Kantara : ರಿಷಬ್ ಶೆಟ್ಟಿಗೆ ಮತ್ತೊಂದು ಅವಾರ್ಡ್ ತಂದುಕೊಟ್ಟ ‘ಕಾಂತಾರ’!

Kantara' brought another award to Rishabh Shetty

Kantara : ರಿಷಬ್ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ‘ಕಾಂತಾರ’ ಸಿನಿಮಾ ದೇಶಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿತ್ತು. ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯವರಿಗೆ ಖ್ಯಾತಿಯ ಜೊತೆಗೆ ಸಾಕಷ್ಟು ಪ್ರಶಸ್ತಿಗಳನ್ನು ಸಹ ನೀಡುತ್ತಿದೆ. ರಿಷಬ್ ಶೆಟ್ಟಿಯವರಿಗೆ ಕಾಂತಾರ ಸಿನಿಮಾ ಈಗ ಮತ್ತೊಂದು ಅವಾರ್ಡ್ ತಂದುಕೊಟ್ಟಿದೆ. ಇದನ್ನೂ ಕೂಡ ಓದಿ : ಕಾಂತಾರ – 2 ಗೆ ಇಷ್ಟೊಂದು ಸಂಭಾವನೆ ಕೇಳಿದ್ರಾ ರಿಷಬ್ ಶೆಟ್ಟಿ.! ‘ಕಾಂತಾರ’ ಚಿತ್ರಕ್ಕಾಗಿ ನಿರ್ದೇಶಕ ಕಮ್ ನಟ ರಿಷಬ್ ಶೆಟ್ಟಿಯವರಿಗೆ ‘ಓಟಿಟಿ … Read more

Kranti v/s Kantara ಕ್ರಾಂತಿ ವರ್ಸಸ್ ಕಾಂತಾರ । ನಿಜವಾಗಲೂ ಗೆದ್ದವರು ಯಾರು.? । Darshan । Rishabh Shetty

kranti vs kantara collection

Kranti v/s Kantara ಕ್ರಾಂತಿ ವರ್ಸಸ್ ಕಾಂತಾರ । ನಿಜವಾಗಲೂ ಗೆದ್ದವರು ಯಾರು.? (Kranti v/s Kantara) ಬುಲ್ ಬುಲ್ ಸಿನಿಮಾದ ನಂತರ ದರ್ಶನ್ ಮತ್ತು ರಚಿತಾ ರಾಮ್ ರವರು ಜೊತೆಯಾಗಿ ಕಾಣಿಸಿಕೊಂಡಿರುವ ‘ಕ್ರಾಂತಿ'(Kranti) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆಯನ್ನ ಬರೆಯುತ್ತಾ ದಾಪು ಕಾಲು ಇಡುತ್ತಿದೆ. ‘ಕ್ರಾಂತಿ’ ಸಿನಿಮಾ ಈಗ 4ದಿನ ದಲ್ಲೇ 1೦೦ ಕೋಟಿ ಕ್ಲಬ್ ಸೇರಿದ್ದು ಇಡೀ ಚಿತ್ರ ತಂಡ ತುಂಬಾ ಖುಷಿಯಲ್ಲಿ ಇದೆ. ಹಾಗಾದ್ರೆ ಡಿ ಬಾಸ್ ಅವರ ‘ಕ್ರಾಂತಿ’ 6 … Read more

ಭಯ ಬಿದ್ದ ಟಾಲಿವುಡ್​ ; ಆಂಧ್ರ, ತೆಲಂಗಾಣದಲ್ಲಿ ಸಂಕ್ರಾಂತಿಯ ವೇಳೆ ಬೇರೆ ಭಾಷೆಯ ಸಿನಿಮಾಗಳಿಗೆ ಸಂಕಷ್ಟ!

ತೆಲಂಗಾಣ ಮತ್ತು ಆಂಧ್ರದಲ್ಲಿ ಹಬ್ಬಗಳ ಸಂದರ್ಭದಲ್ಲಿ ಬೇರೆ ಭಾಷೆಯ ಡಬ್ಬಿಂಗ್​ ಚಿತ್ರಗಳ ಬಿಡುಗಡೆ ಮಾಡಬಾರದು ಎಂದು ಅಲ್ಲಿನ ನಿರ್ಮಾಪಕರ ಸಂಘ ತೀರ್ಮಾನಿಸಿದೆ. ಈ ನಿರ್ಧಾರ ಇವಾಗ ದೊಡ್ಡ ವಿವಾದ ಉಂಟು ಮಾಡಿದೆ. ಪ್ಯಾನ್​ ಇಂಡಿಯಾ ಸಿನಿಮಾಗಳಿಂದಾಗಿ ಬೇರೆ ಬೇರೆ ಭಾಷೆಯ ಫಿಲಂ ಇಂಡಸ್ಟ್ರಿ ನಡುವೆ ಉತ್ತಮ ಭಾಂದವ್ಯ ಶುರುವಾಗಿದೆ. ಆದರೆ, ಮುಂದಿನ ವರ್ಷದ (2023) ಆರಂಭದಲ್ಲಿ ಬೇರೆ ಬೇರೆ ಭಾಷೆಯ ಸಿನಿಮಾರಂಗಗಳ ನಡುವೆ ಬಿರುಕು ಮೂಡುವ ಸಾಧ್ಯತೆ ಗೋಚರಿಸುತ್ತಿದೆ. ಡಬ್ಬಿಂಗ್ ಚಿತ್ರಗಳ ವಿಷಯದಲ್ಲಿ ಟಾಲಿವುಡ್ನ ನಿರ್ಮಾಪಕರು ಕಠಿಣ … Read more

ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಲಿರುವ ಸಮಂತಾ, ರಕ್ಷಿತ್ ಶೆಟ್ಟಿ ಅವರ ನೇತೃತ್ವದಲ್ಲಿ! ಯಾವ ಚಿತ್ರದ ಮುಖಾಂತರ ಗೊತ್ತಾ?

ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಲಿರುವ ಸಮಂತಾ, ರಕ್ಷಿತ್ ಶೆಟ್ಟಿ ಅವರ ನೇತೃತ್ವದಲ್ಲಿ! ಯಾವ ಚಿತ್ರದ ಮುಖಾಂತರ ಗೊತ್ತಾ?

‘ಹಾಡು ಕದ್ದ’ ಆರೋಪ – ಸಂಕಷ್ಟದಲ್ಲಿ ‘ಕಾಂತಾರ’, ಸಕ್ಸಸ್ ನಡುವೆಯೂ ಸಂಕಟ

ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ತಮ್ಮ ಹಾಡನ್ನು ಕೃತಿಚೌರ್ಯ(Copyright) ಮಾಡಿದ ಆರೋಪದ ಮೇಲೆ ಇತ್ತೀಚಿನ ಕನ್ನಡ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಗೀತಾರಚನೆಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ‘ತೈಕ್ಕುಡಮ್ ಬ್ರಿಡ್ಜ್’ ತಮ್ಮ ಬೆಂಬಲಿಗರನ್ನು ಆಪಾದಿತ ಹಕ್ಕುಸ್ವಾಮ್ಯ (Copyright) ಉಲ್ಲಂಘನೆಯ ಬಗ್ಗೆ ಪ್ರಚಾರ ಮಾಡುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ‘ತೈಕ್ಕುಡಮ್ ಬ್ರಿಡ್ಜ್’ ಯಾವುದೇ ರೀತಿಯಲ್ಲಿ ‘ಕಾಂತಾರ’ ದೊಂದಿಗೆ ಸಂಯೋಜಿತವಾಗಿಲ್ಲ ಎಂದು ನಮ್ಮ ಕೇಳುಗರಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆಡಿಯೋ … Read more

7 ಕೋಟಿಯ ಬಜೆಟ್ ‘ಕಾಂತಾರ’ ಚಿತ್ರಕ್ಕೆ ದುಪ್ಪಟ್ಟು ಖರ್ಚಾಗಿದ್ದು ಯಾಕೆ ಗೊತ್ತಾ.? : ಲೆಕ್ಕ ಕೊಟ್ಟ ರಿಷಬ್ ಶೆಟ್ಟಿ ತಂದೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ. ಕನ್ನಡದಲ್ಲಿ ಬಿಡುಗಡೆಗೊಂಡು ಅಬ್ಬರಿಸಿದ್ದ ‘ಕಾಂತಾರ’ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಆಗಿ ರಿಲೀಸ್ ಆಯ್ತು. ಇದೀಗ ಸದ್ಯ ‘ಕಾಂತಾರ’ ಸಿನಿಮಾ ನಾಲ್ಕುನೂರು ಕೋಟಿ ಕ್ಲಬ್ ಸೇರಿ ಐದುನೂರು ಕೋಟಿಯತ್ತ ಹೆಜ್ಜೆ ಹಾಕಿದೆ. ‘ಕಾಂತಾರ ಸಿನಿಮಾಗೆ ಇನ್ನೂ ಸಹ ಯಾವ ರೀತಿಯ ಪ್ರತಿಕ್ರಿಯೆ ಇದೆ ಅಂದ್ರೆ, ಹಲವಾರು ಕಡೆ … Read more

‘ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ‘ಕಾಂತಾರ’ ಚಿತ್ರ ವೀಕ್ಷಿಸಿ ಜಗ್ಗೇಶ್ ರಿಂದ ಹೊಗಳಿಕೆಯ ಸುರಿಮಳೆ

ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಯವರು ‘ಕಾಂತಾರ’ ಮೂಲಕ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖ ಮಾಡಿದೆ. ಇದೆಲ್ಲದರ ಮಧ್ಯೆ ಸಿನಿಮಾದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ‘ದೇವರೇ ಆತನ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ’ ಎಂದು ಮೆಚ್ಚುಗೆಯ ಮಾತನ್ನಾಡಿದ್ದಾರೆ. ‘ಜಗ್ಗೇಶ್ ಅವರು ಕಾಂತಾರ ಬಗ್ಗೆ ಮಾಡಿರುವ ಪೋಸ್ಟ್’ ಕನ್ನಡ ಚಿತ್ರರಂಗದ ಒಳಿತು ಬಯಸಿ … Read more

‘ಭೂತಕೋಲ’ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ಮತ್ತೆ ನಾಲಿಗೆ ಹರಿಬಿಟ್ಟ ನಟ ಚೇತನ್

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಸಿನಿಮಾದಲ್ಲಿನ ದೈವಾರಾಧನೆ, ಭೂತಕೋಲ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿವೆ. ಇದೀಗ ಇದೇ ವಿಚಾರವಾಗಿ ಭೂತಕೋಲದ ಬಗ್ಗೆ ನಟ ಅಹಿಂಸಾ ಚೇತನ್ ನೀಡಿರುವ ಹೇಳಿಕೆ ಹೊಸದೊಂದು ವಿವಾದಕ್ಕೆ ಕಾರಣವಾಗಿದೆ. ‘ಭೂತಕೋಲ’ ಇದು  ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ. ಅದು ಹಿಂದೂ ಧರ್ಮಕ್ಕಿಂತ ಹಿಂದಿನದ್ದು ಎಂದು ನಟ ಚೇತನ್ ತಿಳಿಸಿದ್ದಾರೆ. ರಿಷಬ್ ಶೆಟ್ಟಿಯ ‘ಕಾಂತಾರ’ ಸಿನಿಮಾದಲ್ಲಿ … Read more