Hema Choudhary : ಕೆಲ ದಿನಗಳ ಹಿಂದೆಯಷ್ಟೇ ನಟಿ ಲೀಲಾವತಿ ಅವರ ಅಗಲಿಕೆಯ ಬೆನ್ನಲ್ಲೇ ನಟಿ ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿರುವ ವಿಷಯ ನಿಮಗೆಲ್ಲಾ ಗೊತ್ತಿದೆ. ಇದೀಗ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮ ಚೌಧರಿ(Hema Choudhary) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಕೂಡ ಓದಿ : Vinodh Raj Wife : ವಿನೋದ್ ರಾಜ್ ಮನೆ ಕೆಲಸದವರನ್ನ ಮದುವೆಯಾಗಿದ್ದು ಯಾಕೆ.? ಸತ್ಯ ಬಟಾ ಬಯಲು.!
ಕನ್ನಡದ ನೂರಾರು ಸಿನಿಮಾಗಳಲ್ಲಿ ನಟಿಸಿರುವ ನಟಿ ಹೇಮ ಚೌಧರಿ ಅವರು ಬ್ರೈನ್ ಹೆಮರೇಜ್ ಆಗಿದೆ ಎಂದು ತಿಳಿದು ಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ನಟಿಯ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಹೇಮಾ ಚೌದರಿ ಅವರಿಗೆ ಬ್ರೈನ್ ಹೆಮರೇಜ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾಘಟಕದಲ್ಲಿ ನಟಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಪುತ್ರ ಇಂಗ್ಲೆಂಡ್ ನಲ್ಲಿದ್ದು, ಅವರ ಆಗಮನಕ್ಕಾಗಿ ನಟಿ ಕಾಯುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲವೆಂದು ತಿಳಿದು ಬಂದಿದೆ.
ಇದನ್ನೂ ಕೂಡ ಓದಿ : Loan Waiver : ಅಸಲು ಕಟ್ಟಿದರೆ ರೈತರ ಬಡ್ಡಿ ಮನ್ನಾ.! ಸಹಕಾರ ಸಂಘಗಳಲ್ಲಿನ ಸಾಲಕ್ಕೆ ಅನ್ವಯ!
ಹಿರಿಯ ನಟಿ ಬೇಗ ಗುಣಮುಖರಾಗಲಿ ಅಂತ ಕನ್ನಡ ಚಿತ್ರರಂಗದ ಸಾವಿರಾರು ಜನ ಪ್ರಾರ್ಥಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಹಿರಿಯ ನಟಿ ಲೀಲಾವತಿ ಅವರು ನಿಧನ ಹೊಂದಿದರು. ಹನ್ನೊಂದನೇ ದಿನದ ಕಾರ್ಯಕ್ಕೆ ಆಗಮಿಸಿದ ಹೇಮ ಚೌಧರಿ ಅವರು ವಿನೋದ್ ರಾಜ್ಗೆ ಸಾಂತ್ವನ ಹೇಳಿದ್ದರು. ಆದ್ರೆ ಇದೀಗ ಅವರಿಗೆ ಹಠಾತ್ ಆರೋಗ್ಯ ಸಮಸ್ಯೆ ಎದುರಾಗಿದೆ. ಎಪ್ಪತ್ತರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹೇಮಾ ಚೌಧರಿ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ಧಾರಾವಾಹಿಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ನಟಿ ಹೇಮಾ ಅವರಿಗೆ ಅನಾರೋಗ್ಯ ಸಮಸ್ಯೆ ಆಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ