Govt Updates : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಇರುವ ದೇಶದ ಎಲ್ಲ ರೈತರಿಗೆ ಬಾರಿ ದೊಡ್ಡ ಗುಡ್ ನ್ಯೂಸ್.! ಐದು ಎಕರೆ ಜಮೀನಿಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ಸಿಗುತ್ತದೆ. 25,000 ಹಣ. ಹೌದು. ಕೇಂದ್ರ ಸರ್ಕಾರವು ಇದೊಂದು ಹೊಸ ಯೋಜನೆ ಜಾರಿಗೊಳಿಸಿದ್ದು, ದೇಶದ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
ಅದರಲ್ಲಿ ಮತ್ತೊಂದು ಮುಖ್ಯವಾಗಿ ಈ ರೀತಿಯಾಗಿ ಸಣ್ಣ ರೈತರನ್ನು ಗುರುತಿಸಿ ಅವರನ್ನು ಆರ್ಥಿಕವಾಗಿ ಸದೃಢರಾಗಿಸಲು ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ಹಾಗಾಗಿ ಕೃಷಿ ಕ್ಷೇತ್ರದ ಅಭಿವೃದ್ಧಿ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಜಂಟಿ ಯೋಜನೆಗಳನ್ನು ಸಹ ಪರಿಚಯ ಮಾಡಿದ್ದು, ರೈತರ ಕಷ್ಟಕ್ಕೆ ಮೊದಲಿನಿಂದಲೂ ನೆರವು ನೀಡುತ್ತಾ ಬಂದಿದೆ. ಅಂತಹ ಯೋಜನೆಗಳು ಬಹುತೇಕ ರೈತರಿಗೆ ಇನ್ನೂ ಕೂಡ ತಲುಪಿಲ್ಲ. ಈ ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಐದು ಎಕರೆ ಭೂಪ್ರದೇಶದ ಒಳಗೆ ಕೃಷಿ ಮಾಡಿಕೊಂಡ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಇದು.
ಇದನ್ನೂ ಕೂಡ ಓದಿ : LPG Gas Cylinder : ಗ್ಯಾಸ್ ಬಳಕೆದಾರರಿಗೆ ಬಂಪರ್ ಗುಡ್ ನ್ಯೂಸ್ – 2024 ಲೋಕಸಭೆ ಚುನಾವಣೆ ಭರ್ಜರಿ!!
ಈ ಯೋಜನೆಯ ಹೆಸರು ಕಿಸಾನ್ ಆಶೀರ್ವಾದ. ಐದು ಎಕರೆ ಜಮೀನು ಇರುವವರಿಗೆ 25,000/- . ಎರಡು ಎಕರೆ ಜಮೀನಿಗೆ 5,000 ದಿಂದ 10,000 ಹಣ ನೀಡಲಾಗುವುದು. ನಾಲ್ಕು ಎಕರೆ ಕೃಷಿ ಭೂಮಿ ಹೊಂದಿದವರಿಗೆ 20,000 ರೂಪಾಯಿ ಪಡೆಯಲಿದ್ದಾರೆ. ಈ ಮೂಲಕ ಐದು ಎಕರೆ ಭೂಮಿ ಪ್ರದೇಶ ಹೊಂದಿದವರಿಗೆ ಆಶೀರ್ವಾದ್ ಯೋಜನೆಯಡಿಯಲ್ಲಿ 25,000 ಹಾಗೂ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 6000 ಒಟ್ಟು 31,000 ಸಹಾಯಧನ ಸಿಗಲಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರೈತರು ವಾರ್ಷಿಕವಾಗಿ 6000 ಮೊತ್ತವನ್ನು ಕಂತಿನ ಆಧಾರದ ಮೇಲೆ ಪಡೆಯುತ್ತಿದ್ದು, ಈ ಒಂದು ಮೊತ್ತ ರೈತರ ಸಂಕಷ್ಟಕ್ಕೆ ನೆರವಾಗುತ್ತದೆ. ಆದರೆ ಜಾರ್ಖಂಡ್ ರಾಜ್ಯದಲ್ಲಿ ರೈತರಿಗೆ ವಾರ್ಷಿಕವಾಗಿ 25,000 ಮೊತ್ತವನ್ನು ನೀಡಲು ಅಲ್ಲಿನ ಸರ್ಕಾರ ತೀರ್ಮಾನ ಕೈಗೊಂಡಿದ್ದು, ಇದು ಅನೇಕ ರೈತರಿಗೆ ಆರ್ಥಿಕ ಅಭಿವೃದ್ಧಿ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಲಿದೆ. ಆದರೆ ಇದು ಅಗ್ರಿಕಲ್ಚರ್ ಆಧಾರದ ಮೇಲೆ ಸಿಗುವ ಒಂದು ಪ್ರೋತ್ಸಾಹಧನ ಇದಾಗಿದೆ.
ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ ಜಿಲ್ಲೆಗಳ ಮಹಿಳೆಯರಿಗೆ – ಇನ್ನು ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ.!
ಬೇಕಾಗುವ ದಾಖಲಾತಿಗಳು
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ
- ಕಂದಾಯ ಇಲಾಖೆ ಪ್ರಮಾಣ ಪತ್ರ
- ಭೂ ದಾಖಲೆಗಳು
- ಪಹಣಿ ಪತ್ರ
- ಮೊಬೈಲ್ ಸಂಖ್ಯೆ,
- ಪಾಸ್ಪೋರ್ಟ್ ಅಳತೆಯ ಫೋಟೋ,
- ಇನ್ನಿತರ ದಾಖಲಾತಿ ಅಗತ್ಯವಾಗಿದೆ. ಈ ಒಂದು ಯೋಜನೆಯು ಜಾರ್ಖಂಡ್ ಸರ್ಕಾರ ಜಾರಿಗೆ ತಂದಿತು. ಈ ಎಲ್ಲ ದಾಖಲಾತಿಗಳ ಅಗತ್ಯವಾಗಿ ಕೇಳಲಾಗುವುದು.
ಕಿಸಾನ್ ಆಶೀರ್ವಾದ ಯೋಜನೆ ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೂ ಬರಲಿದೆ. ಸಮಗ್ರ ಕೃಷಿ ಅಭಿವೃದ್ಧಿ ಮಾಡಲು ಬಹಳ ಅನುಕೂಲ ಆಗಲಿದೆ. ಆದರೆ ಆಶೀರ್ವಾದ್ ಯೋಜನೆ ಯಾವಾಗ ಜಾರಿಗೆ ಬರಲಿದೆ ಎನ್ನುವುದನ್ನ ಕಾದು ನೋಡಬೇಕಿದೆ. ಈ ರೀತಿಯಾಗಿ ಕೇಂದ್ರ ಸರ್ಕಾರವು ದೇಶದ ಎಲ್ಲ ರಾಜ್ಯಗಳಲ್ಲಿಯೂ ಕೂಡ ಜಾರಿಗೊಳಿಸಿರುವುದರಿಂದ ದೇಶದ ಅಭಿವೃದ್ಧಿಯಾಗುತ್ತದೆ ಹಾಗೂ ರೈತರನ್ನ ಪ್ರೋತ್ಸಾಹಿಸಿದಂತಾಗುತ್ತದೆ. ಅದಕ್ಕಾಗಿ ನಮ್ಮ ಕರ್ನಾಟಕದಲ್ಲಿಯೂ ಕೂಡ ಯೋಜನೆ ಆದಷ್ಟು ಬೇಗ ಜಾರಿಗೆ ಬರಲಿ.
ಇದನ್ನೂ ಕೂಡ ಓದಿ : Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ