ಜಸ್ಟ್ ಕನ್ನಡ : ‘ಕ್ರಾಂತಿ’ ಸಿನಿಮಾ ಇನ್ನೂ ಕೂಡ ಕಲೆಕ್ಷನ್ ಅನ್ನ ಮತ್ತು ಹೊಸ ದಾಖಲೆಗಳನ್ನ ಬರೆಯುವುದನ್ನ ನಿಲ್ಲಿಸುತ್ತಾನೆ ಇಲ್ಲ ಅಂತಾನೆ ಹೇಳಬಹುದು. ಹೌದು, ‘ಕ್ರಾಂತಿ’ ಸಿನಿಮಾ ಒಂದು ಹೊಸ ಚರಿತ್ರೆ ಯನ್ನು ಭಾರತದಲ್ಲಿ ಯಾವ ಸಿನಿಮಾ ಮಾಡದೇ ಇರುವಂತಹ ಒಂದು ಹೊಸ ಚರಿತ್ರೆ ಯನ್ನು ‘ಕ್ರಾಂತಿ’ ಸಿನಿಮಾ ಮಾಡಿದೆ. ಅದೇನು ಅಂದ್ರೆ ಪ್ಯಾನ್ ಇಂಡಿಯಾ ಸಿನಿಮಾಗಳು ಸಾಮಾನ್ಯವಾಗಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಟಿಕೆಟ್ ಗಳು ಸೋಲ್ಡ್ ಔಟ್ ಆಗ್ತವೆ, ಆದರೆ ಒಂದು ಭಾಷೆಯ ಸಿನಿಮಾ ಮೂರು ಗಂಟೆಯಲ್ಲಿಯೇ 25,000 ಸಾವಿರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿರುವುದು ಇದೇ ಮೊದಲನೇ ಬಾರಿಗೆ. ಭಾರತದ BOOK MY SHOW ಇತಿಹಾಸದಲ್ಲಿ ಇದೇ ಮೊದಲು ಅಂತ ತಿಳಿದು ಬರುತ್ತಾ ಇದೆ.
![Who is the box office sultan?](https://i0.wp.com/kannadaquiz.online/wp-content/uploads/2023/01/a-2022-11-19T142207.322.jpg?resize=900%2C471&ssl=1)
ಇದನ್ನೂ ಓದಿ :- ಭಾರತದ ದೊಡ್ಡ ಶ್ರೀಮಂತನ ಮಗ ಬೇಕರಿಯಲ್ಲಿ ಕೆಲಸ ಮಾಡಲು ಕಾರಣ
ಅಂದರೆ ಕೇವಲ ಮೂರು ಗಂಟೆಯಲ್ಲಿಯೇ 25,000 ಸಾವಿರಕ್ಕಿಂತ ಅಧಿಕವಾಗಿ ಟಿಕೆಟ್ ಗಳು ಭಾರತದ BOOK MY SHOW ಆಪ್ ನಲ್ಲಿ ಸೋಲ್ಡ್ ಔಟ್ ಆಗಿದೆ. ‘ಕ್ರಾಂತಿ’ ಸಿನಿಮಾ ರಿಲೀಸ್ ಆಗುವುದಕ್ಕೆ ಮೊದಲು ಹಾಗೂ ನಂತರ ಅಭಿಮಾನಿಗಳು ಇಷ್ಟೊಂದು ರೀತಿಯಲ್ಲಿ ಸಿನಿಮಾವನ್ನ ಅದ್ಧೂರಿಯಾಗಿ ಭರ ಮಾಡಿಕೊಳ್ಳುತ್ತಿದ್ದಾರೆ. ಇನ್ನು ‘ಕ್ರಾಂತಿ’ ಸಿನಿಮಾ ರಿಲೀಸ್ ಆದ ನಂತರ ಯಾವ ರೀತಿ ಇರುತ್ತೆ, ಅಭಿಮಾನಿಗಳು ಯಾವ ರೀತಿ ಹಬ್ಬಮಾಡುತ್ತಾರೆ ಅನ್ನುವುದನ್ನುಕಾದು ನೋಡಬೇಕಿದೆ. ಏನೇ ಆಗಲಿ ಭಾರತದ ಇತಿಹಾಸದಲ್ಲಿ ಒಂದು ದಾಖಲೆಯನ್ನು ಬರೆದಿರುವುದಂತೂ ಒಂದು ಹೆಮ್ಮೆಯ ವಿಚಾರ.
ಕೇವಲ ಮೂರು ಗಂಟೆಯಲ್ಲಿಯೇ 25,000 ಸಾವಿರ ಟಿಕೆಟ್ ಸೇಲ್ ಆಗುವುದು ಅಥವಾ ಬುಕ್ ಆಗುವುದು ಅಂತ ಅಂದ್ರೆ ತಮಾಷೆಯ ವಿಷಯವೇ ಅಲ್ಲ. ಇದು ಕೇವಲ ‘ದರ್ಶನ್’ ಅವರ ಅಭಿಮಾನಿಗಳಿಂದ ಮಾತ್ರ ಸಾಧ್ಯ. ‘ದರ್ಶನ್’ ಅವರಿಂದ ಮಾತ್ರ ಸಾಧ್ಯ ಅಂತಾನೆ ಹೇಳಬಹುದು. ಇದರಿಂದಾನೆ ಗೊತ್ತಾಗುತ್ತೆ ನಿಜವಾದ ಬಾಕ್ಸ್ ಆಫೀಸ್ ಸುಲ್ತಾನ ಯಾರು ಅಂತ. ಬಾಕ್ಸ್ ಆಫೀಸ್ ಸುಲ್ತಾನ ಅಂತ ಹೆಸರಿಗೆ ಹೇಳಿ ಮಾಡಿಸಿದಂತಹ ಹೀರೋ ಅಂದ್ರೆ ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತ ಹೇಳಬಹುದು.
ಇದನ್ನೂ ಓದಿ :- ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ.?
![Who is the box office sultan?](https://i0.wp.com/kannadaquiz.online/wp-content/uploads/2023/01/kranti-first-look-1644986059.webp?resize=900%2C506&ssl=1)
ಯಾಕೆಂದರೆ, ಪ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್’ ಬಂದ ನಂತರ ‘ರಾಕಿಂಗ್ ಸ್ಟಾರ್ ಯಶ್’ ರವರು ಕಲೆಕ್ಷನ್ ಅಲ್ಲಿ ಬಾಕ್ಸ್ ಆಫೀಸ್ ಸುಲ್ತಾನ ಅಂತ ಹೊಂಬಾಳೆ ಫಿಲಂಸ್ ಅವರು ಕರೆದಿರಬಹುದು, ಆದರೆ ಈಗಲೂ ಕೂಡ ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ಯಶಸ್ಸು ಮಾಡಿರುವಂತಹ ಕನ್ನಡ ಸಿನಿಮಾಗಳಲ್ಲಿ ನೋಡುವುದಾದರೆ ಅದರಲ್ಲಿ ಪ್ರಮುಖವಾಗಿ ಇರುವಂತಹದ್ದು ‘ದರ್ಶನ್’ ಅವರ ಸಿನಿಮಾಗಳೇ ಹೆಚ್ಚಾಗಿದೆ ಅನ್ನುವುದು ಅಭಿಮಾನಿಗಳ ವಾದ. ಏನೇ ಆಗಲಿ ‘ಸ್ಟಾರ್ ವಾರ್’ ಬಿಟ್ಟು ನಮ್ಮ ಕನ್ನಡ ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ. ಕನ್ನಡ ಚಿತ್ರರಂಗದ ಹಿರಿಮೆ ಜಗತ್ತಿನಾದ್ಯಂತ ಪಸರಿಸಲಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ' ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ.
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
- Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
- Pahani RTC : ಜಮೀನಿನ ಪಹಣಿ ತಂದೆ ತಾತ ಮುತ್ತಾತನ ಹೆಸರಲ್ಲಿ ಇದ್ದರೆ | ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ ವರ್ಗಾವಣೆ
- Drought Fund : ಬರ ಪರಿಹಾರ ಹಣ ಪಡೆದ ರೈತರ ಖಾತೆಗಳಿಗೆ | ರಾಜ್ಯ ಸರ್ಕಾರದಿಂದ ಜೂನ್ 1ಕ್ಕೆ 3ನೇ ಕಂತಿನ ಹಣ ಬಿಡುಗಡೆ