Bharathi Vishnuvardhan : ಭಾರತಿ ವಿಷ್ಣುವರ್ಧನ್ ಅವರ ಪರಿಸ್ಥಿತಿ ಬಗ್ಗೆ ಹೊರ ಬಿತ್ತು ಶಾಕಿಂಗ್ ಸುದ್ಧಿ ! ಕಣ್ಣೀರಿಟ್ಟ ಚಿತ್ರರಂಗ.!

Bharathi Vishnuvardhan : ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಭಾರತಿ ಅವರ ಆರೋಗ್ಯದ ಬಗ್ಗೆ ಇದೀಗ ಮತ್ತೊಮ್ಮೆ ಅಳಿಯ ಅನಿರುದ್ಧ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದರೆ ಅಷ್ಟಕ್ಕೂ ಅನಿರುದ್ಧ ಹೇಳಿದ್ದೇನು?

ನಿಮಗೆಲ್ಲ ಗೊತ್ತಿರುವಂತೆ ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಹಾಸಿಗೆ ಹಿಡಿದಿದ್ದಾರೆ. ಊಟ ಮಾಡಲು ಕಷ್ಟವಾಗಿದೆ ಎಂದು ಕೆಲವು ವಾಹಿನಿಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಈ ಬಗ್ಗೆ ಅವರ ಅಳಿಯ ನಟ ಅನಿರುದ್ಧ ಜತ್ಕರ್ ಸ್ಪಷ್ಟನೆ ಕೊಟ್ಟಿದ್ದಾರೆ. ಭಾರತಿ ವಿಷ್ಣುವರ್ಧನ್ ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಮೊದಲಿನಿಂದಲೂ ಮಂಡಿ ನೋವು ಇದೆ. ಆ ನೋವು ಕಾಣಿಸಿಕೊಂಡಿದೆ ಅಷ್ಟೇ. ಅದರ ಹೊರತಾಗಿ ಅವರು ಆರೋಗ್ಯವಾಗಿದ್ದಾರೆ. ಏನೂ ಸಮಸ್ಯೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಎಲ್ಲಾ ಪಿಂಚಣಿದಾರರಿಗೆ / ಮನೆ ಬಾಗಿಲಿಗೆ ಪಿಂಚಣಿ ನೀಡುವ ಸೌಲಭ್ಯ

ಕಳೆದ ವಾರ ನಂದಿ ಅವಾರ್ಡ್ ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್ ಭಾಗಿಯಾಗಿರಲಿಲ್ಲ. ಅವರಿಗೆ ಕೆಲವು ಸಮಯದಿಂದಲೂ ಮಂಡಿ ನೋವಿನ ಸಮಸ್ಯೆ ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಈಗಲೂ ಅದೇ ಸಮಸ್ಯೆ ಕಾಣಿಸಿಕೊಂಡಿದೆ ಅಷ್ಟೇ. ಗಾಬರಿ ಪಡುವಂತದ್ದು ಏನೂ ಇಲ್ಲ ಎಂದಿದ್ದಾರೆ ಅನಿರುದ್ಧ. ಭಾರತಿ ವಿಷ್ಣುವರ್ಧನ್ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾವು ಕೇಳಿಕೊಳ್ಳೋಣ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply