‘ಸಿನಿಮಾ ನನಗೆ ದೇವರಿದ್ದಂತೆ, ಅದನ್ನು ಆರಾಧಿಸುತ್ತೇನೆ, ಕಾಯಕವೇ ಕೈಲಾಸ’: ರಿಷಬ್ ಶೆಟ್ಟಿ

2022 ರ ಅಕ್ಟೋಬರ್ ಅಂತ್ಯಕ್ಕೆ ತೆರೆಕಂಡ ಅಪ್ಪಟ ಕನ್ನಡ ಚಿತ್ರ ‘ಕಾಂತಾರ’ದ ಅದ್ಭುತ ಯಶಸ್ಸು ತನ್ನನ್ನು ಬದಲಿಸಿದೆ. ಅದು ಯಾವ ಮಟ್ಟಿಗೆ ಎಂದರೆ ಮುಕ್ತ ಜಾಗದಲ್ಲಿ ಚರ್ಚೆಗೆ ಕುಳಿತುಕೊಳ್ಳಲು ಸಮಯ ಮತ್ತು ಸ್ಥಳದ ಕೊರತೆ ಮಾತ್ರ ಕಾಣುತ್ತಿದೆ ‘ಸಿನಿಮಾ ನನಗೆ ದೇವರಿದ್ದಂತೆ, ಅದನ್ನು ಆರಾಧಿಸುತ್ತೇನೆ, ಕಾಯಕವೇ ಕೈಲಾಸ’ಎನ್ನುತ್ತಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ. ‘ಕಾಂತಾರʼ ಚಿತ್ರ ಸೇರಿ ಎಲ್ಲಾ ದಾಖಲೆ ಉಡೀಸ್‌ ಮಾಡೋಕೆ ರಾಜಮೌಳಿ ಪ್ಲಾನ್‌ (RRR – 2)…! ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್(RRR) ಸಿನಿಮಾ ಜಗತ್ತಿನಾದ್ಯಂತ … Read more

‘ಪುಷ್ಪಾ’ ಅನ್ನು ಹೊಡೆದುರುಳಿಸಿದ ರಿಷಬ್ ಶೆಟ್ಟಿಯ ‘ಕಾಂತಾರ’! ಖುಷಿಯಲ್ಲಿ ಕರುನಾಡು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಬಿಡುಗಡೆಯಾಗಿ 41 ದಿನ ಕಳೆದರೂ ಗಳಿಕೆಯ ಓಟ ಮುಂದೂವರೆಸಿದೆ. ವಿಶ್ವದಾದ್ಯಂತ 355/- ಕೋಟಿ ರುಪಾಯಿ ಗಳಿಕೆ ಮಾಡಿದ್ದು ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ’ ಸಿನಿಮಾದ ಕಲೆಕ್ಷನ್ ಅನ್ನು ಹಿಂದಿಕ್ಕಿದೆಯಂತೆ. ದಕ್ಷಿಣದಲ್ಲಿ ಯಶಸ್ವಿ ಓಟವನ್ನ ಮುಂದುವರೆಸಿದ ನಂತರ ಬಾಲಿವುಡ್ ನಲ್ಲಿ ಬಿಡುಗಡೆ ಕಂಡ ‘ಕಾಂತಾರ’ ಸಿನಿಮಾ ಸಿಂಗಲ್ ಸ್ಕ್ರೀನ್ ಗಳಲ್ಲಿ ಅತ್ಯುತ್ತಮ ಸಂಚಲನವನ್ನು ಸೃಷ್ಟಿಸಿದೆ. ಹಿಂದಿಗೆ ಡಬ್ ಆಗಿರುವ ‘ಕಾಂತಾರ’ ಚಿತ್ರ ಈ ವಾರಾಂತ್ಯಕ್ಕೆ 75/- ಕೋಟಿ … Read more

ರಮ್ಯಾರನ್ನು ವಾಪಾಸ್ ನಟನೆಗೆ ಕರೆತಂದ ರಾಜ್ ಬಿ ಶೆಟ್ಟಿ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ದಸರಾ ಹಬ್ಬದ ದಿನದಂದು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ಧಿಯೊಂದನ್ನು ನೀಡಿದ್ದಾರೆ. ರಮ್ಯಾ ಅವರ ಸ್ವಂತ ಬ್ಯಾನರ್ ಆಪಲ್ಬಾಕ್ಸ್ ಸ್ಟುಡಿಯೊಸ್ ನ ಮೊದಲ ಸಿನಿಮಾದ ಹೆಸರು ಘೋಷಣೆಯಾಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿರುವ ಪೋಸ್ಟರವೊಂದನ್ನು ಎಲ್ಲರಿಗೂ ಶುಭವ ತರಲಿ ವಿಜಯ ದಶಮಿ ಎನ್ನುವ ಕ್ಯಾಪ್ಶನ್ ನೊಂದಿಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ಚಿತ್ರವನ್ನು ಲೈಟರ್ ಬುದ್ಧ ಫಿಲ್ಮ್ಸ್ ಅವರ ಸಹಯೋಗದಲ್ಲಿ ನಿರ್ಮಿಸಲಾಗುತ್ತಿದೆ. ಈ ಸಿನಿಮಾದ … Read more