Vijaya Raghavendra : ಪತ್ನಿ ಸ್ಪಂದನ ನಿಧಾನವಾಗಿ ಎರಡು ತಿಂಗಳ ಬಳಿಕ ಮಗನಿಗಾಗಿ ಉರುಳಿ ಸೇವೆ ಮಾಡಿದ್ರಾ ವಿಜಯ ರಾಘವೇಂದ್ರ.!

Vijaya Raghavendra

Vijaya Raghavendra : ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿ ಸರಿಸುಮಾರು ಎರಡು ತಿಂಗಳುಗಳೇ ಕಳೆದುಹೋದರೂ ಕೂಡ ನಟ ವಿಜಯ ರಾಘವೇಂದ್ರ ದುಃಖದಿಂದ ಹೊರ ಬಂದಿಲ್ಲ.ಸ್ಪಂದನ ನೆನಪುಗಳು ರಾಘುವನ್ನು ಬಿಟ್ಟುಬಿಡದೇ ಕಾಡುತ್ತಿದೆ.ಸ್ಪಂದನ ಅಕಾಲಿಕ ನಿಧಾನ ಇಡೀ ಕುಟುಂಬವನ್ನು ದುಃಖಕ್ಕೆ ದೂಡಿದೆ. ಎರಡು ದೇಹ ಒಂದೇ ಜೀವದಂತೆ ಬದುಕುತ್ತಿದ್ದ ವಿಜಯ್ ರಾಘವೇಂದ್ರ-ಸ್ಪಂದನ ಬಾಳಲ್ಲಿ ವಿಧಿ ಆಟವಾಡಿದ್ದು, ಸ್ಪಂದನ ಬಾರದ ಲೋಕಕ್ಕೆ ತೆರಳಿದ್ದಾರೆ. ಇದನ್ನೂ ಕೂಡ ಓದಿ : Neethu Vanajakshi : ನೀತು ವನಜಾಕ್ಷಿ … Read more

Vijaya Raghavendra : ಮಗನಿಗಾಗಿ ವಿಶೇಷ ಪ್ರಾರ್ಥನೆ ಮಾಡಿದ ನಟ ವಿಜಯ ರಾಘವೇಂದ್ರ.! ಚಿತ್ರೀಕರಣದಲ್ಲಿ ಬ್ಯುಸಿಯಾದ ನಟ

Vijaya Raghavendra

Vijaya Raghavendra : ನಟ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನ ನಿಧನದ ಬಳಿಕ ಮಗ ಶೌರ್ಯನ ಭವಿಷ್ಯದ ಬಗ್ಗೆ ಸಾಕಷ್ಟು ಕನಸು ಕಟ್ಟಿಕೊಂಡಿದ್ದಾರೆ. ಇದೀಗ ಇದ್ದಕ್ಕಿದ್ದಂತೆ ವಿಜಯ ರಾಘವೇಂದ್ರ ಅವರು ಮಗನನ್ನ ಕರೆದುಕೊಂಡು ಎಲ್ಲಿಗೆ ಹೋಗಿದ್ದಾರೆ ಗೊತ್ತಾ.? ಮಗನಿಗಾಗಿ ಕೆಲಸ ಮಾಡಿದ್ದಾರೆ ಗೊತ್ತಾ.? ಅದರ ಬೆಗ್ಗೆ ಸಂಪೂರ್ಣವಾಗಿ ನೋಡೋಣ. ಹೌದು, ಇಂದು ನಟ ವಿಜಯ ರಾಘವೇಂದ್ರ ಅವರು ಬಿಳಿಗಿರಿ ರಂಗನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಪುತ್ರ ಶೌರ್ಯನ ಜೊತೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಮಗ … Read more

Vijaya Raghavendra : ಮಗನ ಎದುರಲ್ಲೇ ತಾಯಿ ಸ್ಪಂದನ ಬಗ್ಗೆ ವಿಜಯ ರಾಘವೇಂದ್ರ ಹೇಳಿದ ಮಾತಿಗೆ ಕುಳಿತಲ್ಲೇ ಕಣ್ಣೀರಿಟ್ಟ ಮಗ ಶೌರ್ಯ.!

Son Shaurya was in tears as Vijay Raghavendra spoke about his mother Spandana in front of his son.

Vijaya Raghavendra : ನಟ ವಿಜಯ ರಾಘವೇಂದ್ರ ಅವರ ಸಿನಿಮಾ ಕದ್ದ ಚಿತ್ರ ಬಿಡುಗಡೆಯಾಗಲಿದ್ದು, ಸಿನಿಮಾ ಬಿಡುಗಡೆಗೂ ಮುನ್ನವೇ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹೌದು, ಇದೀಗ ವಿಜಯ ರಾಘವೇಂದ್ರ ಅವರು ಮಗನ ಜೊತೆ ಕಾಣಿಸಿಕೊಂಡಿದ್ದು, ಅವರ ಕದ್ದ ಚಿತ್ರದ ಪ್ರಮೋಷನ್ ನಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಮಾತನಾಡುವಾಗ ಪತ್ನಿ ಸ್ಪಂದನ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹಾಗಾದ್ರೆ ವಿಜಯ ರಾಘವೇಂದ್ರ ಅವರು ಹೇಳಿದ್ದೇನು ಗೊತ್ತಾ.? ಇದನ್ನೂ ಕೂಡ ಓದಿ … Read more

Spandana : ಅತ್ತಿಗೆಯ ನಿಧನ ಸುದ್ಧಿ ಕೇಳುತ್ತಲೇ ಕುಸಿದು ಬಿದ್ದ ನಟ ಶ್ರೀಮುರಳಿ.!

Actor Srimurali collapsed on hearing the news of his sister-in-law's death

Spandana : ವಿಧಿ ತುಂಬಾನೇ ಕ್ರೂರಿ. ಚೆನ್ನಾಗಿರುವ ದಂಪತಿಗಳನ್ನ ನೋಡಿ ಸಹಿಸುವುದಿಲ್ಲ. ಹೌದು, ಚಿರು-ಮೇಘನಾ ದಂಪತಿಗಳಿಂದ ಚಿರುವನ್ನ ದೂರ ಮಾಡಿದ. ಅಪ್ಪು-ಅಶ್ವಿನಿ ಅವರಿಂದ ಅಪ್ಪು ಅವರನ್ನ ದೂರ ಮಾಡಿದ. ಇದೀಗ ವಿಜಯ್ ರಾಘವೇಂದ್ರ ಅವರಿಂದ ಅವರ ಮುದ್ದಿನ ಪತ್ನಿ ಸ್ಪಂದನ ಅವರನ್ನ ದೂರ ಮಾಡಿದ್ದಾನೆ. ಮತ್ತೊಂದು ಅಚ್ಚರಿಯ ವಿಷಯವೇನೆಂದರೆ, ಈ ಮೂರು ಜನರಿಗೂ ಕೂಡ ಹೃದಯಾಘಾತವಾಗಿರುವುದು ನೋವಿನ ಸಂಗತಿಯಾಗಿದೆ. ಇದನ್ನೂ ಕೂಡ ಓದಿ : Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! … Read more