7 ಕೋಟಿಯ ಬಜೆಟ್ ‘ಕಾಂತಾರ’ ಚಿತ್ರಕ್ಕೆ ದುಪ್ಪಟ್ಟು ಖರ್ಚಾಗಿದ್ದು ಯಾಕೆ ಗೊತ್ತಾ.? : ಲೆಕ್ಕ ಕೊಟ್ಟ ರಿಷಬ್ ಶೆಟ್ಟಿ ತಂದೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ. ಕನ್ನಡದಲ್ಲಿ ಬಿಡುಗಡೆಗೊಂಡು ಅಬ್ಬರಿಸಿದ್ದ ‘ಕಾಂತಾರ’ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಆಗಿ ರಿಲೀಸ್ ಆಯ್ತು. ಇದೀಗ ಸದ್ಯ ‘ಕಾಂತಾರ’ ಸಿನಿಮಾ ನಾಲ್ಕುನೂರು ಕೋಟಿ ಕ್ಲಬ್ ಸೇರಿ ಐದುನೂರು ಕೋಟಿಯತ್ತ ಹೆಜ್ಜೆ ಹಾಕಿದೆ. ‘ಕಾಂತಾರ ಸಿನಿಮಾಗೆ ಇನ್ನೂ ಸಹ ಯಾವ ರೀತಿಯ ಪ್ರತಿಕ್ರಿಯೆ ಇದೆ ಅಂದ್ರೆ, ಹಲವಾರು ಕಡೆ … Read more

‘ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ‘ಕಾಂತಾರ’ ಚಿತ್ರ ವೀಕ್ಷಿಸಿ ಜಗ್ಗೇಶ್ ರಿಂದ ಹೊಗಳಿಕೆಯ ಸುರಿಮಳೆ

ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಯವರು ‘ಕಾಂತಾರ’ ಮೂಲಕ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖ ಮಾಡಿದೆ. ಇದೆಲ್ಲದರ ಮಧ್ಯೆ ಸಿನಿಮಾದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ‘ದೇವರೇ ಆತನ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ’ ಎಂದು ಮೆಚ್ಚುಗೆಯ ಮಾತನ್ನಾಡಿದ್ದಾರೆ. ‘ಜಗ್ಗೇಶ್ ಅವರು ಕಾಂತಾರ ಬಗ್ಗೆ ಮಾಡಿರುವ ಪೋಸ್ಟ್’ ಕನ್ನಡ ಚಿತ್ರರಂಗದ ಒಳಿತು ಬಯಸಿ … Read more

‘ಭೂತಕೋಲ’ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ಮತ್ತೆ ನಾಲಿಗೆ ಹರಿಬಿಟ್ಟ ನಟ ಚೇತನ್

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಸಿನಿಮಾದಲ್ಲಿನ ದೈವಾರಾಧನೆ, ಭೂತಕೋಲ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿವೆ. ಇದೀಗ ಇದೇ ವಿಚಾರವಾಗಿ ಭೂತಕೋಲದ ಬಗ್ಗೆ ನಟ ಅಹಿಂಸಾ ಚೇತನ್ ನೀಡಿರುವ ಹೇಳಿಕೆ ಹೊಸದೊಂದು ವಿವಾದಕ್ಕೆ ಕಾರಣವಾಗಿದೆ. ‘ಭೂತಕೋಲ’ ಇದು  ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ. ಅದು ಹಿಂದೂ ಧರ್ಮಕ್ಕಿಂತ ಹಿಂದಿನದ್ದು ಎಂದು ನಟ ಚೇತನ್ ತಿಳಿಸಿದ್ದಾರೆ. ರಿಷಬ್ ಶೆಟ್ಟಿಯ ‘ಕಾಂತಾರ’ ಸಿನಿಮಾದಲ್ಲಿ … Read more