Katera : ಕಾಟೇರ ಸಿನಿಮಾ ಜನ ಮೆಚ್ಚುಗೆಯ ಜೊತೆಗೆ ಕೋಟಿ ಕೋಟಿ ಕಲೆಕ್ಷನ್ ಮಾಡುವುದರ ಜೊತೆಗೆ ಶತಕೋಟಿಯ ಸನಿಹಕ್ಕೆ ಬಂದು ನಿಂತಿದೆ. ಈ ಖುಷಿಯನ್ನು ಇಡೀ ಚಿತ್ರ ತಂಡ ಸಂಭ್ರಮಿಸಿತು. ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಸಿನಿಮಾ ಪ್ರದರ್ಶನಕ್ಕೆ ಆಹ್ವಾನಿಸಿತ್ತು. ಅದರಂತೆ ಚಂದನವನದ ಹಿರಿ ಕಿರಿ ಕಲಾವಿದರು ಕಾಟೇರ ಸೆಲೆಬ್ರಿಟಿ ಶೋಗೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ ನಟಿ ರಕ್ಷಿತಾ, ಕಣ್ಣೀರು ಹಾಕುತ್ತಲೇ ದರ್ಶನ್ ಬಗ್ಗೆ ಎಂತಹ ಮಾತು ಹೇಳಿದ್ದಾರೆ ಗೊತ್ತಾ? ನಿಜಕ್ಕೂ ಶಾಕ್ ಆಗ್ತೀರಾ.?
ಇದನ್ನೂ ಕೂಡ ಓದಿ : Katera : ದರ್ಶನ್ ಅವರ ಕಾಟೇರಾ ಸಿನೆಮಾ ನೋಡಿ ಶಾಕಿಂಗ್ ಹೇಳಿಕೆ ಕೊಟ್ಟ ಶಿವಣ್ಣ ! ಶಾಕ್ ಆದ ಡಿ ಬಾಸ್ ದರ್ಶನ್
ಬೆಂಗಳೂರಿನ ಓರಿಯನ್ ಮಾಲ್ ನಲ್ಲಿ ಕಾಟೇರ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜಿಸಲಾಗಿತ್ತು. ಸ್ಯಾಂಡಲ್ವುಡ್ನಿಂದ ಹಿರಿಯ ನಟಿ ಬಿ. ಸರೋಜ ದೇವಿ, ರಮೇಶ್ ಅರವಿಂದ್, ಯೋಗರಾಜ್ ಭಟ್, ಅಮೂಲ್ಯ ಸೇರಿ ಹಲವು ಕಲಾವಿದರು ಆಗಮಿಸಿ ಸಿನಿಮಾ ವೀಕ್ಷಿಸಿ ಸಂಭ್ರಮಿಸಿದರು. ಅದ್ಯಾವ ಮಟ್ಟಿಗೆ ಜನ ಸೇರಿತೆಂದರೆ ಸ್ವತಃ ದರ್ಶನ್ ಗೂ ಮತ್ತು ನಿರ್ಮಾಪಕ ರಾಕ್ ಲೈನ್ ಗೂ ಕುಳಿತುಕೊಳ್ಳಲು ಸೀಟ್ ಸಿಕ್ಕಿರಲಿಲ್ಲ. ಮೆಟ್ಟಿಲ ಮೇಲೆ ಕುಳಿತುಕೊಂಡೇ ಸಿನಿಮಾ ವೀಕ್ಷಿಸಿದ್ದಾರೆ. ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ರಮೇಶ್ ಅರವಿಂದ್, ಬಿ ಸರೋಜ ದೇವಿ ನಟಿ ಶ್ರುತಿ, ಮಾಲಾಶ್ರೀ, ಧನಂಜಯ್, ವಿನೋದ್, ಪ್ರಭಾಕರ್, ಸತೀಶ್ ನೀನಾಸಂ, ಅಮೂಲ್ಯ, ಮೇಘಾ ಶೆಟ್ಟಿ, ಧನ್ವೀರ್ ಗೌಡ, ಅರವಿಂದ್ ಕೆ ಪಿ, ದಿವ್ಯಾ ಉರುಡುಗ, ರಕ್ಷಿತಾ ಪ್ರೇಮ್ ಕುಮಾರ್, ರವಿಚಂದ್ರನ್, ಮನೋರಂಜನ್, ರವಿಚಂದ್ರನ್, ನಿರ್ದೇಶಕರಾದ ಯೋಗ ರಾಜ್ ಭಟ್, ಚೇತನ್ ಕುಮಾರ್, ಕೃಷ್ಣ, ನಿಶ್ವಿಕ ನಾಯ್ಡು, ಎಸ್. ನಾರಾಯಣ್, ಮೇಘನಾ ಗಾಂವ್ಕರ್, ವಸಿಷ್ಠ ಸಿಂಹ, ಹರಿ ಪ್ರಿಯ, ಪ್ರಿಯಾಂಕ, ಉಪೇಂದ್ರ, ಸುಮಲತಾ, ಅಭಿಷೇಕ್, ಅಂಬರೀಶ್, ಸಾಧು ಕೋಕಿಲ, ದೊಡ್ಡಣ್ಣ ಸೇರಿ ಸಾಕಷ್ಟು ಮಂದಿ ಕಾಟೇರ ಸೆಲೆಬ್ರಿಟಿ ಶೋಗೆ ಆಗಮಿಸಿದ್ದರು.
ಇದನ್ನೂ ಕೂಡ ಓದಿ : Sangeetha Sringeri : ಸಂಗೀತಾ ಶೃಂಗೇರಿ ಒಂದು ವಾರಕ್ಕೆ ಸಂಭಾವನೆ ಎಷ್ಟು.?
ಕಾಟೇರ ಸಿನಿಮಾವನ್ನ ವೀಕ್ಷಿಸಿದ ಬಳಿಕ ಮಾತನಾಡಿದ ನಟಿ ರಕ್ಷಿತಾ ಪ್ರೇಮ್ ತುಂಬಾನೇ ಭಾವುಕರಾಗಿದ್ದಾರೆ. ಹೌದು, ದರ್ಶನ್ ಅವರ ಆಪ್ತ ಸ್ನೇಹಿತೆಯಾಗಿರುವ ರಕ್ಷಿತಾ ಪ್ರೇಮ್, ದರ್ಶನ್ ಅವರ ಕಾಟೇರ ಸಿನಿಮಾವನ್ನ ನೋಡಿ ಜೈ ಡಿಬಾಸ್ ಎನ್ನುತ್ತ ಮಾತು ಆರಂಭಿಸಿದ್ದಾರೆ. ನಾನು ದರ್ಶನ್ ಅವರ ಅಭಿಮಾನಿ ಆಗಿ ಸಿನಿಮಾ ನೋಡಿದೆ. ಕಾಟೇರ ಸಿನಿಮಾ ನೋಡುತ್ತ ಕಣ್ಣಲ್ಲಿ ನೀರು ಬಂತು. ದರ್ಶನ್ ಅವರನ್ನ ತುಂಬಾನೇ ಡಿಫರೆಂಟಾಗಿ ತೋರಿಸಿದ್ದಾರೆ. ಪ್ರತಿಯೊಬ್ಬರು ಬಂದು ಸಿನಿಮಾ ನೋಡಿ ಎಂದಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ