Anna Bhagya Scheme : ಇವತ್ತು ಮೇ ತಿಂಗಳಿನ ಅಕ್ಕಿ ಹಣ ಜಮ ಆಗಲಿದೆ ಈ 18 ಜಿಲ್ಲೆಗಳಿಗೆ ಇವತ್ತು ಅನ್ನಭಾಗ್ಯ ಹಣ ಜಮಾ ಪ್ರಾರಂಭ 18 ಜಿಲ್ಲೆಗಳಿಗೆ

Anna Bhagya Scheme : ಇವತ್ತು ಮೇ ತಿಂಗಳಿನ ಅಕ್ಕಿ ಹಣ ಜಮ ಆಗಲಿದೆ ಈ 18 ಜಿಲ್ಲೆಗಳಿಗೆ ಇವತ್ತು ಅನ್ನಭಾಗ್ಯ ಹಣ ಜಮಾ ಪ್ರಾರಂಭ 18 ಜಿಲ್ಲೆಗಳಿಗೆ

Anna Bhagya Scheme : ನಮಸ್ಕಾರ ಸ್ನೇಹಿತರೇ, ಮೇ ತಿಂಗಳಿನ ಉಚಿತ ಅಕ್ಕಿ ಹಣ ಜಮೆ ಪ್ರಾರಂಭ. ಇದು ಸುಮಾರು 18 ಜಿಲ್ಲೆಗಳಿಗೆ ಈ ಮೇ ತಿಂಗಳಿನ ಉಚಿತ ಅಕ್ಕಿ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿದೆ. ಹೌದು, ಇವತ್ತು ಹಾಗು ನಾಳೆ ನಿಮ್ಮ ಖಾತೆಗೆ ಜಮೆಯಾಗುತ್ತದೆ. ಈ 18 ಜಿಲ್ಲೆಗಳಿಗೂ ಕೂಡ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹತ್ತನೇ ಕಂತಿನ ಹಣ ನಿಮಗೆ ಯಾವ ರೀತಿ ಎಷ್ಟು ಬೇಗ ಜಮೆ ಆಗಿದೆಯೋ.. ಅದೇ ರೀತಿ ನಿಮ್ಮ ಮೇ ತಿಂಗಳಿನ … Read more

Ration Card Update : ನೀವು ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅಕ್ರಮ ತಡೆಗಟ್ಟುವಿಕೆ ಹಾಗು ಒಂದಷ್ಟು ಮಾನದಂಡ

Ration Card Update : ನೀವು ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅಕ್ರಮ ತಡೆಗಟ್ಟುವಿಕೆ ಹಾಗು ಒಂದಷ್ಟು ಮಾನದಂಡ

Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಂದಾಗಿನಿಂದ ಹೊಸ ರೇಶನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದರೆ ಸಾಕು ಸಾವಿರಾರು ಜನರು ಒಮ್ಮೆಲೆ ಮುಗಿ ಬೀಳುತ್ತಾರೆ. ಅದರಲ್ಲಿ ಕೆಲವರು ಗ್ಯಾರಂಟಿ ಸ್ಕೀಮ್ ಗಳನ್ನು ಪಡೆಯಲು ಕೆಲವು ತಪ್ಪುಗಳನ್ನು ಕೂಡ ಮಾಡುತ್ತಾರೆ. ಹಾಗಾಗಿ ಆಹಾರ, ನಾಗರಿಕ ಸರಬರಾಜು ಇಲಾಖೆ, ಹೊಸ ರೇಷನ್ ಕಾರ್ಡ್ ಅರ್ಜಿಗೆ ಕೆಲವು ಮಾನದಂಡಗಳನ್ನು ನೀಡಿದೆ. ರೇಷನ್ ಕಾರ್ಡ್ ನಲ್ಲಿ ಅಕ್ರಮ ತಡೆಗಟ್ಟಲು ಸರ್ಕಾರ ಪಡಿತರ ಚೀಟಿಯಲ್ಲಿ … Read more

Annabhagya Yojane : ಅನ್ನಭಾಗ್ಯ ಹಣ ಜಮಾವಣೆ.! ಹಣ ಇದುವರೆಗೂ ಬರದೇ ಇರುವವರು ಹೀಗೆ ಮಾಡಿ

Annabhagya Yojane : ಅನ್ನಭಾಗ್ಯ ಹಣ ಜಮಾವಣೆ.! ಹಣ ಇದುವರೆಗೂ ಬರದೇ ಇರುವವರು ಹೀಗೆ ಮಾಡಿ

Annabhagya Yojane : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಅನ್ನಭಾಗ್ಯ ಯೋಜನೆಯ ಐದು ಕೆಜಿ ಅಕ್ಕಿ ಹಾಗು ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲಾಗುತ್ತಿದೆ. ಮಾರ್ಚ್ ತಿಂಗಳ ಹಣವನ್ನು ಈಗಾಗಲೇ ಜಮಾವಣೆ ಮಾಡಿ ಅನ್ನಭಾಗ್ಯ ಯೋಜನೆದಾರರಿಗೆ ಹಬ್ಬದ ಸಮಯದಲ್ಲಿ ಗುಡ್‌ನ್ಯೂಸ್ ನೀಡಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಐದು ಕೆಜಿಗೆ 120 ರೂಪಾಯಿಯನ್ನು ಜಮಾವಣೆ ಮಾಡಲಾಗುತ್ತಿದೆ. ಮನೆ ಸದಸ್ಯರ ಸಂಖ್ಯೆಗಳಿಗುಣವಾಗಿ ಈ ಮೊತ್ತ ಜಮಾವಣೆ ಆಗುತ್ತದೆ. ಬಿಪಿಎಲ್, ಅಂತ್ಯೋದಯ ಹಾಗೂ … Read more

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಮೂಲಕ ಬಡವರಿಗೆ ಸಹಾಯ ಮಾಡುತ್ತಿದೆ. ಹೌದು, ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ 5 ಕೆಜಿ ಆಹಾರ ಧಾನ್ಯ. ಅಕ್ಕಿಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನೂ ತಿಂಗಳಿಗೆ 170 ರೂ.ನಂತೆ ಜಮಾ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಮಂದಿ ಈ ಯೋಜನೆಯ ಅರ್ಹ ಫಲಾನುಭವಿಗಳಾಗಿದ್ದು, ಕ್ರಮೇಣ ಜನವರಿ, ಫೆಬ್ರವರಿ ತಿಂಗಳ ಅಕ್ಕಿ ಹಣ ಕೆಲ ಜಿಲ್ಲೆಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ … Read more

Annabhagya Scheme : ಜನವರಿ ಮತ್ತು ಫೆಬ್ರವರಿ ತಿಂಗಳ ಅಕ್ಕಿ ಹಣ ಬಂದಿಲ್ವಾ – ಈಗಲೇ ಈ ಕೆಲಸ ಮಾಡಿ ಹಣ ಜಮಾ ಆಗುತ್ತೆ ನೋಡಿ

Annabhagya Scheme

Annabhagya Scheme : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೂ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಈಗಾಗಲೇ ಐದು ಕೆಜಿ ಪಡಿತರ ಅಕ್ಕಿಯ ಬದಲಾಗಿ ಹಣವನ್ನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ(Direct Benefit Transfer) ಮೂಲಕ ನೇರ ವರ್ಗಾವಣೆ ಮಾಡಲಾಗುತ್ತಿದೆ. ಆದರೂ ಫೆಬ್ರವರಿ ತಿಂಗಳಿನ ಹಣ ಇನ್ನು ಕೂಡ ರಾಜ್ಯದ ಸಾಕಷ್ಟು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾವಣೆಯಾಗಿಲ್ಲ. ಆದರೆ ಈ ಒಂದು ಕೆಲಸ ಮಾಡುವ ಮೂಲಕ ನಿಮ್ಮ … Read more