Farmers Loan Waiver : ರೈತರ ಸಂಪೂರ್ಣ ಸಾಲಮನ್ನಾ | ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲಗಳು

Farmers Loan Waiver : ರೈತರ ಸಂಪೂರ್ಣ ಸಾಲಮನ್ನಾ | ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲಗಳು

Farmers Loan Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್.! ರೈತರ ಸಂಪೂರ್ಣ ಸಾಲಮನ್ನಾ ಘೋಷಣೆ.! ರೈತರು ಈಗಾಗಲೇ ಸಾಕಷ್ಟು ಕೃಷಿ ಸಾಲವನ್ನ ಸಹಕಾರಿ ಬ್ಯಾಂಕುಗಳಲ್ಲಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲವನ್ನ ಪಡೆದುಕೊಂಡಿದ್ದಾರೆ. ಅದನ್ನು ಸಮರ್ಪಕವಾಗಿ ತೀರಿಸಲು ಸಾಧ್ಯವಾಗದೇ ಇನ್ನೂ ಕೂಡ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಜೀವನವು ಆರ್ಥಿಕವಾಗಿ ಸದೃಢರನ್ನಾಗಿಸಲು ಆ ಸರ್ಕಾರವು ಮೇಲಿಂದ ಮೇಲೆ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈಗಾಗಲೇ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ, … Read more

Loan Waiver : ರೈತರಿಗೆ ಸಿಎಂ ಗುಡ್ ನ್ಯೂಸ್ – 2 ಲಕ್ಷ ಸಾಲ ಮನ್ನಾ ಮಾಡಿ ಘೋಷಣೆ – ಸಾಲ ಮನ್ನಾ ಯೋಜನೆ ಜಾರಿಗೆ

Loan Waiver

Loan Waiver : ರಾಜ್ಯದ 21 ಜಿಲ್ಲೆಗಳ ರೈತರಿಗೆ ಭಾರಿ ದೊಡ್ಡ ಗುಡ್ ನ್ಯೂಸ್.! ಕೊನೆಗೂ ರೈತರ 2 ಲಕ್ಷ ರೂಪಾಯಿಗಳ ಸಾಲ ಮನ್ನ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ. ರೈತರು ಪಡೆದಿರುವ ಸಾಲಗಳನ್ನ ಮನ್ನಾ ಮಾಡಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಕ್ರಮವನ್ನ ತೆಗೆದುಕೊಳ್ಳಲಾಗಿದ್ದು, ಕರ್ನಾಟಕ ರಾಜ್ಯದ 21 ಜಿಲ್ಲೆಗಳ ರೈತರಿಗೆ ಮಾತ್ರ ಈ ಸೌಲಭ್ಯ ಸದ್ಯಕ್ಕೆ ನೀಡಲಾಗ್ತಾಯಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಜಿಲ್ಲೆಗಳಿಗೂ ಕೂಡ ವಿಸ್ತರಿಸಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. … Read more

Loan Waiver : ರೈತರ ಸಾಲ ಮನ್ನಾ ಘೋಷಣೆ ಸಿಎಂ ಸಿದ್ದರಾಮಯ್ಯ – ಸುಸ್ತಿ ಸಾಲಗಳು ಮತ್ತು ಬಡ್ಡಿ ಮನ್ನಾ.!

Loan Waiver

Loan Waiver : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಿ ಮತ್ತೊಮ್ಮೆ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯ ಸರ್ಕಾರವು ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಒತ್ತು ಕೊಟ್ಟಿಲ್ಲ. ಇತ್ತ ರೈತರ ಬಗ್ಗೆಯೂ ಕೂಡ ಗಮನ ಹರಿಸಿದೆ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ತಿಳಿಸುವ ಮೂಲಕ ರೈತರ ಸಾಲಮನ್ನಾ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಹೆಚ್ ಡಿ ಕುಮಾರಸ್ವಾಮಿಯವರ ಸರ್ಕಾರದ ವತಿಯಲ್ಲಿ ಮಾತ್ರ ರೈತರ ಸಾಲ ಮನ್ನಾ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ … Read more