Anasuya : ಟಾಲಿವುಡ್ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನಸೂಯ ಭಾರದ್ವಾಜ್ ಅವರು ನೆಟ್ಟಿಗನೊಬ್ಬ ಕೇಳಿದ ಅಶ್ಲೀಲ ಪ್ರಶ್ನೆಗೆ ನಟಿ ಕೊಟ್ಟ ಉತ್ತರವೇನು ಗೊತ್ತೆ ? ಇನ್ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಅನಸೂಯ ಅವರು ಲೈವ್ ಚಾಟಿಂಗ್ ನಡೆಸಿದ್ದು, ಈ ವೇಳೆ ನೆಟ್ಟಿಗನೊಬ್ಬ ವೈಯಕ್ತಿಕ ಹಾಗೂ ಅಶ್ಲೀಲ ಪ್ರಶ್ನೆಯನ್ನು ಕೇಳಿದ್ದಾನೆ. ಆದರೆ, ಅನಸೂಯ ಅವರು ಸ್ವಲ್ಪವೂ ಮುಜುಗರಪಟ್ಟುಕೊಳ್ಳದೇ ನೇರವಾಗಿ ಉತ್ತರ ನೀಡಿದ್ದಾರೆ.
ಇದನ್ನೂ ಕೂಡ ಓದಿ : ಮರಣ ಹೊಂದಿದ ವ್ಯಕ್ತಿಗಳ ಕಿವಿ ಮತ್ತು ಮೂಗಿನಲ್ಲಿ ಹತ್ತಿಯನ್ನು ಏಕೆ ಹಾಕಿರುತ್ತಾರೆ?
![What is actress Anasuya's answer to a fan's obscene question?](https://i0.wp.com/kannadaquiz.online/wp-content/uploads/2023/02/What-is-actress-Anasuyas-answer-to-a-fans-obscene-question-1.jpg?resize=900%2C506&ssl=1)
ನಟಿ ಅನಸೂಯ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲಿಗರ ಕಾಟ ಅಷ್ಟಿಷ್ಟಲ್ಲ. ಪದೇ ಪದೇ ನಟಿ ಟ್ರೋಲ್ ಆಗುತ್ತಿದ್ದರೂ ನಟಿ ಈಗ ಮತ್ತೆ ಟ್ರೋಲ್ಗೆ ದಾರಿ ಮಾಡಿಕೊಟ್ಟಿದ್ದಾರೆ.
ನೀವು ಯಾವಾಗಲಾದರೂ ಸಲಿಂಗಕಾಮ ನಡೆಸಿರುವಿರಾ? ಎಂದು ನೆಟ್ಟಿಗ ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಉತ್ತರ ನೀಡಿರುವ ಅನಸೂಯ, ನಮ್ಮ ಕುಟುಂಬ ಮತ್ತು ಸ್ನೇಹಿತರಲ್ಲಿ ಅನೇಕರು ಸಲಿಂಗಕಾಮಿಗಳಿದ್ದಾರೆ. ಆದರೆ, ವೈಯಕ್ತಿಕವಾಗಿ ನಾನು ಯಾವುದೇ ಅಂತಹ ಅನುಭವ ಹೊಂದಿಲ್ಲ. ಆದರೆ, ಆನ್ಲೈನ್ನಲ್ಲಿ ಅಂತಹ ಅನುಭವವನ್ನು ಅನೇಕ ಬಾರಿ ಎದುರಿಸಿದ್ದೇನೆ ಎಂದು ಬೋಲ್ಡ್ ಆಗಿ ಉತ್ತರಿಸಿದ್ದಾರೆ.
![What is actress Anasuya's answer to a fan's obscene question?](https://i0.wp.com/kannadaquiz.online/wp-content/uploads/2023/02/What-is-actress-Anasuyas-answer-to-a-fans-obscene-question-2.jpg?resize=900%2C506&ssl=1)
ಇದನ್ನೂ ಕೂಡ ಓದಿ : ಹೆಣ್ಣುಮಕ್ಕಳು ರಾತ್ರಿ ನೈಟಿ ಧರಿಸಿದರೆ ಇಷ್ಟೆಲ್ಲ ಪ್ರಯೋಜನವಿದೆ.!
ಅನಸೂಯಾ ಅವರ ವೃತ್ತಿಜೀವನದ ವಿಷಯಕ್ಕೆ ಬಂದರೆ, ನಟಿ ಟಿವಿ ಉದ್ಯಮಕ್ಕೆ ವಿದಾಯ ಹೇಳಿ ಸಿನಿಮಾ ಮತ್ತು ವೆಬ್ ಸಿರೀಸ್ಗೆ ಆದ್ಯತೆ ನೀಡುತ್ತಿದ್ದಾರೆ.ಅನಸೂಯಾ ಕ್ರಮವಾಗಿ ಸಿನಿಮಾ ಮತ್ತು ವೆಬ್ ಸೀರಿಸ್ ಒಪ್ಪಿಕೊಳ್ಳುತ್ತಿದ್ದಾರೆ. ಅನಸೂಯ ಅವರು ಪ್ರಸ್ತುತ ಅನೇಕ ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಪುಷ್ಪ-2 ಸಿನಿಮಾದ ಚಿತ್ರೀಕರಣಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ ಮತ್ತು ಕೃಷ್ಣ ವಂಶಿ ನಿರ್ದೇಶನದ ರಂಗ ಮಾರ್ತಾಂಡ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅನಸೂಯ ನಟಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ