Katera : ದರ್ಶನ್ ಅವರ ಕಾಟೇರಾ ಸಿನೆಮಾ ನೋಡಿ ಶಾಕಿಂಗ್ ಹೇಳಿಕೆ ಕೊಟ್ಟ ಶಿವಣ್ಣ ! ಶಾಕ್ ಆದ ಡಿ ಬಾಸ್ ದರ್ಶನ್

Katera : ಡಿ ಬಾಸ್ ದರ್ಶನ್ ನಟನೆಯ ಕಾಟೇರ ಸಿನಿಮಾ ಡಿಸೆಂಬರ್ 29 ರಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಇಂದು ನಟ ಶಿವರಾಜ್ ಕುಮಾರ್ ಅವರು ಸಿನಿಮಾ ನೋಡಿ ದರ್ಶನ್ ಬಗ್ಗೆ ಹೇಳಿದ್ದೇನು ಗೊತ್ತಾ.? ಶಿವಣ್ಣ ಮಾತು ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ.?

ಇದನ್ನೂ ಕೂಡ ಓದಿ : Labour Card : ಉಚಿತ ಮನೆ ನಿರ್ಮಿಸಿಕೊಳ್ಳಲು ಕಾರ್ಮಿಕರಿಗೆ ಅವಕಾಶ.! // ಲೇಬರ್ ಕಾರ್ಡ್ ಇದ್ದರೆ ಸಾಕಂತೆ.!

ದರ್ಶನ್ ಅವರಂತೆ ಶಿವಣ್ಣ ಕೂಡ ಸರಳ ಸ್ವಭಾವದ ವ್ಯಕ್ತಿ ಅಂತ ನಿಮಗೆಲ್ಲಾ ಗೊತ್ತೇ ಇದೆ. ಎಲ್ಲರಿಗೂ ಒಳ್ಳೆಯದನ್ನೇ ಬಯಸುವ ಶಿವಣ್ಣ ಅವರ ಗುಣ ಅಭಿಮಾನಿಗಳಿಗೆ ತುಂಬಾನೇ ಇಷ್ಟ. ಶಿವಣ್ಣ ಹಾಗೂ ದರ್ಶನ್ ಮೊದಲಿನಿಂದಲೂ ತುಂಬಾನೇ ಒಳ್ಳೆಯ ಆತ್ಮೀಯರು. ಶಿವಣ್ಣ ಎಲ್ಲೇ ಕಂಡರೂ ದರ್ಶನ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ. ಇದೀಗ ಶಿವಣ್ಣ ಅವರು ದರ್ಶನ್ ಅವರ ಕಾಟೇರ ಸಿನಿಮಾವನ್ನ ವೀಕ್ಷಿಸಿದ್ದು, ದರ್ಶನ್ ಅವರ ಬಗ್ಗೆ ಕೂಡ ಮಾತನಾಡಿದ್ದಾರೆ.

ಇದನ್ನೂ ಕೂಡ ಓದಿ : Aadhar Card Updates : ಗಮನಿಸಿ UADAI ಕೇಂದ್ರ ಆಧಾರ್ ನೋಂದಣಿ ಇಲಾಖೆಯಿಂದ ಹೊಸ ಬದಲಾವಣೆ / ಹೀಗೆ ಮಾಡಿದರೆ ಇನ್ನು ಮುಂದೆ DBT ಹಣ ಜಮಾ ಆಗುತ್ತೆ

ನಾನು ಕಾಟೇರಾ ಸಿನಿಮಾ ವೀಕ್ಷಿಸಿದೆ. ಅನುಭವ ಅದ್ಭುತವಾಗಿತ್ತು. ಸಿನಿಮಾದಲ್ಲಿನ ಅನೇಕ ದೃಶ್ಯಗಳಿಗೆ ನಾನು ಕಣ್ಣೀರು ಸುರಿಸಿದ್ದೇನೆ. ಸಿನಿಮಾ ನೋಡಿ ಹೊರ ನಡೆಯುತ್ತಿದ್ದಂತೆ ದರ್ಶನ್ ಅವರ ಶ್ರಮದ ಬಗ್ಗೆ ಹೆಮ್ಮೆ ಮತ್ತು ಗೌರವ ಆವರಿಸಿತು. ಇಂತಹ ಒಳ್ಳೆಯ ಚಿತ್ರಗಳು ಮತ್ತಷ್ಟು ಬರಬೇಕು. ಕನ್ನಡಿಗರು ಯಾವತ್ತೂ ಒಳ್ಳೆಯ ಸಿನಿಮಾಗಳನ್ನ ಕೈಬಿಡಲ್ಲ ಎಂದಿದ್ದಾರೆ ಶಿವಣ್ಣ. ಬಳಿಕ ಕಾಟೇರ ಸಿನಿಮಾ ನೀವು ನಿರ್ದೇಶಿಸಿದ ಬೆಸ್ಟ್ ಚಿತ್ರ ಎಂದು ನಿರ್ದೇಶಕ ತರುಣ್ ಸುಧೀರ್ ಗೆ ಶಿವಣ್ಣ ಹೊಗಳಿದ್ದಾರೆ. ಬಳಿಕ ಇಡೀ ಕಾಟೇರ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಶಿವಣ್ಣ ಅವರ ಮಾತಿನ ಬಗ್ಗೆ ನಿಮ್ಮ ಅನಿಸಿಕೆ ಗಳನ್ನು ತಪ್ಪ ದೇ ಕಮೆಂಟ್ ಮಾಡಿ ತಿಳಿಸಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply