ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ತೀವ್ರ ಹೃದಯಾಘಾತದಿಂದ ಬ್ಯಾಂಕಾಕ್ ನಲ್ಲಿ ನಿಧನ ಹೊಂದಿರುವ ಸುದ್ಧಿಗೆ ಇಡೀ ಕರ್ನಾಟಕವೇ ಬೆಚ್ಚಿಬಿದ್ದಿದೆ. ವರ್ಷದ ಹಿಂದಷ್ಟೇ, ಅದೇ ಅಣ್ಣಾವ್ರ ಕುಟುಂಬದ ಪವರ್ ಸ್ಟಾರ್ ಅಪ್ಪು ಹೃದಯಾಘಾತದಿಂದ ನಿಧನ ಹೊಂದಿದ್ದು, ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತ್ತು. ಇದೀಗ ದೊಡ್ಮನೆ ಕುಟುಂಬದ ಮತ್ತೊಬ್ಬರು ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಬ್ಯಾಂಕಾಕ್ ಗೆ ಪ್ರವಾಸ ಹೋಗಿದ್ದ ವೇಳೆ ತೀವ್ರ ಹೃದಾಯಾಘಾತದಿಂದ ನಿಧನ ಹೊಂದಿದ್ದಾರೆ. ಇದು ಇಡೀ ಕನ್ನಡ ಚಿತ್ರ ರಂಗವನ್ನೇ ಬೆಚ್ಚಿ ಬೀಳಿಸಿದೆ.
ಇದನ್ನೂ ಕೂಡ ಓದಿ : Darshan Thoogudeepa : ಮೇಘಾ ಶೆಟ್ಟಿ ಬರ್ತ್ ಡೇಗೆ ‘ಡಿ ಬಾಸ್ ದರ್ಶನ್’ ಕೊಟ್ಟ ಭರ್ಜರಿ ಉಡುಗೊರೆ ಏನು ಗೊತ್ತಾ.? ಶಾಕ್ ಆದ ನಟಿ.?
ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನ, 2007ರಲ್ಲಿ ವಿಜಯ ರಾಘವೇಂದ್ರ ಅವರೊಂದಿಗೆ ವಿವಾಹವಾಗಿತ್ತು. ಅನ್ಯೋನ್ಯವಾಗಿದ್ದಂತಹ ದಂಪತಿಗಳಿಗೆ ಶೌರ್ಯ ಅನ್ನುವಂತಹ ಪುತ್ರ ಕೂಡ ಇದ್ದಾರೆ. ಅಪೂರ್ವ ಸಿನಿಮಾದಲ್ಲಿ ನಟಿಸಿದ್ದರು ಸ್ಪಂದನ. ದೊಡ್ಮನೆ ಕುಟುಂಬದಲ್ಲಿ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದರು. ನಿರ್ಮಾಪಕ ಚಿನ್ನೇಗೌಡರ ಕುಟುಂಬದಲ್ಲಿ ಹಿರಿಯ ಸೊಸೆಯಾಗಿದ್ದ ಸ್ಪಂದನ, ತುಂಬಾ ಗೌರವದಿಂದ ಎಲ್ಲರ ಜೊತೆಗಿದ್ದರು. ಈ ರೀತಿಯ ದೊಡ್ಡ ಶಾಕ್ ಮತ್ತೊಮ್ಮೆ ಚಿತ್ರರಂಗಕ್ಕೆ ಬಂದೆರಗಿದೆ. ಇನ್ನು ನಾಳೆ ಅವರ ಪಾರ್ಥಿವ ಶರೀರವನ್ನ ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯ ರಾಘವೇಂದ್ರ ಅವರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..