Darshan: ನಟ ದರ್ಶನ್ ಅವರು ಹಾಗು ವಿನೋದ್ ಪ್ರಭಾಕರ್ ರವರು ಇಬ್ಬರು ಕೂಡ ಕುಚುಕು ಗೆಳೆಯರು. ಪ್ರೀತಿಯಿಂದ ವಿನೋದ್ ಪ್ರಭಾಕರ್ ರವರನ್ನ ದರ್ಶನ್ ಅವರು ಟೈಗರ್ ಅಂತಾನೆ ಕರೆಯುತ್ತಾರೆ. ನಟ ವಿನೋದ್ ಪ್ರಭಾಕರ್ ಮತ್ತು ದರ್ಶನ ಅವರು ಖ್ಯಾತ ವಿಲನ್ ಗಳಾಗಿದ್ದ ಟೈಗರ್ ಪ್ರಭಾಕರ್ ಹಾಗು ತೂಗುದೀಪ ಶ್ರೀನಿವಾಸ್ ಅವರ ಮಕ್ಕಳು.
![Darshan: ತಂದೆ ಇಲ್ಲವಾದಾಗ ಯಾರು ಬರಲಿಲ್ಲ ಸಾರ್! - ದರ್ಶನ್ ಕಣ್ಣಂಚಲ್ಲಿ ನೀರು.!](https://i0.wp.com/kannadaquiz.online/wp-content/uploads/2023/02/WhatsApp-Image-2023-02-26-at-7.58.24-PM-2.jpeg?resize=900%2C532&ssl=1)
ತೂಗುದೀಪ್ ಶ್ರೀನಿವಾಸ್ ಮತ್ತು ಟೈಗರ್ ಪ್ರಭಾಕರ್ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದರು. ಟೈಗರ್ ಟಾಕೀಸ್(Tiger Talkies) ಸ್ಥಾಪಿಸಿದ ಮರಿ ಟೈಗರ್ ನಟ ವಿನೋದ್ ಪ್ರಭಾಕರ್, ತಮ್ಮದೇ ಆದಂತಹ ನಿರ್ಮಾಣ ಸಂಸ್ಥೆಯನ್ನ ಶುರು ಮಾಡಿದ್ದಾರೆ.
ಇದನ್ನೂ ಕೂಡ ಓದಿ : *ದರ್ಶನ್ 3 ವರ್ಷ ಫುಲ್ ಬ್ಯುಸಿ ಕಾಲ್ ಶೀಟ್ ಗೆ ಮುಗಿಬಿದ್ದ ನಿರ್ಮಾಪಕರು… । Darshan । D Boss Upcoming Movies
![Darshan: ತಂದೆ ಇಲ್ಲವಾದಾಗ ಯಾರು ಬರಲಿಲ್ಲ ಸಾರ್! - ದರ್ಶನ್ ಕಣ್ಣಂಚಲ್ಲಿ ನೀರು.!](https://i0.wp.com/kannadaquiz.online/wp-content/uploads/2023/02/WhatsApp-Image-2023-02-26-at-7.58.24-PM-1.jpeg?resize=900%2C518&ssl=1)
ಈ ನಿರ್ಮಾಣ ಸಂಸ್ಥೆಗೆ ವಿನೋದ್ ಪ್ರಭಾಕರ್ ರವರು ಟೈಗರ್ ಟಾಕೀಸ್(Tiger Talkies) ಅನ್ನುವ ಹೆಸರನ್ನ ಇಟ್ಟಿದ್ದಾರೆ. ಸಧ್ಯ ಈ ಟೈಗರ್ ಟಾಕೀಸ್ ಲೋಕಾರ್ಪಣೆಗೊಂಡಿದ್ದು, ಅಧೀಕೃತವಾಗಿ ಈಗಾಗಲೇ ಲಾಂಚ್ ಆಗಿದೆ. ತಮ್ಮ ಪತ್ನಿ ನಿಶಾ ವಿನೋದ್ ಪ್ರಭಾಕರ್ ಸಹಯೋಗದೊಂದಿಗೆ ನಿರ್ಮಾಣ ಸಂಸ್ಥೆಯನ್ನ ಸ್ಥಾಪಿಸಿದ್ದಾರೆ. ಟೈಗರ್ ಟಾಕೀಸ್(Tiger Talkies) ಲೋಗೋ ಲಾಂಚ್ ಮಾಡಿ, ವಿಡಿಯೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
![Darshan: ತಂದೆ ಇಲ್ಲವಾದಾಗ ಯಾರು ಬರಲಿಲ್ಲ ಸಾರ್! - ದರ್ಶನ್ ಕಣ್ಣಂಚಲ್ಲಿ ನೀರು.!](https://i0.wp.com/kannadaquiz.online/wp-content/uploads/2023/02/WhatsApp-Image-2023-02-26-at-7.58.23-PM.jpeg?resize=900%2C511&ssl=1)
ಟೈಗರ್ ಪ್ರಭಾಕರ್ ನೆನೆದು ಚಾಲೆಂಜಿಂಗ್ ಸ್ಟಾರ್ ದರ್ಶನ್, ಭಾವುಕರಾದ ಕ್ಷಣ: ಟೈಗರ್ ಟಾಕೀಸ್(Tiger Talkies) ಲೋಗೋ ಲಾಂಚ್ ವೇಳೆ ನಟ ದರ್ಶನ್, ಹಿರಿಯ ನಟ ದಿವಂಗತ ಟೈಗರ್ ಪ್ರಭಾಕರ್ ರವರನ್ನ ನೆನೆಪಿಸಿಕೊಂಡಿದ್ದಾರೆ. ನಾವು ಚಿಕ್ಕವರಿದ್ದಾಗ ಟೈಗರ್ ಪ್ರಭಾಕರ್ ರವರು, ನಾವು ಮಲಗಿದ್ದರೂ ಕೂಡ ಬಂದು ಮುದ್ದಾಡಿ ಹೋಗುತ್ತಿದ್ದರಂತೆ.
ನಾನು ಮೊದಲು ಅವರನ್ನ ನೋಡಿದ್ದು, ನನ್ನ ತಂದೆ ನಿಧನ ಹೊಂದಿದಾಗ. ಎಲ್ಲರೂ ಬಂದು ಹೋದರು, ಆದ್ರೆ ಟೈಗರ್ ಪ್ರಭಾಕರ್ ಹೆಚ್ಚು ಕಾಲ ಅಲ್ಲೇ ಇದ್ದರು. ಅವರು ಬಾಸ್, ಬಾಸ್ ಎನ್ನುತ್ತಿದ್ದ ಶಬ್ದ ಈಗಲೂ ನನ್ನ ಕಿವಿಯಲ್ಲಿ ಗುನುಗುತ್ತಿದೆ ಅಂತಿದ್ದಾರೆ ನಟ ದರ್ಶನ್ ರವರು.
![Darshan: ತಂದೆ ಇಲ್ಲವಾದಾಗ ಯಾರು ಬರಲಿಲ್ಲ ಸಾರ್! - ದರ್ಶನ್ ಕಣ್ಣಂಚಲ್ಲಿ ನೀರು.!](https://i0.wp.com/kannadaquiz.online/wp-content/uploads/2023/02/WhatsApp-Image-2023-02-26-at-7.58.24-PM.jpeg?resize=900%2C517&ssl=1)
ಇದನ್ನೂ ಕೂಡ ಓದಿ : *Darshan | ಪವಿತ್ರ ಗೌಡ ಕಂಡರೆ ದರ್ಶನ್ ಅವರಿಗೆ ಏಕೆ ಅಷ್ಟೊಂದು ಇಷ್ಟ ಗೊತ್ತಾ.? | ಈ ಪವಿತ್ರ ಗೌಡ ಯಾರು.? । Darshan Thoogudeepa | Pavitra Gowda
ದರ್ಶನ್ ಅವರ ಬಗ್ಗೆ ನಿಮ್ಮ ಅನಿಸಿಕೆ-ಅಭಿಪ್ರಾಯಗಳನ್ನ ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ