Katera Update: ದರ್ಶನ್ ಅವರ ಕ್ರಾಂತಿ ಸಿನಿಮಾ ರಾಜ್ಯದ ಒಂದಿಷ್ಟು ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಾ ಇದೆ. ಒಳ್ಳೆಯ ರೀತಿಯಲ್ಲೇ ಕ್ರಾಂತಿ ಸಿನಿಮಾ ಪ್ರದರ್ಶನ ಕಂಡಿದೆ ಹಾಗೂ ಕಾಣುತ್ತಲಿದೆ. ಡಿ ಬಾಸ್ ದರ್ಶನ್ ಅವರ ಕಾಟೇರ ಸಿನಿಮಾಕ್ಕಾಗಿ ಅವರ ಅಭಿಮಾನಿಗಳು ಕಾಯುತ್ತ ಇದ್ದಾರೆ. ದರ್ಶನ್ ಅವರ ಹುಟ್ಟುಹಬ್ಬದ ದಿನ ಕಾಟೇರ ಟೈಟಲ್ ರಿವೀಲ್ ಆಯಿತು. ಅಲ್ಲಿಯವರೆಗೂ ಡಿ 56 ಎನ್ನುವ ಹೆಸರಿನಲ್ಲಿ ಅಪ್ ಡೇಟ್ಸ್ ಹೊರ ಬೀಳುತ್ತಾ ಇತ್ತು. ಆದರೆ ಇದಿಕ್ಕೆ ಅಧಿಕೃತವಾದಂತಹ ಮುದ್ರೆ ಬಿದಿದ್ದು ಡಿ ಬಾಸ್ ಅವರ ಹುಟ್ಟುಹಬ್ಬದ ದಿನ.
ಬಹಳ ಇಂಟೆರೆಸ್ಟಿಂಗ್ ಸುದ್ಧಿ : ತಮ್ಮ ದಿನಕರ್ ಜೊತೆ ದರ್ಶನ್ ಸಿನಿಮಾ! ಕೊನೆಗೂ ಸಿಹಿಸುದ್ಧಿ ಕೊಟ್ಟ ಡಿ ಬಾಸ್ ಯಾವಾಗ ನೋಡಿ
ಅಂದು ಕಾಟೇರ ಎನ್ನುವ ಹೆಸರು ರಿವೀಲ್ ಆಯಿತು. ಕಾಟೇರ ಚಿತ್ರದ ನಿರ್ಮಾಪಕರು ರಾಕ್ ಲೈನ್ ವೆಂಕಟೇಶ್ ಆಗಿದ್ದು, ತರುಣ್ ಸುಧೀರ್ ಅವರು ಆಕ್ಷನ್ ಕಟ್ ಹೇಳಿದ್ದಾರೆ. ಹೀಗಿರಬೇಕಾದರೆ ಒಂದು ಮಾಹಿತಿಯ ಪ್ರಕಾರ 3ನೇ ಹಂತದ ಚಿತ್ರೀಕರಣ ಮುಗಿದಿದೆ ಅಂತ ಹೇಳಲಾಗುತ್ತ ಇದೆ. ಹಾಗೆ ಈ ಚಿತ್ರದಲ್ಲಿ 2 ಅತ್ಯದ್ಭುತ ಆದಂತಹ ಮೈ ರೋಮಾಂಚನಗೊಳಿಸುವಂತಹ ಸಾಹಸಮಯ ದೃಶ್ಯಗಳಿರುತ್ತೆ ಅಂತ ಹೇಳಲಾಗಿದೆ. ಅಷ್ಟೇ ಅಲ್ಲದೆ ಹೊಡಿಬಡಿ ದೃಶ್ಯಗಳಿಗೆ ಅತ್ಯಾಧುನಿಕ 3ಡಿ ಕ್ಯಾಮರಾ ಮತ್ತು ರೋಬಟ್ ಕ್ಯಾಮರ ಗಳನ್ನ ಬಳಸಲಾಗುತ್ತೆ ಎನ್ನುವಂತಹ ಒಂದು ಮಾಹಿತಿ ಕೂಡ ಇದೆ. ಹಾಗಾದರೆ 2 ಫೈಟಿಂಗ್ ದೃಶ್ಯಾವಳಿಗಳು ಯಾವ ಮಟ್ಟದಲ್ಲಿ ಮೂಡಿ ಬರಬಹುದು. ಇದಕ್ಕೆ ಸಿನಿಮಾ ರಿಲೀಸ್ ಆದ ಬಳಿಕವೇ ಉತ್ತರ ಸಿಗಲಿದೆ. ಹಾಗೆಯೇ ಮನಸ್ಸಿಗೆ ರೋಮಾಂಚನವಾಗಲಿದೆ.
ಮತ್ತೊಂದು ಮಾಹಿತಿ ಏನೆಂದರೆ, ಕಾಟೇರ ಬಳಗಕ್ಕೆ ತಮಿಳಿನ ಖ್ಯಾತ ನಟರಾದಂತಹ ಸೇತುಪತಿ ಅವರು ಸೇರಲಿದ್ದಾರೆ ಎನ್ನುವ ಮಾಹಿತಿ ಕೂಡ ಸಿಕ್ಕಾಪಟ್ಟೆ ವೈರಲ್ ಆಗುತ್ತಾ ಇದೆ. ಇದು ಒಂದು ರೀತಿಯಲ್ಲಿ ಕನ್ನಡಿಗರಿಗೆ ಹೆಮ್ಮೆಯ ವಿಷಯ. ತಮಿಳಿನ ಖ್ಯಾತ ನಟರು ಸಹ ನಮ್ಮ ಕನ್ನಡ ಚಿತ್ರರಂಗಕ್ಕೆ ಬರುವಂತಾಗಿದೆ. ಇದರಲ್ಲೇ ತಿಳಿಯುತ್ತೆ ನಮ್ಮ ಕನ್ನಡ ಚಿತ್ರರಂಗ ಎಷ್ಟು ಎತ್ತರಕ್ಕೆ ಬೆಳೆದಿದೆ ಹಾಗೂ ಬೆಳೆಯುತ್ತಾ ಇದೆ ಎಂದು.
ಬಹಳ ಇಂಟೆರೆಸ್ಟಿಂಗ್ ನ್ಯೂಸ್ : ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa
ಸೇತುಪತಿ ಅವರು ಕಾಟೇರ ಸಿನಿಮಾದಲ್ಲಿ ನಟಿಸುವ ಬಗ್ಗೆ ಚಿತ್ರ ತಂಡವೇ ರಿವೀಲ್ ಮಾಡುವ ಮಾಹಿತಿ ಕೇಳಿಬರುತ್ತಿದೆ. ಇನ್ನೂ ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾನೋ ಅಥವಾ ಕನ್ನಡದ ಸಿನಿಮಾನೋ ಯಾವುದಕ್ಕೂ ಕೂಡ ಉತ್ತರ ಇಲ್ಲ. ಈ ಸಿನಿಮಾದ ಮೋಶನ್ ಪೋಸ್ಟರ್ ನೋಡುತ್ತಿದ್ದರೆ, ಇದೊಂದು ಪಕ್ಕ ಮಾಸ್ ರಗಡ್ ಸಿನಿಮಾ ಅನ್ನೋದರಲ್ಲಿ ಸಂಶಯವೇ ಇಲ್ಲಾ. ಈಗಾಗಲೇ ಒಂದಿಷ್ಟು ಕುತೂಹಲವನ್ನ ಈ ಚಿತ್ರದ ಮೋಶನ್ ಪೋಸ್ಟರ್ ಅಂದರೆ ದರ್ಶನ್ ಅವರ ಹುಟ್ಟುಹಬ್ಬದಂದು ರಿವೀಲ್ ಆದಂತಹ ಟೈಟಲ್ ನಲ್ಲಿ ಬರುವಂತಹ ಮೋಶನ್ ಪೋಸ್ಟರ್ ನಲ್ಲಿ ಪೇಕ್ಷಕರಿಗೆ ಕುತೂಹಲದ ಕಿಚ್ಚನ್ನ ಹಚ್ಚಿದ್ದಾರೆ ನಿರ್ದೇಶಕರಾದಂತಹ ತರುಣ್ ಸುಧೀರ್ ಅವರು. ಆದಷ್ಟು ಬೇಗ ಚಿತ್ರೀಕರಣವನ್ನ ಮುಗಿಸಿ ತೆರೆಗೆ ಅಪ್ಪಳಿಸಲಿ ಕಾಟೇರ.
ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲೂ ಸಹ ಹೊಸ ಇತಿಹಾಸವನ್ನ ಕಾಟೇರ ನಿರ್ಮಿಸಲಿ ಎನ್ನುವುದೇ ನಮ್ಮೆಲ್ಲರ ಆಶಯ. ಕಾಟೇರ ಸಿನಿಮಾ ಹೊಸ ಇತಿಹಾಸವನ್ನ ನಿರ್ಮಿಸಲಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ