Tiger Claw : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರಿಗೆ ಇದೀಗ ದೊಡ್ಡ ಕಂಟಕ ಎದುರಾಗಿದೆ. ನಟ ದರ್ಶನ್ ಅವರ ಮನೆಯಲ್ಲಿ ಅಧಿಕಾರಿಗಳಿಗೆ ಸಿಕ್ಕಿದ್ದೇನು.? ದರ್ಶನ್ ಅವರು ಇಂದು ಅರೆಸ್ಟ್ ಆಗುತ್ತಾರಾ.? ನಟ ದರ್ಶನ್ ಹೇಳಿದ್ದೇನು.?
ನಿನ್ನೆ ಆರ್ ಆರ್ ನಗರದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿ ಮನೆಯ ಪರಿಶೀಲನೆ ನಡೆಸಿದ್ದರು. ಬೆಂಗಳೂರು ನಗರ ಆರ್ ಎಫ್ ಸೇರಿದಂತೆ ಇಬ್ಬರು ಅಧಿಕಾರಿಗಳು ಆಗಮಿಸಿದ್ದಾರೆ. ದರ್ಶನ್ ಅವರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಕೂಡ ಓದಿ : Tiger Claw : ನಟ ಜಗ್ಗೇಶ್ ಮನೆಯಲ್ಲಿ ಕೊಳೆತ ಪೆಂಡೆಂಟ್ ವಶ.? ಜಗ್ಗೇಶ್ ಗೂ ಉರುಳಾಗುತ್ತಾ ಹುಲಿ ಉಗುರಿನ ಪೆಂಡೆಂಟ್.!
ಅರಣ್ಯಾಧಿಕಾರಿಗಳು ಬಂದ ಹಿನ್ನೆಲೆ ಸ್ಥಳೀಯ ಪೊಲೀಸರು ಕೂಡ ದರ್ಶನ್ ಅವರ ಮನೆಗೆ ಆಗಮಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಹುಲಿ ಉಗುರು ಬಳಸುವುದು ಅಪರಾಧವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನ ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು.
ನಟ ದರ್ಶನ್ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಹೊಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಆರೋಪ ಸಾಬೀತಾದರೆ ದರ್ಶನ್ ಅವರ ಬಂಧನ ಕೂಡ ಗ್ಯಾರಂಟಿ ಎನ್ನುವ ಮಾತು ಕೇಳಿಬರುತ್ತಿದೆ. ದರ್ಶನ್ ಅವರ ಮನೆಯಲ್ಲಿ ಹುಲಿ ಉಗುರಿನ ಲಾಕೆಟ್ ಸೇರಿದಂತೆ ಇನ್ನು ಕೆಲವು ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದು, ಲಾಕೆಟ್ ಅನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಿಕೊಡಲಾಗಿದೆ.
ಇದನ್ನೂ ಕೂಡ ಓದಿ : Darshan Thoogudeepa : ಹುಲಿ ಉಗುರು ಆರೋಪದಡಿ ದರ್ಶನ್ ಅವರನ್ನು ಅರೆಸ್ಟ್ ಮಾಡಬೇಕು ಎಂದವರಿಗೆ ಪತ್ನಿ ವಿಜಯಲಕ್ಷ್ಮಿ ಖಡಕ್ ಆಗಿ ಹೇಳಿದ್ದೇನು.?
ಅದು ಒರಿಜಿನಲ್ ಹುಲಿ ಉಗುರು ಅಂತ ಸಾಬೀತಾದರೆ, ದರ್ಶನ್ ಅವರನ್ನು ಅರೆಸ್ಟ್ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ದರ್ಶನ್ ಅವರು, ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ. ಅವರಿಗೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸುವುದು ನಮ್ಮ ಕರ್ತವ್ಯ. ರಾತ್ರಿ ವಿಚಾರಣೆಯಲ್ಲಿ ಭಾವಹಿಸಿದ್ದೆ. ಮತ್ತೆ ಕರೆದರೂ ಕೂಡ ಹೋಗುತ್ತೇನೆ ಎಂದಿದ್ದಾರೆ ನಟ ದರ್ಶನ್.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!