲ್ಲಿರುವ ಕನ್ನಡಿಗರೆಲ್ಲಾ ಸೇರಿ ಧೃತಿ ಅವರನ್ನ ಕರೆದು, ಅಪ್ಪು ಅವರ ಫೋಟೋ ಇಟ್ಟು ಎರಡನೇ ವರ್ಷದ ಪುಣ್ಯ ಸ್ಮರಣೆಯನ್ನ ಆಚರಿಸಿದ್ದಾರೆ. ಇದೇ ಮಾತನಾಡಿದ ಅಪ್ಪು ಮಗಳು ಧೃತಿ, ನೀವೆಲ್ಲಾ ನನ್ನ ತಂದೆಯ ಮೇಲಿಟ್ಟಿರುವ ಪ್ರೀತಿಗೆ ನಾನು ಏನು ಹೇಳಬೇಕೋ ಗೊತ್ತಾಗುತ್ತಿಲ್ಲ..ಆದರೆ ಅಪ್ಪ ಯಾಬವಾಗಲು ನಿಮ್ಮ ಅಭಿಮಾನ, ಪ್ರೀತಿಯಲ್ಲಿ ಇದ್ದೇ ಇರುತ್ತಾರೆ. ಎನ್ನುತ್ತಾ ಧೃತಿ ತಮ್ಮ ತಂದೆ ಪುನೀತ್ ರಾಜ್ ಕುಮಾರ್ ಅವರನ್ನ ನೆನೆದು ಕಣ್ಣೀರು ಹಾಕಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ