Whitening Tips : ನಮಸ್ಕಾರ ಸ್ನೇಹಿತರೇ, ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಇದನ್ನೂ ಕೂಡ ಓದಿ : Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇದನ್ನೂ ಕೂಡ ಓದಿ : ಪುರುಷರಿಗೆ ಸಣ್ಣ ಗಾತ್ರದ ಬೀಜಗಳು ಇದ್ದರೆ ಮಕ್ಕಳು ಆಗಲು ಕಷ್ಟವಾಗುತ್ತಾ – Health Tips in Kannada
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!