Savji Dholakia | ಭಾರತದ ದೊಡ್ಡ ಶ್ರೀಮಂತನ ಮಗ ಬೇಕರಿಯಲ್ಲಿ ಕೆಲಸ ಮಾಡಲು ಕಾರಣ
ಈತ ಸುಮಾರು 7 ಸಾವಿರ ಕೋಟಿಗೆ ಅಧಿಪತಿಯಾಗಿರುವ (Savji Dholakia) ಉದ್ಯಮಿಯ ಮಗ. ಇತನ ತಂದೆ ವಜ್ರಗಳ ವ್ಯಾಪಾರಿ. ಆದರೆ ಈ ಹುಡುಗ ಮಾತ್ರ ಕೇರಳದ ಕೊಚ್ಚಿಯ ಒಂದು ಬೇಕರಿಯಲ್ಲಿ ಕೆಲಸಮಾಡುತ್ತಿದ್ದ. ಕಾರಣ ಮಾತ್ರ ತುಂಬಾ ಇಂಟೆರೆಸ್ಟಿಂಗ್. ನಾನು ಯಾವುದೋ ಸಿನಿಮಾದ ಸ್ಟೋರಿ ಹೇಳುತ್ತಿದ್ದೇನೆ ಎಂದು ಭಾವಿಸಬೇಡಿ. ಯಾಕೆಂದರೆ, ಇದು ನಿಜವಾಗ್ಲೂ ನಡೆದಿರುವುದು. ಈ ಹುಡುಗನ ಹೆಸರು ದೃವ್ಯ ದೊಲಾಕಿಯಾ, ವಯಸ್ಸು 21 ವರ್ಷ, ಅಮೇರಿಕಾದಲ್ಲಿ ಎಂಬಿಎ ಮುಗಿಸಿಕೊಂಡು ಬಂದಿದ್ದಾನೆ. ಈತನ ತಂದೆ ಸಾವೂಜಿ ದೊಲಾಕಿಯ, ಪ್ರತಿ ವರ್ಷ ತನ್ನ ಸಿಬ್ಬಂದಿಗೆ 400 ಅಪಾರ್ಟ್ಮೆಂಟ್ ಹಾಗು ಸಾವಿರ ಕಾರುಗಳನ್ನು ಕೊಟ್ಟು ದೇಶದಲ್ಲಿ ಪ್ರಸಿದ್ದಿಯಾದ ಉದ್ಯಮಿ. ಹರೇಕೃಷ್ಣ ಡೈಮಂಡ್ ಕಂಪನಿಯ ಓನರ್. ಇವರ ಒಟ್ಟು ಆಸ್ತಿ 7000 ಕೋಟಿ.

ಇವರಿಗೆ ಸೂರತ್ ನಲ್ಲಿ 11 ಅಂತಸ್ತಿನ ಮನೆ ಇದೆ. ಸಾವೂಜಿ ದೊಲಾಕಿಯ ತುಂಬ ಕಷ್ಟಪಟ್ಟು ಕಂಪನಿ ಯನ್ನು ಬೆಳಸಿದರು ಹಾಗೇ ವಯಸ್ಸಿನ ಕಾರಣ ಕಂಪನಿಯ ಜವಾಬ್ದಾರಿಯನ್ನು ಒಬ್ಬನೇ ಮಗ ದೃವ್ಯ ದೊಲಾಕಿಯಾಗೆ ಕೊಡಲುಬಯಸಿದ್ದರು ಆದರೆ 11 ಅಂತಸ್ತಿನಲ್ಲಿ ಬೆಳೆದ ಮಗನಿಗೆ ಹಣದ ಬೆಲೆ ಗೊತ್ತಿಲ್ಲ ನಾನು ಪಟ್ಟ ಕಷ್ಟದ ಬಗ್ಗೆ ಅರಿವಿಲ್ಲ ಎಂದು ಭಾವಿಸಿದ ತಂದೆ ಒಂದು ಪ್ಲಾನ್ ಮಾಡಿದರು. ಮಗ ದ್ರವ್ಯನ ಕೈ ಗೆ 7000 ಕೊಟ್ಟ ತಂದೆ, ನೀನು ಎಲ್ಲಾದರೂ ಹೋಗಿ ಸಾಮಾನ್ಯ ವ್ಯಕ್ತಿಯಂತೆ ದುಡಿದು ಬಾ ಎಂದು ಹೇಳಿ 4 ಷರತ್ತನ್ನು ಹಾಕಿದರು.
ಇದನ್ನೂ ಓದಿ :- ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ.?
ನೀನು ಕಷ್ಟ ಪಟ್ಟು ದುಡಿದು ಹಣ ಸಂಪಾದಿಸ ಬೇಕು ನನ್ನ ಹೆಸರು ಎಲ್ಲೂ ಬಳಸಬಾರದು. ಮೊಬೈಲ್ ಉಪಯೋಗಿಸಬಾರದು, ಒಂದೇ ಸ್ಥಳದಲ್ಲಿ ವಾರಕ್ಕಿಂತ ಹೆಚ್ಚು ದಿನ ಕೆಲಸಮಾಡಬಾರದು. ನಿನ್ನ ತಾಯಿಯ ಹಾಗು ಮೂವರು ಸಹೋದರಿಯರ ಜೊತೆ ಮಾತನಾಡಬಾರದು. ನಿನಗೆ ತುಂಬಾ ಎಮರ್ಜೆನ್ಸಿ ಆದರೆ ಯಾರದಾದ್ರೂ ಮೊಬೈಲ್ ಪಡೆದು ನನಗೆ ಮಿಸ್ ಕಾಲ್ ಕೊಡು. ನಾನೇ ಕಾಲ್ ಮಾಡುತ್ತೇನೆ ಎಂದು ತಂದೆ ಷರತ್ತು ವಿಧಿಸಿದರು.

ಇದನ್ನೇ ಚಾಲೆಂಜ್ ಆಗಿ ತೆಗುದುಕೊಂಡ ಮಗ ದೃವ್ಯ ದೊಲಾಕಿಯಾ ತಲುಪಿದ್ದು ಕೇರಳದ ಕೊಚ್ಚಿ ನಗರಕ್ಕೆ. ಕೊಚ್ಚಿಗೆ ಬರುವ ಹೊತ್ತಿಗೆ ತಂದೆ ಕೊಟ್ಟಿದ್ದ 7 ಸಾವಿರ ರೂಪಾಯಿ ಖಾಲಿ ಆಗಿತ್ತು. ದೃವ್ಯ ದೊಲಾಕಿಯಾಗೆ ಕೇರಳದ ಭಾಷೆ ಬರಲ್ಲ. 60 ಸ್ಥಳಗಳಲ್ಲಿ ಕೆಲಸ ಕೇಳಿದರೂ ಭಾಷೆ ಬರಲ್ಲ ಎಂದು ಕೆಲಸ ಕೊಡಲಿಲ್ಲ. ಒಂದು ವಾರ ಕೆಲಸ ಇಲ್ಲದೇ ಬಸ್ ಸ್ಟಾಂಡ್ ನಲ್ಲಿ ಮಲಗಿದ್ದ ದೃವ್ಯಗೆ ಕೊನೆಗೆ ಬೇಕರಿಯಲ್ಲಿ ಕೆಲಸ ಸಿಕ್ಕಿತು. ಅಲ್ಲಿ ಒಂದು ವಾರ ಕೆಲಸ ಮಾಡಿದ ದೃವ್ಯ ನಂತರ ಅಡಿಡಾಸ್ ಶೋರೂಮ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಆದರೆ ಸರಿಯಾಗಿ ಸ್ಮೈಲ್ ಕೊಡಲಿಲ್ಲ ಕಾರಣಕ್ಕೆ 2 ದಿನದಲ್ಲೇ ಕೆಲಸದಿಂದ ತಗೆದು ಹಾಕಿದರು.
ಇದನ್ನೂ ಓದಿ :- ದರ್ಶನ್ ‘ಕ್ರಾಂತಿ’ ಸಿನಿಮಾ ನೋಡುತ್ತಾರಾ ಕಿಚ್ಚ ಸುದೀಪ್.!
ನಂತರ ಚಪ್ಪಲಿ ಅಂಗಡಿ, ಕಾಲ್ ಸೆಂಟರ್, ಮ್ಯಾಕ್ ಡೊನಾಲ್ಡ್ ನಲ್ಲಿ ಕೆಲಸ ಮಾಡುತ್ತಿದ್ದಾಗ ತಂದೆಯ ಅಸಿಸ್ಟೆಂಟ್ ಬಂದು ವಾಪಾಸ್ ಬರುವಂತೆ ದೃವ್ಯಗೆ ಸೂಚಿಸಿದರು. ನಂತರ ಈತನ ಬಗ್ಗೆ ಎಲ್ಲಾ ನ್ಯೂಸ್ ಪೇಪರ್ ಗಳಲ್ಲಿ ಸುದ್ದಿ ಬಂತು . ದೃವ್ಯನಿಂದ ಕೆಲಸ ಮಾಡಿಸಿಕೊಂಡವರು ಹಾಗು ಆತನನ್ನು ಬೈದವರು ಒಂದು ಸಲ ಶಾಕ್ ಆದರು. ತಂದೆಯ ಬಳಿ ಹೋದ ದೃವ್ಯ ನನಗೆ ನಿಜವಾದ ಪ್ರಪಂಚ ಗೊತ್ತಾಯಿತು ಎಂದು ಹೇಳಿ ತಂದೆಗೆ ಧನ್ಯವಾದ ತಿಳಿಸಿದನು. ತಾನು ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಹಣದ ಬೆಲೆ ಗೊತ್ತಿಲ್ಲದೇ ಮಗ ಮಜಾ ಮಾಡೋದನ್ನ ತಪ್ಪಿಸಲು ತಂದೆ ಮಾಡಿದ ಪ್ಲಾನ್ ಹೇಗಿತ್ತು.?

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?