ಅಪ್ಪುಮಾಲೆಯ ಬಗ್ಗೆ ಪ್ರಥಮ್ ಹೇಳಿದ ಮಾತಿಗೆ ಗರಂ ಆದ ಅಭಿಮಾನಿಗಳು

ಪುನೀತ್ ರಾಜ್ಕುಮಾರ್ ಅವರನ್ನು ಫ್ಯಾನ್ಸ್ ಆರಾಧಿಸುವುದು ಎಲ್ಲರಿಗೂ ಗೊತ್ತು. ನಟನ ಫೋಟೋ ಇಟ್ಟು ಪೂಜೆ ಮಾಡಿದ ಘಟನೆಯೂ ನಡೆದಿದೆ. ಆದರೆ ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಟ್ರೋಲ್ ಆಗಿದೆ. ಇದನ್ನೂ ಓದಿ : ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.? ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ … Read more