Darshan Thoogudeepa : ಮಗನ ಬರ್ತ್ ಡೇಗೆ ಭರ್ಜರಿ ಉಡುಗೊರೆ ಕೊಟ್ಟ ನಟ ದರ್ಶನ್ ಹಾಗು ಪತ್ನಿ ವಿಜಯಲಕ್ಷ್ಮಿ.!

Actor Darshan and his wife Vijayalakshmi gave a huge gift for their son's birthday

Darshan Thoogudeepa : ಸ್ಯಾಂಡಲ್ ವುಡ್ ನಟ ದರ್ಶನ್ ಪುತ್ರ ವಿನೀಶ್ 15ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಅಭಿಮಾನಿಗಳು ಮತ್ತು ಕುಟುಂಬ ವಿನೀಶ್ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ವಿನೀಶ್ ತಾಯಿ ವಿಜಯಲಕ್ಷ್ಮಿ ಅವರು ಪುತ್ರನಿಗೆ ವಿಭಿನ್ನವಾಗಿ ಶುಬಾಶಯಗಳನ್ನು ತಿಳಿಸಿದ್ದಾರೆ. Dr Bro : ದೇಶ ವಿದೇಶಗಳನ್ನು ಸುತ್ತುತ್ತಿರುವ ಪ್ರಸಿದ್ಧ ಯೂಟ್ಯೂಬರ್ ಡಾ ಬ್ರೋ. ಗಗನ್ ನಿಜವಾಗಿಯೂ ಯಾರು ಗೊತ್ತಾ? ಫ್ಲೈಟ್ ಮುಂದೆ ವಿನೀಶ್ ನಿಂತಿರುವ ಫೋಟೋವನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ ಅವರು, ನನ್ನ ಲಿಟಲ್ ಬಾಯ್ … Read more

Darshan: ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

Darshan : ತೂಗುದೀಪ ಶ್ರೀನಿವಾಸ ಅವರು 1973ರಲ್ಲಿ ಮೀನಾ ಎಂಬುವವರನ್ನು ವಿವಾಹವಾಗುತ್ತಾರೆ. ಆ ಸಂದರ್ಭದಲ್ಲಿ ತೂಗುದೀಪ ಶ್ರೀನಿವಾಸ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರನ್ನು ಹಾಗೂ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ತೂಗುದೀಪ ಶ್ರೀನಿವಾಸ ಅವರು ತಮ್ಮ ಬಹುತೇಕ ಸಮಯವನ್ನು ಬೆಂಗಳೂರಿನಲ್ಲಿ ಕಳೆಯುತ್ತಿದ್ದರು, ಏಕೆಂದರೆ ಬಹುತೇಕ ಸಿನಿಮಾಗಳು ಬೆಂಗಳೂರಿನಲ್ಲಿ ಚಿತ್ರೀಕರಣವಾಗುತ್ತಿತ್ತು. ಆದ್ದರಿಂದ ಕುಟುಂಬದ ಜೊತೆ ಮಕ್ಕಳ ಜೊತೆ ಮೈಸೂರಿನಲ್ಲಿ ಸಮಯವನ್ನು ಕಳೆಯಲು ತೂಗುದೀಪ ಶ್ರೀನಿವಾಸ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಆಗ ಇಡೀ ಕುಟುಂಬದ ಜವಾಬ್ದಾರಿಯನ್ನು ಹಾಗೂ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು ಮೀನಾ … Read more

Darshan Thoogudeepa : ಅರಣ್ಯ ಅಧಿಕಾರಿಗಳ ಬಳಿ ನಕಲಿ ಹುಲಿ ಉಗುರು ಎಂದ ದರ್ಶನ್.! ಆದರೆ ದರ್ಶನ್ ವಕೀಲರು ಹೇಳಿದ್ದೇನು ಗೊತ್ತಾ.?

Darshan said fake tiger claw with forest officials

Darshan Thoogudeepa : ರಾಜ್ಯದಲ್ಲಿ ಹುಲಿಯ ಅಬ್ಬರ ಜೋರಾಗಿದೆ. ಎಲ್ಲಿ ನೋಡಿದರೂ ಹುಲಿಯ ಉಗುರಿ(Tiger Claw)ನದ್ದೇ ಮಾತು. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟರ ಮನೆಯಲ್ಲೆಲ್ಲಾ ಶೋಧವೂ ನಡೆಯಿತು. ಈ ಪೈಕಿ ನಟ ಡಿಬಾಸ್ ದರ್ಶನ್ ಅವರ ಮನೆಯಲ್ಲಿಯೂ ಸಹ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಹೌದು, ಬಿಗ್ ಬಾಸ್ ಮನೆಯಿಂದ ಆರಂಭವಾದ ಹುಲಿ ಉಗುರಿನ ಪ್ರಕರಣ ಇದೀಗ ಸ್ಯಾಂಡಲ್ ವುಡ್ ಅಂಗಳದಲ್ಲಿ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಬಳಿಯೂ ಹುಲಿ … Read more

Darshan Thoogudeepa : ಹುಲಿ ಉಗುರು ಆರೋಪದಡಿ ದರ್ಶನ್ ಅವರನ್ನು ಅರೆಸ್ಟ್ ಮಾಡಬೇಕು ಎಂದವರಿಗೆ ಪತ್ನಿ ವಿಜಯಲಕ್ಷ್ಮಿ ಖಡಕ್ ಆಗಿ ಹೇಳಿದ್ದೇನು.?

What did his wife Vijayalakshmi say to him that Darshan should be arrested under the charge of tiger claw

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಮೊನ್ನೆ ತಾನೇ ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಇದೀಗ ಡಿಬಾಸ್ ದರ್ಶನ್ ಗೂ ಕಾನೂನು ಸಂಕಷ್ಟ ಎದುರಾಗಿದೆ. ದರ್ಶನ್ ಅವರನ್ನ ಅರೆಸ್ಟ್ ಮಾಡಬೇಕೆಂದು ದೂರು ದಾಖಲಿಸಲಾಗಿದ್ದು, ಈ ಬಗ್ಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಏನು ಹೇಳಿದ್ದಾರೆ ಗೊತ್ತಾ.? ಇದನ್ನೂ ಕೂಡ ಓದಿ : Varthur Santhosh : ಹುಲಿ … Read more

Darshan Thoogudeepa : ದಸರ ಹಬ್ಬದ ದಿನವೇ ಚಾಮುಂಡಿ ಬೆಟ್ಟಕ್ಕೆ ಬಂದು ಗುಡ್ ನ್ಯೂಸ್ ಕೊಟ್ಟ ಡಿಬಾಸ್ ದರ್ಶನ್.! ಗುಡ್ ನ್ಯೂಸ್ ಏನು.?

Darshan Thoogudeepa

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಯಾವಾಗಲೂ ಸುದ್ಧಿಯಲ್ಲಿರುತ್ತಾರೆ. ಪತ್ನಿ ವಿಜಯಲಕ್ಷ್ಮಿ ಹಾಗು ಮಗ ವಿನೀಶ್ ಜೊತೆ ಖುಷಿಯಾಗಿರುವ ಡಿಬಾಸ್, ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಸಿಹಿಸುದ್ಧಿಯೊಂದನ್ನ ಹಂಚಿಕೊಂಡಿದ್ದಾರೆ. ಹಾಗಾದ್ರೆ ದರ್ಶನ್ ಕೊಟ್ಟ ಗುಡ್ ನ್ಯೂಸ್ ಏನು.? ಮೈಸೂರಿನಲ್ಲಿ ದಸರ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದೆ. ದಸರಾ ಹಬ್ಬದ ಸಂಭ್ರಮದಲ್ಲಿ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಹಾಗು ಮಗ ವಿನೀಶ್ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ನಿಮಗೆಲ್ಲಾ … Read more

Darshan Thoogudeepa : ಧ್ರುವ ಸರ್ಜಾ ಮಾತಿಗೆ ವಿನೋದ್ ಪ್ರಭಾಕರ್ ತಿರುಗೇಟು ಕೊಟ್ಟಿದ್ದು ಹೇಗೆ.? ಶಾಕ್ ಆದ ಡಿಬಾಸ್.!

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಹಾಗು ಧ್ರುವ ಸರ್ಜಾ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಅನ್ನುವ ವಿಚಾರ ಹಲವು ದಿನಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾವೇರಿ ಹೋರಾಟ ಸಂದರ್ಭದಲ್ಲಿ ಧ್ರುವ ಸರ್ಜಾ ಹತ್ತಿರದಲ್ಲಿಯೇ ಕುಳಿತಿಕೊಂಡಿದ್ದರೂ, ಇಬ್ಬರೂ ಮಾತನಾಡಲಿಲ್ಲ ಎನ್ನುವುದು ಇದಕ್ಕೆ ಸಾಕ್ಷಿಯಾಗಿತ್ತು. ಇದನ್ನೂ ಕೂಡ ಓದಿ : Darshan Thoogudeepa : ಪತ್ನಿಯನ್ನು ಬಿಟ್ಟು ಇದ್ದಕ್ಕಿದ್ದಂತೆ ಮಗನನ್ನು ಕರೆದುಕೊಂಡು ನಟ ದರ್ಶನ್ ಹೋಗಿದ್ದೆಲ್ಲಿಗೆ.? ವಿನೀಶ್ ಗೆ ಏನಾಯ್ತು.? ಧ್ರುವ ಸರ್ಜಾ ಹಾಗು … Read more

Darshan Thoogudeepa : ಪತ್ನಿಯನ್ನು ಬಿಟ್ಟು ಇದ್ದಕ್ಕಿದ್ದಂತೆ ಮಗನನ್ನು ಕರೆದುಕೊಂಡು ನಟ ದರ್ಶನ್ ಹೋಗಿದ್ದೆಲ್ಲಿಗೆ.? ವಿನೀಶ್ ಗೆ ಏನಾಯ್ತು.?

Actor Darshan went to where he left his wife and suddenly took his son

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಇದೀಗ ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಅವರ ಮಗ ವಿನೀಶ್ ಆಟವಾಡುವ ಸಮಯದಲ್ಲಿ ಬಿದ್ದು ಗಾಯ ಮಾಡಿಕೊಂಡಿದ್ದರು. ಹಾಗಾಗಿ ದರ್ಶನ್ ಅವರು ಹೆಚ್ಚು ಸಮಯ ಪತ್ನಿ ಹಾಗು ಮಗನ ಜೊತೆ ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಇದೀಗ ದರ್ಶನ್ ಅವರು ಇದ್ದಕ್ಕಿದ್ದಂತೆ ಪತ್ನಿ ವಿಜಯಲಕ್ಷ್ಮಿ ಅವರನ್ನ ಬಿಟ್ಟು ಮಗ ವಿನೀಶ್ ಅವರನ್ನ ಕರೆದುಕೊಂಡು ಎಲ್ಲಿಗೆ ಹೋಗಿದ್ದಾರೆ ಗೊತ್ತಾ.? ಇದನ್ನೂ … Read more

Darshan Thoogudeepa : ವಿವಾದ ಸೃಷ್ಟಿಸಿದ ಡಿಬಾಸ್ ದರ್ಶನ್ ಹಾಗು ಧ್ರುವ ಸರ್ಜಾ ನಡೆ..! ಇದಕ್ಕೆ ಅಸಲಿ ಕಾರಣ ಏನು ಗೊತ್ತಾ.?

Darshan Thoogudeepa : ನಮಸ್ಕಾರ ಸ್ನೇಹಿತರೇ, ನಿಮಗೆಲ್ಲ ಗೊತ್ತಿರುವ ಹಾಗೆ ಕೆಲ ದಿನಗಳ ಹಿಂದೆ ಕರ್ನಾಟಕ ಬಂದ್ ಮಾಡಲಾಗಿತ್ತು. ಹಾಗು ಕಾವೇರಿಗಾಗಿ ಎಲ್ಲಾ ಸ್ಯಾಂಡಲ್ ವುಡ್ ನಟರು ಹೋರಾಡಿದ್ದರು. ಆ ಹೋರಾಟಕ್ಕೆ ಮೊದಲು ಬಂದವರೇ ಡಿಬಾಸ್ ದರ್ಶನ್ ಅವರು. ರೈತರಿಗೆ ಅನ್ಯಾಯವಾಗಿದೆ ಅಂತ ತಿಳಿದ ತಕ್ಷಣ ದರ್ಶನ್ ಅವರು ಟ್ವೀಟ್ ಮಾಡ್ತಾರೆ. ಹಾಗು ಕಾವೇರಿ ಹೋರಾಟಕ್ಕೆ ನನ್ನ ಸಪೋರ್ಟ್ ಕೂಡ ಇದೆ ಅಂತ ನೇರವಾಗಿಯೇ ಹೇಳಿದ್ದರು. ದರ್ಶನ್ ಅವರು ಬೆಂಬಲ ನೀಡಿದ ಬಳಿಕ ಕನ್ನಡದ ಬೇರೆ ನಟರು … Read more

Darshan Thoogudeepa : ಮೇಘಾ ಶೆಟ್ಟಿ ಬರ್ತ್ ಡೇಗೆ ‘ಡಿ ಬಾಸ್ ದರ್ಶನ್’ ಕೊಟ್ಟ ಭರ್ಜರಿ ಉಡುಗೊರೆ ಏನು ಗೊತ್ತಾ.? ಶಾಕ್ ಆದ ನಟಿ.?

Darshan Thoogudeepa

Darshan Thoogudeepa : ಜೊತೆಜೊತೆಯಲಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆಯಲ್ಲಿ ಎಲ್ಲರ ಮನೆಗೆದ್ದ ಅನು ಸಿರಿಮನೆ ಅಲಿಯಾಸ್ ಮೇಘ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರೀಯರಾಗಿರುವ ಈ ನಟಿ, ಒಂದಿಲ್ಲೊಂದು ಫೋಟೋ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಮೇಘ ಶೆಟ್ಟಿ ಅವರ ಬರ್ತ್ ಡೇ ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಎಂತಹ ಉಡುಗೊರೆ ನೀಡಿದ್ದಾರೆ ಗೊತ್ತಾ.? ಇದನ್ನೂ ಕೂಡ ಓದಿ : Vinod Raj : ಸೊಸೆ ಬಗ್ಗೆ ಅಚ್ಚರಿಯ ವಿಷಯ ಹಂಚಿಕೊಂಡ ಹಿರಿಯ ನಟಿ … Read more

Darshan Thoogudeepa : ಕಾಟೇರ ಚಿತ್ರ ಪ್ರಮೋಷನ್ ಮಾಡಲ್ಲ ಎಂದು ಡಿ ಬಾಸ್ ಗೆ ಸವಾಲೆಸೆದ ಮಾಧ್ಯಮಗಳು

The media challenged D Boss for not promoting Katera's film

Darshan Thoogudeepa : ಬಾಕ್ಸ್ ಆಫೀಸ್ ಸುಲ್ತಾನ್ ಅಂದರೆ ಡಿ ಬಾಸ್ ದರ್ಶನ್ ಅವರನ್ನ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಕರೆಯಲು ಕಾರಣ ಅವರು ನಟಿಸಿರುವ ಎಲ್ಲಾ ಚಿತ್ರಗಳು ಹಿಟ್ ಆಗುವಂತದ್ದು. ದರ್ಶನ್ ಅವರು ಅತಿ ಹೆಚ್ಚು ನಂಬಿಕೆಯನ್ನು ತಮ್ಮ ಅಭಿಮಾನಿಗಳ ಮೇಲೆ ಇಟ್ಟಿದ್ದಾರೆ. ಇತ್ತೀಚಿಗೆ ಟ್ಯಾಟೂ ಕೂಡ ತಮ್ಮ ಅಭಿಮಾನಿಗಳ ಹೆಸರಲ್ಲೇ ಹಾಕಿಸಿಕೊಂಡಿದ್ದಾರೆ. ಇವರ ಅಭಿಮಾನಿಗಳಿಗೆ ಇವರೆಂದರೆ ತುಂಬಾನೇ ಇಷ್ಟ ಅದರಿಂದ ಇವರನ್ನು ದೇವರಂತೆ ಪೂಜಿಸುತ್ತಾರೆ. ಇದನ್ನೂ ಕೂಡ ಓದಿ : Kiccha Sudeep : … Read more